ರತ್ನಾಕರ ಭಟ್ಟರಿಗೆ “ಯಕ್ಷ ಸೇವಾ ರತ್ನ” ಪ್ರಶಸ್ತಿ
Team Udayavani, Oct 13, 2021, 6:05 PM IST
ಶಿರಸಿ: ತಾಲೂಕಿನ ಬಾಳಗಾರ ಜೋಗಿಮನೆಯಲ್ಲಿ ಜೋಗಿಮನೆ ಬಳಗದ ವತಿಯಿಂದ ಅಕ್ಟೋಬರ್ 15 ರಂದು ಆಯೋಜಿಸಿರುವ “ಪಂಚವಟಿ-ಮಾಯಾಮೃಗ” ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಕಾನಸೂರಿನ ರತ್ನಾಕರ ಭಟ್ಟರಿಗೆ “ಯಕ್ಷ ಸೇವಾ ರತ್ನ” ಪ್ರಶಿಸ್ತಿ ನೀಡಿ ಗೌರವಿಸಲಾಗುತ್ತಿದೆ.
ಕಳೆದ ಎರಡು ದಶಕಗಳಿಗೂ ಹೆಚ್ಚಿನ ಕಾಲದಿಂದ ಸೇವಾ ರತ್ನ ಯಕ್ಷಗಾನ ಮಂಡಳಿಯ ಮೂಲಕ ನಾಡಿನ ವಿವಿಧ ಭಾಗಗಳಲ್ಲಿ ಯಕ್ಷಗಾನ, ತಾಳಮದ್ದಲೆ ಕಾರ್ಯಕ್ರಮ ಸಂಘಟಿಸಿ ಪಾರಂಪರಿಕ ಯಕ್ಷಗಾನ ಕ್ಷೇತ್ರಕ್ಕೆ ಗಣನೀಯ ಕೊಡುಗೆ ಸಲ್ಲಿಸಿದ್ದಕ್ಕಾಗಿ ಈ ಪ್ರಶಸ್ತಿ ದಯಪಾಲಿಸಲಾಗುತ್ತಿದೆ ಎಂದು ಸಂಘಟಕರಾದ ಜೋಗಿಮನೆ ಬಳಗದ ಡಾ.ಬಾಲಕೃಷ್ಣ ಹೆಗಡೆ ಮತ್ತು ಅನಂತ ರಾಮಕೃಷ್ಣ ಹೆಗಡೆ ತಿಳಿಸಿದ್ದಾರೆ.
ರತ್ನಾಕರ ಭಟ್ಟ ಅವರು ಪತ್ರಕರ್ತ ರಾಗಿಯೂ ಕೆಲಸ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ