ಯಕ್ಷಗಾನ ಶ್ರೇಷ್ಠ ಕಲೆ: ಬಾಳೇಸರ


Team Udayavani, Nov 18, 2020, 7:47 PM IST

ಯಕ್ಷಗಾನ ಶ್ರೇಷ್ಠ ಕಲೆ: ಬಾಳೇಸರ

ಸಿದ್ದಾಪುರ: ಈ ನೆಲದ ಶ್ರೇಷ್ಠ ಕಲೆ ಯಕ್ಷಗಾನ ಮತ್ತು ತಾಳಮದ್ದಳೆ. ಅದರ ದಾಖಲೀಕರಣ ಕಾರ್ಯ ಅತ್ಯಂತ ಅಗತ್ಯವಾದದ್ದು ಎಂದು ಟಿಎಂಎಸ್‌ ಅಧ್ಯಕ್ಷ ಆರ್‌.ಎಂ ಹೆಗಡೆ ಬಾಳೇಸರ ಹೇಳಿದರು.

ಅವರು ಸ್ಥಳೀಯ ಅನಂತ ಯಕ್ಷ ಕಲಾ ಪ್ರತಿಷ್ಠಾನ ಪಟ್ಟಣದ ಶಂಕರ ಮಠದಲ್ಲಿ ಹಮ್ಮಿಕೊಂಡ ಮಹಾ ಬ್ರಾಹ್ಮಣ ಯಕ್ಷಗಾನ ದಾಖಲಿಕರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಕ್ಷಗಾನ ಎಲ್ಲ ರಸಗಳನ್ನು

ಒಳಗೊಂಡಿರುವಂತದ್ದು. ಬದಲಾವಣೆ ಅನಿವಾರ್ಯವಾಗಿದ್ದು ಅದು ಬೆಳವಣಿಗೆಗೆ ಪೂರಕವಾಗಿರಬೇಕು. ಹಿಂದಿನ ಯಕ್ಷಗಾನಪ್ರದರ್ಶನಗಳು ಇಂದಿಗೂ ಜನಮಾನಸದಲ್ಲಿ ಉಳಿದುಕೊಂಡು ಬಂದಿದೆ. ಇಂದಿನ ಯಕ್ಷಗಾನ

ತಾಳಮದ್ದಳೆಗಳಂತೆ ಈ ಹಿಂದೆ ರಚಿತವಾದ ಸಾವಿರಾರು ಪೌರಾಣಿಕ ಪ್ರಸಂಗಗಳ ದಾಖಲಿಕರಣವಾಗಬೇಕು. ಇದರಿಂದ ಹೊಸ ಪಿಳಿಗೆಗೆ ಯಕ್ಷಗಾನದ ಕುರಿತುಪರಿಚಯಿಸಲು ಸಾಧ್ಯ. ಇದಕ್ಕೆ ಸಮಾಜದ ಪ್ರೋತ್ಸಾಹ ಅಗತ್ಯ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಶಂಕರ ಮಠದ ಧರ್ಮಾಧೀಕಾರಿ ವಿಜಯ ಹೆಗಡೆ ದೊಡ್ಮನೆ ಮಾತನಾಡಿ, ಕೋವಿಡ್‌-19 ಕಾರಣಗಳಿಂದ ಸಾಂಸ್ಕೃತಿಕ ಕ್ಷೇತ್ರಕ್ಕೆ ಸಾಕಷ್ಟು ಧಕ್ಕೆಯಾಗಿದೆ. ವಿಶೇಷಕಲೆಯಾದ ಯಕ್ಷಗಾನ ಕ್ಷೇತ್ರದಲ್ಲಿ ಸಾಕಷ್ಟು ಕಲಾವಿದರು ಪರಿಣಿತರಾಗಿದ್ದಾರೆ. ಹಾಗೆ ಪ್ರೇಕ್ಷಕರುಹೆಚ್ಚಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡಮಿ ತರಬೇತಿಗೆ ಹೆಚ್ಚು ಗಮನಕೊಟ್ಟಿದ್ದರಿಂದ ಯಕ್ಷಗಾನಕ್ಕೆಹೆಚ್ಚು ಪ್ರಯೋಜನವಾಗಿದೆ. ಮೊದಲಿನಂತೆ ಸಾಂಸ್ಕೃತಿಕ ಚಟುವಟಿಕೆ ಬೆಳೆಯಬೇಕು ಎಂದರು. ಮುಖ್ಯ ಅತಿಥಿ, ಉದ್ಯಮಿ ಎಂ.ಎಲ್‌. ಭಟ್ಟ ಸಾಗರ ಮಾತನಾಡಿ, ಸಾಂಸ್ಕೃತಿಕ ಕ್ರಿಯೆಗಳು ಸ್ಥಬ್ಧವಾಗಿದ್ದ ಶೋಚನಿಯ ಸ್ಥಿತಿಯನ್ನು ಎದುರಿಸಿ ಇತ್ತೀಚೆಗೆ ಸರಕಾರದ ಆದೇಶದ ಅನುಸಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಯಕ್ಷಗಾನ ಸಂಕ್ರಮಣ ಘಟ್ಟವನ್ನು ದಾಟಿ ಹೆಚ್ಚು ಗಟ್ಟಿಯಾಗುತ್ತಾ ಬಂದಿದೆ. ಕೋವಿಡ್  ಬಗ್ಗೆ ಜಾಗೃತಿ ಇಟ್ಟುಕೊಂಡೆ ಪ್ರದರ್ಶನಕ್ಕೆ ಮುಂದುವರೆಯಬೇಕಿದೆ ಎಂದರು.

ಮುಖ್ಯ ಅಥಿತಿ ಪತ್ರಕರ್ತ ರಮೇಶ ಹೆಗಡೆ ಹಾರ್ಸಿಮನೆ, ಮಾತನಾಡಿ ಯಕ್ಷಗಾನ ಕಲೆಯನ್ನು ಸಾಮಾಜಿಕ ಜಾಲತಾಣದಲ್ಲಿ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡುವುದು ಅತ್ಯುತ್ತಮ ಕಾರ್ಯ. ಯಕ್ಷಗಾನ ಮೊದಲಿನಂತೆ ಎಲ್ಲಡೆ ಪ್ರದರ್ಶಿತಗೊಳ್ಳಬೇಕು ಎಂದರು.

ಅನಂತ ಯಕ್ಷಕಲಾ ಪ್ರತಿಷ್ಠಾನದ ಸಂಚಾಲಕ ಕೇಶವ ಹೆಗಡೆ ಕೊಳಗಿ ಸ್ವಾಗತಿಸಿದರು. ಪತ್ರಕರ್ತ ಜಿ.ಕೆ. ಭಟ್ಟ ಕಶಿಗೆ ವಂದಿಸಿದರು. ಗಣಪತಿ ಹೆಗಡೆ ಗುಂಜಗೊಡ ನಿರೂಪಿಸಿದರು. ನಂತರ ಮಹಾಬ್ರಾಹ್ಮಣ ಯಕ್ಷಗಾನ ದಾಖಲೀಕರಣ ನಡೆಯಿತು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.