ಯಕ್ಷಗಾನ ಪರಿಶ್ರಮದ‌ ಕಲೆ: ಗಂಗಾವತಿ ಪ್ರಾಣೇಶ್ ಬಣ್ಣನೆ


Team Udayavani, Feb 3, 2022, 5:01 PM IST

1-sdsds

ಶಿರಸಿ: ಯಕ್ಷಗಾನ ಪರಿಶ್ರಮದ ಕಲೆ ಎಂದು ರಾಜ್ಯೋತ್ಸವ ಪ್ರಶಸ್ತಿ‌ ಪುರಸ್ಕೃತ, ಪ್ರಸಿದ್ದ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಬಣ್ಣಿಸಿದರು.ಅವರು ನಿಸರ್ಗಮನೆಯ ವೇದ ಆರೋಗ್ಯ ಕೇಂದ್ರದಲ್ಲಿ ಸಾಧಕರಿಗೆ ಹಮ್ಮಿಕೊಂಡ ಯಕ್ಷನೃತ್ಯ ರೂಪಕ ಪಂಚಪಾವನ‌ಕಥಾ ವೀಕ್ಷಿಸಿ ಮಾತನಾಡಿದರು.

ಎಷ್ಟೋ‌ ಕಾರ್ಯಕ್ರಮಗಳಲ್ಲಿ ನಮ್ಮ ಹಾಸ್ಯ ಆದ ಬಳಿಕ ಯಕ್ಷಗಾನ, ಯಕ್ಷಗಾನ ಆದ ಬಳಿಕ ಹಾಸ್ಯದ ಕಾರ್ಯಕ್ರಮ ಇರುತ್ತವೆ. ಅಲ್ಲಿ ಯಕ್ಷಗಾನದ ಕಲಾವಿದರ‌ ಸಂಕಷ್ಟ ನೋಡುತ್ತೇವೆ. ಬಣ್ಣದ ವೇಷಕ್ಕಾಗಿ ಎರಡು ತಾಸುಗಳ‌ ಕಾಲ ಪರಿಶ್ರಮ ಮಾಡುವದನ್ನೂ ಹಾಗೂ ರಂಗಸ್ಥಳದಲ್ಲಿ ರಂಜಿಸುವದನ್ನೂ, ಪೌರಾಣಿಕ, ಈಚೆಗೆ ಸಾಮಾಜಿಕ ಪ್ರಸಂಗ ಪ್ರದರ್ಶಿಸುವದನ್ನೂ ನೋಡುತ್ತೇವೆ ಎಂದರು.

ಗಂಡಸರೇ ಹೆಣ್ಣಿನ ವೇಷ ಹಾಕೋದು, ಹೆಣ್ಮಕ್ಕಳು ಅಲ್ಲ ಎಂದು ಹೇಳಲೇ ಸಾಧ್ಯ ಇಲ್ಲ. ಅಷ್ಟು ಚೆಂದ ವೇಷ ಮಾಡಿ ಕೊಳ್ಳುತ್ತಾರೆ. ಯಕ್ಷಗಾ‌ನದ ಹಾಸ್ಯದ ಪ್ರಸಂಗಗಳೂ ಪ್ರೇಕ್ಷಕರನ್ನು ಮನ ಸೆಳೆಯುತ್ತವೆ. ನಮ್ಮ ಕಡೆ ದೊಡ್ಡಾಟ, ಬಯಲಾಟ ಇದ್ದಂತೆ ಯಕ್ಷಗಾನ ಶ್ರೇಷ್ಠ ಕಲೆ. ಒಟ್ಟಾರೆ ಸಮಗ್ರ ಕಲೆ ಯಕ್ಷಗಾನ ಎಂದರು.

ಸಂಡೂರಿನ ಶಾಸಕ, ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಮ, ಆರೋಗ್ಯ ಸಂಬಂಧಿಸಿ ನಿಸರ್ಗ ಮನೆಯ ಕೊಡುಗೆ ಅನನ್ಯವಾದದ್ದು ಎಂದರು.

ಸಮಾಜ ಸೇವಕಿ ಅನ್ನಪೂರ್ಣ ತುಕಾರಾಮ, ಸಂಗೀತಾ ವಿ.ಹೆಗಡೆ, ಡಾ. ವೆಂಕಟೇಶ ನಾಯ್ಕ, ಕಲಾವಿದ ವೆಂಕಟೇಶ ಬೊಗ್ರಿಮಕ್ಕಿ ಇತರರು ಇದ್ದರು. ನಿಸರ್ಗ ಮನೆಯ ಮುಖ್ಯಸ್ಥ ಡಾ‌. ವೆಂಕಟ್ರಮಣ ಸ್ವಾಗತಿಸಿದರು.

ಕು. ತುಳಸಿ ಹೆಗಡೆ ಅವಳಿಂದ ಪಂಚಪಾವನ‌ಕಥಾ ಯಕ್ಷನೃತ್ಯ ರೂಪಕ ಗಮನ ಸೆಳೆಯಿತು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.