ನಾಗಪ್ಪ ಗೌಡರಿಗೆ ಯಕ್ಷ ಶ್ರೀ ಪ್ರಶಸ್ತಿ ಪ್ರದಾನ


Team Udayavani, Jan 12, 2020, 4:31 PM IST

uk-tdy-2

ಭಟ್ಕಳ: ಯಕ್ಷಗಾನದ ಪಾರಂಪರಿಕ ಪ್ರಾಮುಖ್ಯತೆ ಉಳಿಸಿ ಬೆಳೆಸುವುದರೊಂದಿಗೆ ಬದಲಾವಣೆಯಿಂದಾಗಿ ಮೂಲ ರೂಪವನ್ನೇ ಕಳೆದುಕೊಳ್ಳುತ್ತಿರುವುದನ್ನು ತಡೆಯಬೇಕಾಗಿದೆ ಎಂದು ಯಕ್ಷಗಾನ ಕಲಾವಿದ ಹಾಗೂ ಯಕ್ಷ ಗುರು ಸುಜಯೀಂದ್ರ ಹಂದೆ ಹೇಳಿದರು.

ಅವರು ಮುರ್ಡೇಶ್ವರದ ಯಕ್ಷಧಾಮದಲ್ಲಿ ಯಕ್ಷರಕ್ಷೆ ಹಾಗೂ ಲಯನ್ಸ್‌ ಕ್ಲಬ್‌ ವತಿಯಿಂದ ನಡೆದ ದಿ| ಯಶೋಧಾ ಭಟ್ಟ ಸಂಸ್ಮರಣಾ ಕಾರ್ಯಕ್ರಮ ಹಾಗೂ ಯಕ್ಷಕಲಾ ಚಿಂತನೆ, ಯಕ್ಷಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯಕ್ಷಗಾನ ಕಲಾವಿದರು ಯಕ್ಷಗಾನದ ಹಿಂದಿನ ರೂಪ ಮತ್ತು ಪರಂಪರೆ ಕಾಪಾಡಿಕೊಂಡು ಹೋಗ ಬೇಕಾಗಿದೆ. ಬದಲಾವಣೆ ಸನ್ನಿವೇಷದಲ್ಲಿ ಹಿಂದಿನ ಪರಂಪರೆ ತನ್ನ ರೂಪನ್ನೇ ಕಳೆದುಕೊಳ್ಳುತ್ತಿರುವ ಕುರಿತು ವಿಷಾದ ವ್ಯಕ್ತಪಡಿಸಿದರು. ಮುರ್ಡೇಶ್ವರ ಲಯನ್ಸ್‌ ಕ್ಲಬ್‌ ಅಧ್ಯಕ್ಷ ರಾಮದಾಸ ಶೇಟ್‌ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯಅತಿಥಿ ಕುಂದಾಪುರದ ಪತ್ರಕರ್ತ ಭಾಸ್ಕರ ಶೆಟ್ಟಿ ಮಾತನಾಡಿ, ಯಕ್ಷಗಾನಕ್ಕೆ ತನ್ನದೇ ಆದ ಪರಂಪರೆ ಇದ್ದು, ತೆರೆಯ ಮರೆಯಲ್ಲಿ ಸಾಕಷ್ಟು ಕಲಾವಿದರು, ಕಲಾ ಸಾಧಕರು ಇದ್ದಾರೆ. ಯಕ್ಷಗಾನ ಉಳಿಸಿ ಬೆಳೆಸಲು ಕೊಡುಗೆ ನೀಡಿದಅವರನ್ನೆಲ್ಲಾ ಗುರುತಿಸುವ ಕೆಲಸ ಆಗಬೇಕಾಗಿದೆ ಎಂದರು.

ಮುಖ್ಯ ಅತಿಥಿ ದಂತವೈದ್ಯ ಡಾ| ರಾಘವ ಭಟ್‌ ಮಾತನಾಡಿ, ಯಕ್ಷರಕ್ಷೆ ಎನ್ನುವುದು ನನ್ನ ತಂದೆ ಡಾ| ಐ.ಆರ್‌. ಭಟ್‌ ರ ಕನಸಾಗಿತ್ತು. ಇಂದು ನೂರಾರು ಯಕ್ಷಗಾನ, ಸನ್ಮಾನ, ಪ್ರಶಸ್ತಿ ಪ್ರದಾನ ಮಾಡುತ್ತಾ ಬಂದು ಕಲಾವಿದರಿಗೆ ಆಶ್ರಯಧಾತರಾಗಿ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ. ಇದುನಮ್ಮೆಲ್ಲರಿಗೂ ಹೆಮ್ಮೆ ವಿಚಾರವಾಗಿದ್ದು, ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮ ಕರ್ತವ್ಯ ಎಂದರು.

ಯಕ್ಷರಕ್ಷೆ ಅಧ್ಯಕ್ಷ ಡಾ| ಐ.ಆರ್‌. ಭಟ್‌ ಉಪಸ್ಥಿತರಿದ್ದರು. ಹಿರಿಯ ಯಕ್ಷಗಾನ ಕಲಾವಿದ ನಾಗಪ್ಪ ಗೌಡ ಗುಣವಂತೆ ಅವರಿಗೆ ಯಕ್ಷಶ್ರೀ ಪ್ರಶಸ್ತಿ, ಕಲಾವಿದ ಸುಬ್ರಾಯ ಭಟ್‌ ಗುಂಡಿಬೈಲ್‌ ಅವರಿಗೆ ಕೊಪ್ಪದಮಕ್ಕಿ ಈರಪ್ಪ ಭಾಗವತ ಸಂಸ್ಮರಣಾ ಪ್ರಶಸ್ತಿ, ಪಶುವೈದ್ಯ ಡಾ| ಗೌರೀಶ ಪಡುಕೋಣೆ ಶಿರಾಣಿ ಅವರಿಗೆ ದಿ| ವಸಂತಿ ರಾವ್‌ ಸಂಸ್ಮರಣಾ ಪ್ರಶಸ್ತಿ ನೀಡಲಾಯಿತು. ಲಯನ್ಸ್‌ ಕ್ಲಬ್‌ ಸದಸ್ಯರು, ಸಮಾಜ ಸೇವಕ ನಾಗರಾಜ ಭಟ್‌, ಗಜಾನನ ಶೆಟ್ಟಿ, ಮಂಜುನಾಥ ದೇವಡಿಗರನ್ನೂ ಸನ್ಮಾನಿಸಲಾಯಿತು. ಯಕ್ಷರಕ್ಕೆ ಕಾರ್ಯದರ್ಶಿ, ಉಪನ್ಯಾಸಕ ಗಣಪತಿ ಕಾಯ್ಕಿಣಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕ ಕೃಷ್ಣ ಹೆಗಡೆ ನಿರೂಪಿಸಿದರು. ನಂತರ ಅತಿಥಿ ಕಲಾವಿದರಿಂದ ಇಂದ್ರ ನಂದನ ವಾನರೇಂದ್ರ ಎಂಬ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirur landslide; Green signal for National highway traffic in three or four days?

Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

1-ccc-aa

Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್‌ ಬೇಸರ

1–eewr-aa-aa

Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

1–eewr-aa

Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್‌ ನಂಬಿಯಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.