ಯಲ್ಲಾಪುರ:ಭಾರೀ ಗಾತ್ರದ ಹೊಂಡ ಮುಚ್ಚಿದ ಹಾಲಿ, ಮಾಜಿ ಜನಪ್ರತಿನಿಧಿಗಳು
Team Udayavani, Sep 10, 2022, 10:24 PM IST
ಯಲ್ಲಾಪುರ: ತಾಲೂಕಿನ ಚಂದ್ಗುಳಿ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಳಲಗಾಂವ್ ದಿಂದ ಚಂದ್ಗುಳಿ ದೇವಸ್ಥಾನ ಮತ್ತು ಮಾಗೋಡ ಜಲಪಾತಕ್ಕೆ ಹೋಗುವ ರಸ್ತೆಯಲ್ಲಿ ಸೇತುವೆ ಬುಡದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಭಾರೀ ಗಾತ್ರದ ಹೊಂಡವನ್ನು ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳಿಬ್ಬರು ಸೇರಿ ಮುಚ್ಚುವ ಮೂಲಕ ಮಾದರಿಯಾಗಿದ್ದಾರೆ.
ಈ ವರ್ಷವಷ್ಟೇ ಈ ರಸ್ತೆ ಮಾಡಲಾಗಿದ್ದರೂ ಸೇತುವ ಬಳಿ ಭಾರೀ ಗಾತ್ರದ ಹೊಂಡವಾಗಿತ್ತು.ಹೊಂಡದಲ್ಲಿ ಬಿದ್ದೆದ್ದರೆ ಮುಂದೆ ನಿಯಂತ್ರಣ ತಪ್ಪಿ ಹಳ್ಳದಲ್ಲಿ ಬೀಳುವ ಸ್ಥಿತಿಯಿತ್ತು. ಇದನ್ನು ಈ ಭಾಗದ ಗ್ರಾ .ಪಂ.ಸದಸ್ಯ ಸುಬ್ಬಣ್ಣ ಉದ್ದಾಬೈಲ್,ಹಾಗೂ ತಾ.ಪಂ ನ ಮಾಜಿ ಸದಸ್ಯ ನಾಗರಾಜ ಕವಡಿಕೆರೆ ಸರಿಪಡಿಸಿ ಜನರಿಗಾಗುವ ತೊಂದರೆಯನ್ನು ಸದ್ಯ ಮುಕ್ತಗೊಳಿಸಿದ್ದಾರೆ.
ಈ ಹೊಂಡದ ಬಗ್ಗೆ ವ್ಯಾಪಕ ದೂರುಗಳು ಬಂದಿತ್ತು.ಸಂಬಂದಪಟ್ಟ ಇಲಾಖೆ ಗೆ ಕೂಡ ತಿಳಿಸಲಾಗಿತ್ತು. ಗ್ರಾ.ಪಂ ವಾರ್ಡ್ ಸಭೆ ಮತ್ತು ಗ್ರಾಮಸಭೆಗಳಲ್ಲಿ ವ್ಯಾಪಕವಾಗಿ ಜನರ ದೂರು ಕೇಳಿಬಂದಿತ್ತು.ಈಗ ತಾತ್ಕಾಲಿಕ ಮುಕ್ತಿ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ