Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ಅನಿರ್ದಿಷ್ಟ ಕಾಲದವರೆಗೆ ನಿರ್ಬಂಧ... ಅಶುದ್ಧವಾದರೆ ಜೇನು ನೊಣಗಳು ಕೆರಳುತ್ತವೆಯೇ?

Team Udayavani, Apr 14, 2024, 8:37 PM IST

1-weqewqe

ಯಲ್ಲಾಪುರ : ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನಲ್ಲಿರುವ ಅತ್ಯಂತ ಪ್ರಸಿದ್ದವಾದ ರಮಣೀಯವಾದ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರು ತೆರಳದಂತೆ ಅರಣ್ಯ ಇಲಾಖೆ ಭಾನುವಾರದಿಂದ ಅನಿರ್ದಿಷ್ಟ ಕಾಲದವರೆಗೆ ನಿರ್ಬಂಧ ಹೇರಿದೆ.

ಈ ಸಂಬಂದ ರಾ.ಹೆದ್ದಾರಿಯ ಬಿಸಗೋಡ ಕ್ರಾಸ್ ಬಳಿ ಈ ಬಗ್ಗೆ ಸೂಚನಾ ಬ್ಯಾನರ್ ಅಳವಡಿಸಲಾಗಿದೆ.ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನುನೊಣಗಳು ದಾಳಿ ಮಾಡುತ್ತಿದ್ದು ಇದರ ಹಿನ್ನೆಲೆಯಲ್ಲಿ ಈ ನಿರ್ಭಂದ ಹಾಕಲಾಗಿದೆ.

ಬೇಸಗೆಯ ರಜೆಯ ಮೋಜು ಮಸ್ತಿ ಮತ್ತು‌ಮಜಾ ಮಾಡಲು ಬರುವವರು ಕೆಲವರಾದರೆ ಪ್ರೇಕ್ಷಣೀಯ ಸ್ಥಳ ವೀಕ್ಷಣೆಗೆಂದು ಬರುವವರು ಇನ್ನು ಕೆಲವರು.ಆದರೆ ಈ ಪ್ರವಾಸಿಗರಿಗೆ ಈಗ ಸಾತೊಡ್ಡಿ ಜಲಪಾತ ಅಪಾಯದ ಜಾಗವಾಗುತ್ತಿದೆ.ಶನಿವಾರ ಮತ್ತು ಭಾನುವಾರ ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ 30 ಜನರಿಗೆ ಜೇನ್ನೊಣ ದಾಳಿ ದಾಳಿ ಮಾಡಿದೆ. ಗಂಭೀರ ಕಡಿತಕ್ಕೊಳಗಾದ ಮೂವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ಕಳಿಸಲಾಗಿದೆ.

ಕಲ್ಲಿಗೆ ಜೇನುಗೂಡುಗಳಿದ್ದು ಕೆಳಗೆ ಮರವಿದೆ.ಅದರ ಬುಡದಲ್ಲಿ ದೇವರ ಸ್ಥಾನವಿದೆ. ಈ ಜಾಗದಲ್ಲಿ ಏನಾದರೂ ಅಶುದ್ದತೆಯುಂಟಾದರೆ ಜೇನ್ನೊಣಗಳು ದಾಳಿ ನಡೆಸುತ್ತವೆ ಎನ್ನುವ ನಂಬಿಕೆ ಇದೆ.

ಈ ಹಿಂದೆ ನಮ್ಮೂರ ಮಂದಾರ ಹೂವೆ ಸಿನೆಮಾ ಶೂಟಿಂಗ್ ಗೆಂದು ಬಂದಿದ್ದ ನಟಿ ಪ್ರೇಮಾ ಅವರಿಗೆ ಜೆನ್ನೋಣ ಕಚ್ಚಿ ಘಾಸಿಗೊಳಿಸಿತ್ತು.ನಂತರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

ಪ್ರವಾಸಿಗರು ಜೇನುಗೂಡಿನ ಕಲ್ಪನೆಯೇ ಇಲ್ಲದೇ ಸಿಗರೇಟು ಸೇದಿದರೆ, ಅಡುಗೆ ಮಾಡಲು ಒಲೆ ಹಾಕಿ ಬೆಂಕಿ ಹಾಕಿದಾಗಲೂ ಅದರ ಹೊಗೆಗೂ ನೊಣಗಳು ಗೂಡಿನಿಂದ ಹೊರಬಂದು ದಾಳಿ ನಡೆಸುತ್ತವೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.