ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

. ಜೀವನದ ಕೊನೆಯ ಕ್ಷಣದವರೆಗೂ ಕಾಯಕದಲ್ಲಿ ತೊಡಗಿರಬೇಕು

Team Udayavani, May 31, 2023, 4:37 PM IST

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

ಯಲ್ಲಾಪುರ: ಉನ್ನತ ಶಿಕ್ಷಣ ಪಡೆದು ವಿದೇಶಕ್ಕೆ ಹೋಗಿ ನೆಲೆಸಬೇಡಿ. ನಮ್ಮ ವೃತ್ತಿ, ಸೇವೆ ಏನೇ ಇದ್ದರೂ ಅದು ನಮ್ಮ ನೆಲಕ್ಕೇ ಸಿಗಬೇಕು ಎಂದು ವಿಆರ್‌ಎಲ್‌ ಸಮೂಹ ಸಂಸ್ಥೆಗಳ ಚೇರ್ಮನ್‌ ಡಾ| ವಿಜಯ ಸಂಕೇಶ್ವರ ಹೇಳಿದರು.

ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವಾರದಲ್ಲಿ 2023-24 ನೇ ಸಾಲಿನ  “ಕಲಿಕಾ ಪ್ರಾರಂಭೋತ್ಸವ’ ಉದ್ಘಾಟಿಸಿ, ಡಾ| ವಿಜಯ ಸಂಕೇಶ್ವರ ಮಿಡಿಯಾ ಸ್ಕೂಲ್‌ನ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು. ರ್‍ಯಾಂಕ್‌ ಗಳಿಕೆಯೊಂದೇ ಸಾಧನೆಯಲ್ಲ. ದೈವ ಭಕ್ತಿ, ಶೃದ್ಧೆ, ಎಲ್ಲ ಕೆಲಸಗಳನ್ನು ಮಾಡುವ ಉತ್ಸಾಹ, ಆಸಕ್ತಿ, ಶ್ರಮ ನಮ್ಮ ಸಾಧನೆಗೆ ಕಾರಣವಾಗುತ್ತದೆ. ಇದು ನನ್ನ ಅನುಭವದ ಮಾತು.

ಕೇವಲ ಪುಸ್ತಕದ ಹುಳುವಾದರೆಯಶಸ್ವಿಯಾಗಲು ಸಾಧ್ಯವಿಲ್ಲ. ದೊಡ್ಡದು, ಸಣ್ಣದು ಎಂಬ ಬೇಸರ ಮಾಡದೇ ಎಲ್ಲ ಕೆಲಸಗಳನ್ನು ಕಲಿಯುವ ಮನಸ್ಥಿತಿ ನಮ್ಮದಾಗಬೇಕು ಎಂದರು.

ಪಾಲಕರು ಮಕ್ಕಳ ಮೇಲೆ ಅತಿಯಾದ ನಿಯಂತ್ರಣ ಹೇರದೇ, ಪಠ್ಯದ ಜೊತೆ ಆಟ, ಬೇರೆ ಬೇರೆ ಚಟುವಟಿಕೆಗಳಲ್ಲಿ ತೊಡಗಲು
ಅವಕಾಶ ನೀಡಬೇಕು. ಮಕ್ಕಳ ಆರೋಗ್ಯದ ಬಗ್ಗೆ ಪಾಲಕರು ಹೆಚ್ಚು ಗಮನ ಕೊಡಬೇಕು. ಜೀವನದ ಪ್ರತಿ ಕ್ಷಣವೂ ಅಮೂಲ್ಯ. ಸಮಯವನ್ನು ಪೋಲು ಮಾಡಬಾರದು. ಜೀವನದ ಕೊನೆಯ ಕ್ಷಣದವರೆಗೂ ಕಾಯಕದಲ್ಲಿ ತೊಡಗಿರಬೇಕು ಎಂಬುದು ನನ್ನ ಸಂಕಲ್ಪ ಎಂದರು.

ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ| ಕೆ.ಬಿ. ಗುಡಸಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ವಿಫಲವಾಗದಂತೆ ನೋಡಿಕೊಳ್ಳುವ ಹೊಣೆ ಶಿಕ್ಷಕರದಾಗಿದೆ ಎಂದರು.ಸಂಸ್ಥೆಯ ಕೋರ್ಸ್‌ಗಳಿಗೆ ವಿಶ್ವವಿದ್ಯಾಲಯ ಬೆನ್ನೆಲುಬಾಗಿ ನಿಲ್ಲಲಿದೆ ಎಂದರು.

ಬೈಂದೂರು ಶಾಸಕ ಹಾಗೂ ಸಂಸ್ಥೆಯ ನಿರ್ದೇಶಕ ಗುರುರಾಜ ಗಂಟಿಹೊಳೆ ಮಾತನಾಡಿ, ತಾಲೂಕಿನಲ್ಲಿ ವಿಶ್ವದರ್ಶನ ಹೊಸತನಕ್ಕೆ  ಹೆಸರಾಗಿದೆ. ಉತ್ತಮ ಸಮಾಜ ನಿರ್ಮಾಣದ ಉದ್ದೇಶದಿಂದ ಸಂಸ್ಥೆ ನಡೆಯುತ್ತಿದೆ ಎಂದರು. ಸಂಸ್ಥೆಯ ಅಧ್ಯಕ್ಷ, ವಿಸ್ತಾರ ಮಿಡಿಯಾದ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ ಕೋಣೆಮನೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ
ಉಪಾಧ್ಯಕ್ಷ ಶ್ರೀನಿವಾಸ ಹೆಬ್ಟಾರ್‌ ಉಪಸ್ಥಿತರಿದ್ದರು. ಡಾ| ದತ್ತಾತ್ರಯ ಗಾಂವ್ಕರ, ಆಸ್ಮಾ ಶೇಖ್‌, ಮಹಾದೇವಿ ಭಟ್‌ ನಿರ್ವಹಿಸಿದರು.

ಟಾಪ್ ನ್ಯೂಸ್

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

Sirsi: ರಾಜ್ಯದಲ್ಲಿರುವುದು ಕನ್ನಡಿಗರ ಸರ್ಕಾರನಾ ? ತಮಿಳುನಾಡು ಸರ್ಕಾರನಾ ?: ರಮೇಶ ಬೇಕ್ರಿ

Sirsi: ರಾಜ್ಯದಲ್ಲಿರುವುದು ಕನ್ನಡಿಗರ ಸರ್ಕಾರನಾ ? ತಮಿಳುನಾಡು ಸರ್ಕಾರನಾ ?: ರಮೇಶ ಬೇಕ್ರಿ

karwar

Karwar; ಶೀಘ್ರದಲ್ಲೇ ಕಾರವಾರ ಬಳಿ‌ ಹೆದ್ದಾರಿ ಟನಲ್ ಪುನರಾರಂಭ ಸಾಧ್ಯತೆ

Karwar; ಕಾಂಗ್ರೆಸ್ ಬಡವರ ಮತ್ತು ರೈತರ ಪರ ನಿಲುವು ಹೊಂದಿದೆ: ಸಚಿವ ಮಂಕಾಳು ವೈದ್ಯ

Karwar; ಕಾಂಗ್ರೆಸ್ ಬಡವರ ಮತ್ತು ರೈತರ ಪರ ನಿಲುವು ಹೊಂದಿದೆ: ಸಚಿವ ಮಂಕಾಳು ವೈದ್ಯ

10-sirsi

Yakshagana: ಸಾಲಿಗ್ರಾಮ ಮೇಳಕ್ಕೆ ಅತಿಥಿ ಭಾಗವತ: ಹಿಲ್ಲೂರು ಸ್ಪಷ್ಟನೆ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

paddy farmers

Education: ಕೃಷಿ ಡಿಪ್ಲೊಮಾ: ಈ ಬಾರಿ ಪ್ರವೇಶ ಪ್ರಕ್ರಿಯೆಯೇ ಇಲ್ಲ!

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

lok adalat

Karnataka: ಪುನರ್‌ವಿಂಗಡಣೆ: ಆಕ್ಷೇಪಣೆಗಳಿಗೆ “ಅದಾಲತ್‌”

dr g param

IT-BT ಸಹಭಾಗಿತ್ವದಲ್ಲಿ ಸೈಬರ್‌ ಕೇಂದ್ರ: ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.