Yallapur: ಗಾಂಜಾ ಮಾರಾಟ ಮಾಡುತ್ತಿದ್ದ ಐವರ ಬಂಧನ
Team Udayavani, Feb 10, 2024, 10:01 PM IST
ಯಲ್ಲಾಪುರ: ಗಾಂಜಾ ಮಾರಾಟ ಮಾಡುತ್ತಿದ್ದ ಐವರನ್ನು ಯಲ್ಲಾಪುರದ ಪೋಲಿಸರು ಬಂಧಿಸಿದ್ದಾರೆ.
ಯಲ್ಲಾಪುರದ ಪಟ್ಟಣದ ಸೈಯ್ಯದ ನಯೀಮ್,ಆದೀಲ್ ಮೀರ್ ಅದಂ,ಪವನ ಬನ್ಸೊಡೆ,ಮಲ್ಲಿಕ್ ರಿಹಾನ್,ಮಾಲು ಲಾಂಬೋರೆ ಬಂಧಿತ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ರಾಜ್ಯ ಹೆದ್ದಾರಿ ತಾಟವಾಳದಲ್ಲಿ ಐವರಿಗೆ ಸೆರೆ ಹಿಡಿದಿದ್ದಾರೆ.
ಬಂಧಿತರಿಂದ 10 ಸಾವಿರ ರೂ ಮೌಕ್ಯ ಗಾಂಜಾ,2600 ರೂ ನಗದು ಹಣ,20 ಸಾವಿರ ಮೌಲ್ಯದ ನಾಲ್ಕು ಮೊಬೈಲ್,ನಾಲ್ಕು ಲಕ್ಷ ಮೌಲ್ಯದ ಹುಂಡೈ ಕಾರು ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಸಿಪಿಐ ರಮೇಶ ಮಾರ್ಗದರ್ಶನದಲ್ಲಿ ಪಿಎಸ್ ಐ ನಿರಂಜನ ಹೆಗಡೆ,ಸಿದ್ದು ಗುಡಿ, ವಿನೋದರಾಜ್,ನಸ್ರೀನ್ ತಾಜ್, ಸಿಬಂದಿಗಳಾದ ವಿಟ್ಠಲ,ಬಸವರಾಜ ಹಗರಿ,ಶಫೀ,ರಾಘವೇಂದ್ರ ನಾಯ್ಕ್,ಗಿರೀಶ ಲಮಾಣಿ,ಪರಶುಕಾಳೆ,ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು