Yellapur; ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ: ಸಂಚಾರಕ್ಕೆ ಅಡ್ಡಿ
Team Udayavani, Jul 9, 2023, 12:31 PM IST
ಯಲ್ಲಾಪುರ: ತಾಲೂಕಿನ ರಾ.ಹೆದ್ದಾರಿ ಅರಬೈಲ್ ಘಟ್ಟದಲ್ಲಿ ರವಿವಾರ ಹೆದ್ದಾರಿ ಮೇಲೆ ಗುಡ್ಡಕುಸಿದು ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು. ಕೆಲವು ಗಂಟೆಯ ಬಳಿಕ ಜೆಸಿಬಿ ಬಳಸಿ ಮಣ್ಣನ್ನು ತೆರವುಗೊಳಿಸಿ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಸದ್ಯ ಸಂಚಾರಕ್ಕೆ ತೆರವು ಮಾಡಿಕೊಟ್ಟಿದ್ದರೂ ಧರೆಯ ಮಣ್ಣು ಕುಸಿಯುತ್ತಲೇ ಇದೆ. ಪ್ರತಿವರ್ಷವೂ ಈ ಪ್ರದೇಶದಲ್ಲಿ ಈ ವೇಳೆಗೆ ಕುಸಿಯುತ್ತಿದ್ದು ಬೇಸಿಗೆಯಲ್ಲಿ ಧರೆಯ ಮಣ್ಣನ್ನು ತೆಗೆದು ಹಾಕದಿರುವುದೇ ಈ ತರಹ ಮಳೆಗಾಲದ ಅವಧಿಯಲ್ಲಿ ಪದೇ ಧರೆ ಕುಸಿದು ಹೆದ್ದಾರಿ ಮೇಲೆ ಅಪ್ಪಳಿಸಲು ಕಾರಣವಾಗಿದೆ.ಇದರಿಂದ ಜನರು ಪರದಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ