Yallapur: ನಾಗರ ಹಾವು ಕಚ್ಚಿ ಯುವತಿ ಸಾವು
Team Udayavani, Jan 31, 2024, 8:00 PM IST
ಯಲ್ಲಾಪುರ: ನಾಗರ ಹಾವೊಂದುಕಚ್ಚಿ ಯುವತಿ ಸಾವನ್ನಪ್ಪಿದ ಘಟನೆ ಯಲ್ಲಾಪುರ ತಾಲೂಕಿನ ಕುಂದರಗಿ ಪಂಚಾಯತ ವ್ಯಾಪ್ತಿಯ ಮಾವಿನಕಟ್ಟಾದಲ್ಲಿ ನಡೆದಿದೆ.
ಮಾವಿನಕಟ್ಟಾದ ಯಮುನಾ ಸುರೇಶ ಸಿದ್ದಿ ಬುಗದಿಸರ್ ( 32) ಮೃತ ದುರ್ದೈವಿಯಾಗಿದ್ದಾಳೆ.ಈಕೆ ಮಾವಿನಕಟ್ಟಾದಲ್ಲಿ ತರಕಾರಿ ಮಾರುವವಳಾಗಿದ್ದು ಈ ಸಂದರ್ಭದಲ್ಲಿ ನಾಗರಹಾವು ಕಚ್ಚಿದೆ.ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’