ತಾಪಂ ಸಭೆಗೆ ಸದಸ್ಯರೇ ಗೈರು!

ಕದಂಬೋತ್ಸವದಲ್ಲಿ ತಾಪಂ ಸದಸ್ಯರಿಗೆ ಪಾಸ್‌ ವ್ಯವಸ್ಥೆ ಮಾಡಲು ಒತ್ತಾಯ

Team Udayavani, Feb 6, 2020, 1:53 PM IST

6-February-16

ಯಲ್ಲಾಪುರ: ಪಟ್ಟಣದ ತಾಪಂ ಸಭಾಭವನದಲ್ಲಿ ಉಪಾಧ್ಯಕ್ಷೆ ಸುಜಾತಾ ಸಿದ್ದಿ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಯಾವುದೇ ಪ್ರಮುಖ ಚರ್ಚೆಗಳಿಲ್ಲದೇ ಎಂದಿನಂತೆ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ಕುರಿತು ವರದಿ ವಾಚಿಸಿದರು.

ಯಾವೊಬ್ಬ ಸದಸ್ಯರೂ ಬಂದಿರಲಿಲ್ಲ. ನಂತರ ಸದಸ್ಯರಾದ ನಟರಾಜ ಗೌಡರ್‌, ನಾಗರಾಜ ಕವಡಿಕೇರಿ, ರಾಧಾ ಹೆಗಡೆ, ಮಂಗಲಾ ನಾಯ್ಕ, ಕೊನೆಯಲ್ಲಿ ಭವ್ಯಾ ಶೆಟ್ಟಿ ಆಗಮಿಸಿದರು. ಕೆಲ ಅಧಿಕಾರಿಗಳು ಗೈರಾಗಿದ್ದರು. ಕೆಲ ಇಲಾಖೆ ಕೆಳಹಂತದ ಸಿಬ್ಬಂದಿ ಬಂದಿದ್ದರು.

ಕದಂಬೋತ್ಸವ ಯಲ್ಲಾಪುರ ಕ್ಷೇತ್ರದಲ್ಲಿಯೇ ನಡೆಯುತ್ತಿದ್ದರೂ, ಉತ್ಸವದಲ್ಲಿ ಯಲ್ಲಾಪುರ ಭಾಗದ ಕಲಾವಿದರಿಗೆ, ಜನಪ್ರತಿನಿಧಿಗಳಿಗೆ ಅಷ್ಟಾಗಿ ಆದ್ಯತೆ ಇಲ್ಲ. ಉತ್ಸವದ ವೀಕ್ಷಣೆಗೆ ತಾಪಂ ಸದಸ್ಯರಿಗೆ ಕನಿಷ್ಠ ಪಾಸ್‌ ಆದರೂ ನೀಡುವ ಕೆಲಸ ಆಗಲಿ ಎಂದು ಸದಸ್ಯ ನಟರಾಜ ಗೌಡರ್‌ ಹೇಳಿದರು.

ಬೇಡ್ತಿ ಕುಡಿಯುವ ನೀರಿನ ಸಲುವಾಗಿ ಹಾಕಲಾದ ವಿದುತ್‌ ಲೈನ್‌ ಸಂಪೂರ್ಣ ಹಾಳಾಗಿದೆ. ಬಹುತೇಕ ಕಂಬಗಳು ವಾಲಿ ಜೋತು ಬಿದ್ದಿದೆ. ನೀರಿನ ಯೋಜನೆ ಸ್ಥಗಿತಗೊಂಡಿದ್ದು, ಕಂಬ, ಲೈನ್‌ ತೆಗೆಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಇಒ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಈ ಬಾರಿ 7, 8 ಮತ್ತು 9 ನೇಯ ತರಗತಿಗಳಿಗೆ ಎಸ್‌ಎಸ್‌ಎಲ್‌ಸಿ ಮಾದರಿಯಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ಬಿಇಒ ಎನ್‌.ಆರ್‌. ಹೆಗಡೆ ಹೇಳಿದರು. ತೋಟಗಾರಿಕೆಯ ಆತ್ಮ ಯೋಜನೆ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ತಾಪಂಗೂ ಮಾಹಿತಿ ನೀಡುತ್ತಿಲ್ಲ ಎಂದು ಇಓ ಜಗದೀಶ ಕಮ್ಮಾರ್‌ ಆರೋಪಿಸಿದರು.

ಕೆಲ ಅಂಗನವಾಡಿಗಳ ಕಾರ್ಯಕರ್ತೆಯರು ಹಾಜರಿರುವುದಿಲ್ಲ. ಈ ಬಗ್ಗೆ ಗಮನ ಹರಿಸುವಂತೆ ಇಒ ಸಿಡಿಪಿಓ ಫಾತಿಮಾ ಛುಳಕಿಯವರಿಗೆ ಸೂಚಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.