Yellapur ಕ್ಷೇತ್ರ ಬರಗಾಲ ಘೋಷಿಸಿ: ಶಾಸಕ ಶಿವರಾಮ ಹೆಬ್ಬಾರ್
Team Udayavani, Jun 30, 2023, 4:09 PM IST
ಶಿರಸಿ: ಯಲ್ಲಾಪುರ, ಬನವಾಸಿ, ಮುಂಡಗೋಡ ಪ್ರದೇಶ ಒಳಗೊಂಡ ಯಲ್ಲಾಪುರ ವಿಧಾನ ಸಭೆ ವ್ಯಾಪ್ತಿಯನ್ನು ಬರಗಾಲ ಕ್ಷೇತ್ರ ಎಂದು ಘೊಷಿಸುವಂತೆ ಮಾಜಿ ಸಚಿವ, ಶಾಸಕ ಶಿವರಾಮ ಹೆಬ್ಬಾರ್ ಆಗ್ರಹಿಸಿದರು.
ಕ್ಷೇತ್ರದಲ್ಲಿ ಅಂತರ್ಜಲ ಕೊರತೆ ಆಗಿದೆ. ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಜಿಲ್ಲೆಯ ಘಟ್ಟದ ಮೇಲ್ಭಾಗದಲ್ಲಿ ಮಳೆಯ ಪ್ರಮಾಣ ಕೊರತೆ ಆಗಿದೆ. ಯಲ್ಲಾಪುರ ಕ್ಷೇತ್ರದಲ್ಲಿ ಶೇ.70 ಮಳೆಯ ಕೊರತೆ ಆಗಿದೆ. ಬಿತ್ತಿದ ಬೀಜ ಕೂಡ ಹಾನಿಯಾಗಿದೆ. ಅಡಿಕೆ ಬೆಳೆಗೂ ಶೇ.50 ರಷ್ಟು ಬೆಳೆಗೆ ಹಾನಿಯಾಗಿದೆ ಎಂದೂ ಹೇಳಿದರು.
ವರ್ಗವಣೆ ಮಾಡುವಾಗ ಪರ್ಯಾಯ ಬಂದ ಬಳಿಕ ಬಿಡುಗಡೆ ಮಾಡಬೇಕು. ಇಲ್ಲವಾದರೆ ಆರೋಗ್ಯ, ಕೆಇಬಿ, ಕೆಸ್ಸಾರ್ಟಿಸಿಗೆ ವಿಶೇಷ ಸಮಸ್ಯೆ ಆಗುತ್ತದೆ. ಜಿಲ್ಲಾ ಸಚಿವರು, ಅಧಿಕಾರಿಗಳು ಈ ಬಗ್ಗೆ ಲಕ್ಷ್ಯ ಹಾಕಬೇಕಿದೆ ಎಂದರು. ಈ ವೇಳೆ ದ್ಯಾಮಣ್ಣ ದೊಡ್ಮನಿ, ಪ್ರಶಾಂತ ಗೌಡ, ಮಂಗಲಾ ನಾಯ್ಕ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..