Yellapur ವ್ಯಾಘ್ರನ ಅಟ್ಟಹಾಸ: ಕರು ತಿಂದ ಹುಲಿ, ಆತಂಕದಲ್ಲಿ ಗ್ರಾಮಸ್ಥರು
Team Udayavani, Jun 28, 2023, 12:03 PM IST
ಯಲ್ಲಾಪುರ: ಯಲ್ಲಾಪುರದ ಭಾಗದಲ್ಲಿ ಮತ್ತೆ ಹುಲಿಯ ಅಟ್ಟಹಾಸ ಶುರುವಾಗಿದೆ. ತಾಲೂಕಿನ ಮಾಗೋಡ ಭಾಗದಲ್ಲಿ ಕೆಲ ತಿಂಗಳಿನ ನಂತರ ಮತ್ತೆ ಹುಲಿರಾಯ ಕೊಟ್ಟಿಗೆಯೊಳಗೆ ನುಗ್ಗಿ ಹಸುವಿನ ಕರುವನ್ನು ತಿಂದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಹೆಬ್ಬಾರಮನೆ ನಾಗೇಶ ಗೋಪಾಲ ಭಾಗ್ವತ ಎಂಬವರ ಕೊಟ್ಟಿಗೆಯಲ್ಲಿ ಹುಲಿ ತನ್ನ ಕ್ರೂರ ಕೃತಗಯವನ್ನು ಎಸಗಿದೆ. ಒಂದು ಗಂಟೆ ನಂತರ ನಡೆದಿರಬಹುದೆಂದು ಅಂದಾಜಿಸಲಾಗಿದೆ .ತಾಯಿ ಮತ್ತು ಕರು ಎರಡು ಇದ್ದ ಕೊಟ್ಟಿಗೆ ಯಲ್ಲಿ ಕರುವನ್ನು ಹುಲಿ ಕೊಂದು ಹಾಕಿದೆ .ಕರುಳನ್ನು ಬಗೆದು ಬೇರ್ಪಡಿಸಿ ಹಾಕಿದೆ .ಇದೊಂದು ಹೃದಯ ವಿದ್ರಾವಕ ಘಟನೆಯಾಗಿದೆ.
ಇದೇ ತರಹ ಕೆಲ ತಿಂಗಳ ಹಿಂದೆ ಈ ಭಾಗದ ಹಲವರ ಕೊಟ್ಟಿಗೆಯಲ್ಲಿ ನಡೆದಿತ್ತು.ಇಂತಹ ಘಟನೆ ಪದೇ ಪದೇ ಮರುಕಳಿಸುತ್ತಿದ್ದು ಅರಣ್ಯ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ