Yellapur ಸ್ನಾನಕ್ಕೆಂದು ನೀರಿಗಿಳಿದ ಯುವಕ ಸಾವು
Team Udayavani, Jan 2, 2024, 11:18 PM IST
ಯಲ್ಲಾಪುರ: ಹೊಸವರ್ಷದ ನಿಮಿತ್ತ ಪ್ರವಾಸಕ್ಕೆಂದು ಬಂದ ಯುವಕ ಹಳ್ಳದಲ್ಲಿ ಸ್ನಾನ ಮಾಡಲು ಹೋದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ತಾಲೂಕಿನ ಸಾತೊಡ್ಡಿ ಜಲಪಾತದಲ್ಲಿ ಸಂಭವಿಸಿದೆ.
ಮಲ್ಲನಗೌಡ ಲಿಂಗನಗೌಡ ಮರಿಗೌಡ್ರ (18) ಹಾವೇರಿ ಹೊಸೂರಿನವ ಮೃತ ದುರ್ದೈವಿಯಾಗಿದ್ದಾನೆ.
ಜ.1 ರಂದು ಸಾತೊಡ್ಡಿ ಜಲಪಾತಕ್ಕೆ ತೆರಳಿದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಶವ ಮಂಗಳವಾರ ದೊರೆತಿದೆ. ಈತನ ಸಾವಿನ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ