ಬಸವನನ್ನು ಕಾಡಿ ಓಡಿಸಿದ್ದು ಮನುವಾದಿಗಳು

ವಚನ ಸಾಹಿತ್ಯ ಅರಿತರೆ ಇನ್ನೊಂದು ಕ್ರಾಂತಿ ನಿಶ್ಚಿತ •ಜಾತಿ-ಮೌಡ್ಯದ ಬೇರು ಕಿತ್ತಲು ಬಸವ ತತ್ವ ಅವಶ್ಯ

Team Udayavani, May 8, 2019, 10:20 AM IST

8-May-2

ವಾಡಿ: ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬಸವ ಜಯಂತಿ ಆಚರಿಸಲಾಯಿತು. ಶ್ರೀ ಮುನೀಂದ್ರ ಸ್ವಾಮೀಜಿ, ಪಿಎಸ್‌ಐ ವಿಜಯಕುಮಾರ ಭಾವಗಿ ಇದ್ದರು.

ವಾಡಿ: ತಳವರ್ಗದ ಶರಣರನ್ನು ಅನುಭವ ಮಂಟಪದ ಮೂಲಕ ಸಂಘಟಿತರನ್ನಾಗಿಸಿ ಸಾಮಾಜಿಕ ಕ್ರಾಂತಿಗೆ ಮುಂದಾದ ಅಣ್ಣ ಬಸವಣ್ಣನನ್ನು ಮನುವಾದಿ ಜನರು ಹೆಜ್ಜೆ ಹೆಜ್ಜೆಗೂ ಕಾಡಿ ಓಡಿಸಿದರು ಎಂದು ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ ಹೇಳಿದರು.

ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಏರ್ಪಡಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.

ಅಸ್ಪೃಶ್ಯತೆ ಪೋಷಿಸಿ ಅಸಮಾನತೆ ಆಚರಿಸುತ್ತಿದ್ದ ಮನುಸ್ಮೃತಿ ಸಿದ್ಧಾಂತಕ್ಕೆ ಸೆಡ್ಡುಹೊಡೆದ 12ನೇ ಶತಮಾನದ ಶರಣರು, ಅಂತರ್ಜಾತಿ ವಿವಾಹ ನೆರವೇರಿಸುವ ಮೂಲಕ ಜಾತಿ ತಾರತಮ್ಯದ ವಿರುದ್ಧ ಸಿಡಿದೆದ್ದರು. ಇದನ್ನು ಸಹಿಸದ ಪುರೋಹಿತಶಾಹಿ ಸನಾತನವಾದಿಗಳು ಬಸವಣ್ಣನವರನ್ನು ಕಲ್ಯಾಣದಿಂದ ಓಡಿಸಿದರು. ಬಸವಣ್ಣನವರ ವಚನ ಸಾಹಿತ್ಯ ಅರಿತರೆ ಮತ್ತೂಂದು ಕ್ರಾಂತಿ ಘಟಿಸುವುದರಲ್ಲಿ ಸಂಶಯವಿಲ್ಲ ಎಂದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪಿಎಸ್‌ಐ ವಿಜಯಕುಮಾರ ಭಾವಗಿ, ಭಾವಚಿತ್ರ ಪೂಜಿಸುವುದಷ್ಟೇ ಬಸವ ಜಯಂತಿಯಲ್ಲ. ಅವರ ಆದರ್ಶ, ವಿಚಾರಗಳನ್ನು ಪಾಲಿಸಬೇಕು. ಬಸವ ಚಿಂತನೆಯಿಂದ ವಿಶ್ವ ಶಾಂತಿಯ ಜಗತ್ತು ಸ್ಥಾಪನೆ ಸಾಧ್ಯ ಎಂದರು.

ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಹಳಕರ್ಟಿ ಕಟ್ಟಿಮನಿ ಹಿರೇಮಠದ ಪೂಜ್ಯ ಮುನೀಂದ್ರ ಸ್ವಾಮೀಜಿ, ಮನದಾಳಕ್ಕಿಳಿದಿರುವ ಜಾತಿ ಎನ್ನುವ ಬೇರನ್ನು ಬುಡ ಸಮೇತ ಕಿತ್ತೆಸೆಯಲು ಬಸವಣ್ಣನ ಮಾರ್ಗದರ್ಶನ ಅಗತ್ಯವಿದೆ ಎಂದು ಹೇಳಿದರು.

ಬಂಜಾರಾ ಸಮಾಜದ ಅಧ್ಯಕ್ಷ ಶಿವರಾಮ ಪವಾರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯದ್‌ ಮಹೆಮೂದ್‌ ಸಾಹೇಬ, ಸಿದ್ಧಣ್ಣ ಬಿರಾದಾರ, ಪುರಸಭೆ ಸದಸ್ಯ ದೇವಿಂದ್ರ ಕರದಳ್ಳಿ, ಬಿಜೆಪಿ ಅಧ್ಯಕ್ಷ ಬಸವರಾಜ ಪಂಚಾಳ, ಜಂಗಮ ಕ್ಷೇಮಾಭಿವೃದ್ಧಿ ಮಹಾಸಭಾ ತಾಲೂಕು ಅಧ್ಯಕ್ಷ ನೀಲಯ್ಯಸ್ವಾಮಿ ಮಠಪತಿ ಮಾತನಾಡಿದರು.

ಪುರಸಭೆ ಸದಸ್ಯ ಶರಣು ನಾಟೀಕಾರ, ವೀರಶೈವ ಸಮಾಜದ ಅಧ್ಯಕ್ಷ ಸಿದ್ಧಣ್ಣ ಕಲಶೆಟ್ಟಿ, ಯುವ ಘಟಕದ ಅಧ್ಯಕ್ಷ ಮಹಾಲಿಂಗ ಶೆಳ್ಳಗಿ, ಮುಖಂಡರಾದ ಕೊಳ್ಳಪ್ಪ ಸಿಂಧಗೀಕರ, ಶಾಂತಪ್ಪ ಶೆಳ್ಳಗಿ, ರಾಮಚಂದ್ರರೆಡ್ಡಿ, ಕಲ್ಯಾಣರಾವ ಶೆಳ್ಳಗಿ, ವಿಠ್ಠಲ ನಾಯಕ, ಶರಣಗೌಡ ಚಾಮನೂರ, ಬಸವರಾಜ ಕೀರಣಗಿ, ನಿಂಗಣ್ಣ ದೊಡ್ಡಮನಿ, ನಾಗರಾಜ ಗೌಡಪ್ಪನೋರ, ಕಾಶಿನಾಥ ಶೆಟಗಾರ, ಈರಣ್ಣ ಪಂಚಾಳ ಪಾಲ್ಗೊಂಡಿದ್ದರು. ವೀರಣ್ಣ ಯಾರಿ ಸ್ವಾಗತಿಸಿದರು, ಸಿದ್ಧಯ್ಯಶಾಸ್ತ್ರೀ ನಂದೂರಮಠ ನಿರೂಪಿಸಿದರು.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.