ಬುದ್ಧಿ ಜೀವಿಗಳೇಕೆ ಹಸು ಹತ್ಯೆಗೆ ಮರುಗಲ್ಲ: ಆಂದೋಲಾ ಶ್ರೀ


Team Udayavani, Aug 18, 2019, 3:29 PM IST

18-Agust-37

ವಾಡಿ: ಕೊಂಚೂರು ಆಂಜನೇಯ ದೇವಸ್ಥಾನದಲ್ಲಿ ಸವಿತಾ ಮಹರ್ಷಿ ಪೀಠದ ವತಿಯಿಂದ ನಡೆದ ಯಾಗ-ಯಜ್ಞ ಕಾರ್ಯಕ್ರಮದಲ್ಲಿ ಆಂದೋಲಾ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿದರು.

ವಾಡಿ: ನಾಗರ ಪಂಚಮಿಯಂದು ಹುತ್ತಕ್ಕೆ ಹಾಲು ಹಾಕುವುದನ್ನು ವಿರೋಧಿಸುವ ಬುದ್ಧಿಜೀವಿಗಳು, ಕೆಲವು ಹಬ್ಬಗಳಲ್ಲಿ ನಾಲೆಗೆ ಹರಿಯುವ ಹಸುವಿನ ರಕ್ತ ಕಂಡೇಕೆ ಮರುಗುವಿದಿಲ್ಲ ಎಂದು ಆಂದೋಲಾ ಕರುಣೇಶ್ವರ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಪ್ರಶ್ನಿಸಿದರು.

ಕೊಂಚೂರು ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಶನಿವಾರ ಮಹರ್ಷಿ ಸವಿತಾ ಪೀಠದ ವತಿಯಿಂದ ಲೋಕ ಕಲ್ಯಾಣಾರ್ಥ ಏರ್ಪಡಿಸಲಾಗಿದ್ದ ಸುದರ್ಶನ ನಾರಸಿಂಹ ಯಾಗ-ಯಜ್ಞ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ದುರ್ದೈವದ ಸಂಗತಿ ಎಂದರೆ ನಾಗ ಪಂಚಮಿಯಂದು ಬಿಲದಿಂದ ಹಾವುಗಳು ಬರುವುದಿಲ್ಲ. ಮನೆಯಿಂದ ಹೊರಗೆ ಬುದ್ಧಿಜೀವಿಗಳು ಬಂದು ರಸ್ತೆ ಮೇಲೆ ನಿಲ್ಲುತ್ತಾರೆ. ಕಲ್ಲಿನ ವಿಗ್ರಹಕ್ಕೆ ಮತ್ತು ಹುತ್ತಕ್ಕೆ ಹಾಲು ಹಾಕಬೇಡಿ ವ್ಯರ್ಥವಾಗುತ್ತದೆ. ಹಾಲು ಅನಾಥ ಮಕ್ಕಳಿಗೆ ಕುಡಿಸಿರಿ ಎಂದು ಈ ಬುದ್ಧಿಜೀವಿ ವಿಷ ಸರ್ಪಗಳು ನಮಗೆ ಉಪದೇಶ ಕೊಡುತ್ತವೆ. ಬರೀ ನಾಗಪಂಚಮಿಯಂದೇ ಏಕೆ ನಿಮಗೆ ಅನಾಥ ಮಕ್ಕಳು ನೆನಪಾಗುತ್ತಾರೆ? ಮರುದಿನ ಇವರಿಗೆ ಅನಾಥರೂ ನೆನಪಾಗಲ್ಲ ಮಕ್ಕಳೂ ನೆನಪಾಗಲ್ಲ. ಮತ್ತೇ ಈ ಹಾವುಗಳು ಬಿಲದಲ್ಲಿ ಕುಳಿತುಕೊಳ್ಳುತ್ತವೆ ಎಂದು ಹರಿಹಾಯ್ದದರು.

ಜಗವೆಲ್ಲ ಸುಖಮಯವಾಗಿರಲು ಶ್ರೀ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಸುದರ್ಶನ ಯಾಗ ಮಾಡುತ್ತಿದ್ದಾರೆ. ಎಲ್ಲರಿಗೂ ಒಳಿತಾಗಲಿ ಎಂದು ಹೇಳಿದರು.

ಸವಿತಾ ಮಹರ್ಷಿ ಪೀಠದ ಧರ್ಮಾಧಿಕಾರಿ ಶ್ರೀ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ಅಪಘಾತದಲ್ಲಿ ನನಗೆ ಸಾವು ಎದುರಾಗಿದ್ದಾಗ ಹಸುವೊಂದು ಎದುರು ಬಂದು ಪ್ರಾಣ ಉಳಿಸಿತು. ಅಂದಿನಿಂದ ಗೋವುಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.

ಸವಿತಾ ಸಮಾಜ ಇಂದಿಗೂ ಅಸ್ಪೃಶ್ಯತೆ ನೋವು ಅನುಭವಿಸುತ್ತಿದೆ. ನಮ್ಮ ಸಮಾಜದ ಜನರಿಗೆ ಮನೆ ಬಾಡಿಗೆ ಸಿಗುತ್ತಿಲ್ಲ. ಹಿಂದೂಗಳೇ ನಮ್ಮನ್ನು ಹಿಂದುಗಳಂತೆ ಕಾಣುತ್ತಿಲ್ಲ. ಹೀಗಾಗಿ ಸವಿತಾ ಸಮಾಜದ ಅನೇಕರು ವಿವಿಧ ರಾಜ್ಯಗಳಲ್ಲಿ ಬೌದ್ಧ ಧರ್ಮವನ್ನು ಅಪ್ಪಿಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಶರಣಪ್ಪ ಬಳ್ಳಾರಿ, ರಮೇಶ ಚಿನ್ನಾಕರ, ಅಪ್ಪಣ್ಣ ಚಿನ್ನಾಕರ, ವಾಡಿ ಸವಿತಾ ಸಮಾಜದ ಅಧ್ಯಕ್ಷ ಅಂಬರೀಶ ಕಡದರಾಳ, ವೀರಣ್ಣ ಯಾರಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.