ಸಮಸ್ಯೆಗಳ ಗೂಡಾದ ಮೊರಾರ್ಜಿ ಶಾಲೆ

ಸಮಸ್ಯೆ ಬಗೆಹರಿಸ್ತೀರಾ?

Team Udayavani, Aug 28, 2019, 2:58 PM IST

28-Agust-31

ಶಾಲೆಯಲ್ಲಿ ಜಾಗದ ಕೊರತೆಯಿಂದ ಇಕ್ಕಟ್ಟಾದ ಕೋಣೆಯಲ್ಲೇ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾರೆ

ವಾಡಿ: ಪಟ್ಟಣದಲ್ಲಿ ನಾಲ್ಕು ವರ್ಷಗಳ ಹಿಂದೆ ಆರಂಭವಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮಸ್ಯೆಗಳ ಗೂಡಾಗಿದೆ.

ಈ ವಸತಿ ಶಾಲೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿರುವ 200 ವಿದ್ಯಾರ್ಥಿಗಳು ಅಕ್ಷರಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ 14 ಶಿಕ್ಷಕರಿದ್ದು, ನಾಲ್ಕು ತರಗತಿ ಕೋಣೆಗಳಿವೆ. ಬಾಡಿಗೆ ಕಟ್ಟಡವಾಗಿದ್ದರಿಂದ ಶೌಚಾಲಯ ಮತ್ತು ಸ್ನಾನದ ಕೋಣೆಗೆ ಸಾಲುಗಟ್ಟಿ ಕಾಯುವ ದುಸ್ಥಿತಿಯಿದೆ.

ಇಕ್ಕಟ್ಟಾದ ಕೋಣೆ ಇರುವುದರಿಂದ ಒಂದೊಂದೇ ತರಗತಿ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಭೋಜನ ಮಾಡುವ ಪರಿಸ್ಥಿತಿಯಿದೆ. ಅಲ್ಲದೇ ಮಲಗಲು ಗಾದಿ, ಮಂಚಗಳಿದ್ದರೂ ನೆಲದ ಮೇಲೆ ಮಲಗುವಂತಾಗಿದೆ. ಪುಸ್ತಕ, ನೋಟ್ಬುಕ್‌ ವಿತರಿಸಲಾಗಿದೆ. ಆದರೆ ಶಾಲೆ ಆರಂಭವಾಗಿ ಮೂರು ತಿಂಗಳು ಕಳೆದರೂ ಸಮವಸ್ತ್ರ ವಿತರಿಸಿಲ್ಲ. ಹೀಗಾಗಿ ಮಕ್ಕಳಲ್ಲಿ ಶಿಸ್ತು ಕಣ್ಮರೆಯಾಗಿದ್ದು, ಶಾಲಾ ವಾತಾವರಣವೇ ಕಳೆಗುಂದಿದೆ.

ಆಗ್ರಹ: ವಸತಿ ಶಾಲೆಗೆ ಅಗತ್ಯ ಸೌಲಭ್ಯ ಒದಗಿಸಿ, ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು ಎಂದು ಪುರಸಭೆ ಸದಸ್ಯ ತಿಮ್ಮಯ್ಯ ಪವಾರ, ಕಾಂಗ್ರೆಸ್‌ ಮುಖಂಡ ನಾಗೇಂದ್ರ ಜೈಗಂಗಾ, ದಲಿತ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ವಿಜಯಕುಮಾರ ಯಲಸತ್ತಿ ಆಗ್ರಹಿಸಿದ್ದಾರೆ.

ಸ್ವಂತ ಕಟ್ಟಡವಿಲ್ಲದ ಕಾರಣ ನಾಲ್ಕು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲೇ ವಸತಿ ಶಾಲೆ ನಡೆಸುತ್ತಿದ್ದೇವೆ. ಸರಕಾರ ಎಲ್ಲ ಸೌಲಭ್ಯ ಒದಗಿಸಿದೆ. ಸ್ಥಳದ ಕೊರತೆಯಿಂದ ಸಮರ್ಪಕವಾಗಿ ಮಕ್ಕಳಿಗೆ ಸಲ್ಲುತ್ತಿಲ್ಲ. ಊಟ ಮತ್ತು ವಸತಿಗೆ ತೊಂದರೆಯಾಗುತ್ತಿದೆ. ಸರಕಾರದಿಂದ ಸಮವಸ್ತ್ರ ವಿತರಣೆಯಾಗಿಲ್ಲ. ರಾವೂರ ಗ್ರಾಮದಲ್ಲಿ ವಸತಿ ಶಾಲಾ ಕಟ್ಟಡ ನಿರ್ಮಾಣವಾಗಿದೆ. ಸುಣ್ಣ ಬಣ್ಣ ಮುಗಿದ ನಂತರ ಕಟ್ಟಡ ನಮಗೆ ಹಸ್ತಾಂತರವಾಗಲಿದೆ. ಅಕ್ಟೋಬರ್‌ನಲ್ಲಿ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುತ್ತೇವೆ.
ಮೃತ್ಯುಂಜಯ ಚೌಧರಿ,
 ಪ್ರಾಂಶುಪಾಲ, ಮೊರಾರ್ಜಿ ವಸತಿ ಶಾಲೆ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.