ಕುಡಿವ ನೀರಿಗಾಗಿ ರೈಲು ನಿಲ್ದಾಣಕ್ಕೆ ಸಾರ್ವಜನಿಕರ ಲಗ್ಗೆ

ರೈಲ್ವೆ ಅಧಿಕಾರಿಗಳು-ಆರ್‌ಪಿಎಫ್‌ ಸಿಬ್ಬಂದಿ ಕೆಂಗಣ್ಣಿಗೆ ಗುರಿ

Team Udayavani, Jul 20, 2019, 9:54 AM IST

20-July-1

ವಾಡಿ: ಪಟ್ಟಣದಲ್ಲಿ ಮತ್ತೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಸ್ಥಳೀಯರು ಖಾಲಿ ಕೊಡ ಹಿಡಿದು ರೈಲು ನಿಲ್ದಾಣದ ನಳಗಳಿಗೆ ಮುಗಿಬಿಳುತ್ತಿದ್ದಾರೆ.

ವಾಡಿ: ಪಟ್ಟಣದಲ್ಲಿ ಮತ್ತೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಜನರು ಖಾಲಿ ಕೊಡಗಳನ್ನು ಹೊತ್ತುಕೊಂಡು ದೂರದ ಸ್ಥಳಗಳಿಗೆ ಹೋದರೂ ನೀರಿನ ಮೂಲಗಳು ಪತ್ತೆಯಾಗದೆ ಪರದಾಡುವಂತಾಗಿದೆ.

ಪಟ್ಟಣದ ಪುರಸಭೆಗೆ ಸೇರಿದ ಜಾಕ್‌ವೆಲ್ ಸಮೀಪದ ಕುಂದನೂರು ಭೀಮಾ ನದಿಯಲ್ಲಿದೆ. ಭೀಮಾ ನದಿ ನೀರಿನಿಂದ ಮುಕ್ತವಾಗಿ ಐದಾರು ತಿಂಗಳುಗಳೇ ಕಳೆದಿವೆ. ಬೆಣ್ಣೆತೋರಾ ಜಲಾಶಯದ ನೀರು ಕಾಗಿಣಾ ನದಿ ಮೂಲಕ ಹರಿದು ಕುಂದನೂರಿನ ಸಂಗಮಕ್ಕೆ ಕೂಡಿ ಭೀಮೆ ಮೂಲಕ ಜಾಕ್‌ವೆಲ್ ಸೇರುತ್ತದೆ. ಸದ್ಯ ಭೀಮೆ ಮತ್ತು ಕಾಗಿಣಾ ಎರಡರಲ್ಲೂ ನೀರಿಲ್ಲ. ಎದುರಾದ ಜಲಕ್ಷಾಮದಿಂದ ಜಲಚರಗಳು ಜೀವ ಕಳೆದುಕೊಂಡರೆ, ಜನಜೀವನ ಸಂಕಟದಿಂದ ಕೂಡಿದೆ.

ಪಟ್ಟಣದಲ್ಲಿ ಪದೇಪದೇ ನೀರಿನ ಸಮಸ್ಯೆ ಉಂಟಾಗುತ್ತಿದ್ದರೂ ಪುರಸಭೆ ಆಡಳಿತ ಸದಸ್ಯರು ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಸ್ಥಳೀಯರು ಖಾಲಿ ಕೊಡಗಳನ್ನು ಹಿಡಿದು ಅಲೆಯುವ ಪ್ರಸಂಗಗಳಿಗೆ ಕಡಿವಾಣ ಬೀಳುತ್ತಿಲ್ಲ. ಬೋರ್‌ವೆಲ್ಗಳ ನೀರು ಬಳಕೆಗೆ ಮಾತ್ರ ಸೀಮಿತವಾಗಿದ್ದು ಕುಡಿಯಲು ಯೋಗ್ಯವಿಲ್ಲ. ಬಾವಿಗಳು ಹೂಳು ತುಂಬಿ ನೀರಿಲ್ಲದಂತಾಗಿವೆ. ನಳಗಳಿಂದ ನೀರು ಸರಬರಾಜು ಸ್ಥಗಿತಗೊಂಡಿದ್ದರಿಂದ ಮಳೆಗಾಲದ ಆರಂಭದಲ್ಲೂ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗಿದೆ.

ಎಸಿಸಿ ಸಿಮೆಂಟ್ ಕಂಪನಿಗೆ ಸೇರಿದ ಕಾರ್ಮಿಕರ ಕಾಲೋನಿ ಹಾಗೂ ರೈಲು ನಿಲಾಣ್ದಗಳಿಗೆ ಹೋಗಿ ನೀರು ತರಬೇಕಾದ ದುಸ್ಥಿತಿ ಈ ಭಾಗದಲ್ಲಿ ನಿರ್ಮಾಣವಾಗಿದೆ. ಪ್ಲಾಟ್ಫಾರ್ಮ್ ಮೇಲಿನ ಪ್ರಯಾಣಿಕರ ಅನುಕೂಲಕ್ಕಿರುವ ನಳಗಳಿಗೆ ಮಹಿಳೆಯರು ಕೊಡ ಹಿಡಿದು ಕುಡಿಯುವ ನೀರು ಹಿಡಿಯುತ್ತಿದ್ದಾರೆ. ಅಪಾಯಕಾರಿ ರೈಲು ಹಳಿಗಳನ್ನು ದಾಟಿ ನಿಲ್ದಾಣ ಸೇರಬೇಕು. ಮಧ್ಯದಲ್ಲಿ ರೈಲುಗಳು ಬಂದು ನಿಂತರೆ ರೈಲಿನ ಕೆಳಗೋ ಅಥವಾ ಬೋಗಿಯ ಒಳಗೋ ನುಗ್ಗಿ ನಳಗಳಿಗೆ ಲಗ್ಗೆಯಿಡುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ರೈಲ್ವೆ ಅಧಿಕಾರಿಗಳು ಮತ್ತು ಆರ್‌ಪಿಎಫ್‌ ಸಿಬ್ಬಂದಿಗಳ ಕೆಂಗಣ್ಣಿಗೆ ಗುರಿಯಾಗಿ ಸ್ಥಳೀಯರು ಅವಮಾನಕ್ಕೆ ಈಡಾಗುತ್ತಿದ್ದಾರೆ. ಜನರು ಕಳೆದ ಐದಾರು ದಿನಗಳಿಂದ ಖಾಲಿ ಕೊಡ ಹಿಡಿದು ನೀರಿಗಾಗಿ ಪರದಾಡುತ್ತಿದ್ದರೂ ಪುರಸಭೆ ಅಧಿಕಾರಿಗಳು ಮತ್ತು ಚುನಾಯಿತ ಸದಸ್ಯರು ಮೌನ ವಹಿಸಿರುವುದು ಜನರ ಆಕ್ರೋಶಕ್ಕೆ ಗುರಿಯಾಗಿದೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.