ತುಂಗಭದ್ರಾ ತಟದಲ್ಲಿ ಸ್ವಚ್ಛತಾ ಕಾರ್ಯ

ಹಸಿರೀಕರಣ ಅಭಿಯಾನಕ್ಕೆ ಚಾಲನೆ

Team Udayavani, Jun 3, 2022, 2:45 PM IST

thunga

ಹೊಸಪೇಟೆ: ವಿಶ್ವ ಪರಿಸರ ದಿನದ ಅಂಗವಾಗಿ ಸ್ವಚ್ಛತಾ ಮತ್ತು ಹಸಿರೀಕರಣ ಅಭಿಯಾನದ ನಿಮಿತ್ತ ಹೊಸಪೇಟೆಯ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ಗುರುವಾರ ತುಂಗಭದ್ರಾ ನದಿಯ ಹಿನ್ನೀರಿನ ಪ್ರದೇಶ ಗುಂಡಾ ಟ್ರೀ ಪಾರ್ಕ್‌ ಹತ್ತಿರ ರೋಟರಿ ಕ್ಲಬ್‌ನ ಹಾಗೂ ಗ್ರೀನ್‌ ಹೊಸಪೇಟೆ ಸಂಘಟನೆಗಳ ಸಹಯೋಗದೊಂದಿಗೆ ತುಂಗಭದ್ರಾ ನದಿಯ ಹಿನ್ನೀರಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಗುಂಡಾ ಸಸ್ಯೋದ್ಯಾನವನದಲ್ಲಿ ಗಿಡಗಳನ್ನು ನೆಡುವ ಮೂಲಕ ಗುಂಡಾ ಹಸಿರೀಕರಣ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ನದಿ ತೀರದಲ್ಲಿ ಪ್ಲಾಸ್ಟಿಕ್‌ ಮತ್ತು ಇತರೆ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ನಗರಸಭೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ ವಿಲೇವಾರಿ ಮಾಡಲಾಯಿತು.

ಹೊಸಪೇಟೆಯ ಪ್ರಾದೇಶಿಕ ವಲಯ ಅರಣ್ಯಾಕಾರಿ ಕೆ.ಸಿ.ವಿನಯ್‌ ಮಾತನಾಡಿ, ಜೂ.2ರಿಂದ ಈ ಅಭಿಯಾನ ಆರಂಭವಾಗಿದ್ದು ಜೂ.7ರವರೆಗೆ ನಡೆಯಲಿದೆ. ಜೂ.3ರಂದು ಜೋಳದರಾಶಿಗುಡ್ಡ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮ, ಜೂ.4ರಂದು ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ, ಜೂ.5ರಂದು ನಗರದ ವಿವಿಧ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮ, ಜೂ.6ರಂದು ಜಂಬುನಾಥ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಹಾಗೂ ಗಿಡ ನೆಡುವ ಕಾರ್ಯಕ್ರಮ, ಜೂ.7ರಂದು ಹೊಸಪೇಟೆ ವ್ಯಾಪ್ತಿಯ ವಿವಿಧ ಬೋಳುಗುಡ್ಡ ಪ್ರದೇಶಗಳಲ್ಲಿ ಗಿಡ ನೆಡುವ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಮತ್ತು ಸ್ವಯಂಸೇವಕರಾಗಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಹೊಸಪೇಟೆ ಶಾಖೆಯ ಉಪವಲಯ ಅರಣ್ಯಾಧಿಕಾರಿ ಶಿವಕುಮಾರ ಜಿ, ಹೊಸಪೇಟೆ ಹಾಗೂ ದರೋಜಿ ಅರಣ್ಯ ಸಿಬ್ಬಂದಿ, ರೋಟರಿ ಕ್ಲಬ್‌ ನ ಸದಸ್ಯರು ಹಾಗೂ ಗ್ರೀನ್‌ ಹೊಸಪೇಟೆ ಸದಸ್ಯರು ಇನ್ನಿತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.