ವಿದ್ಯುತ್‌ ಬೆಳಕಿನಲ್ಲಿ‌ ಹಂಪಿ ಸೊಬಗು ಕಣ್ತುಂಬಿಕೊಳ್ಳುವ ಹಂಪಿ‌‌ಬೈ ನೈಟ್ ಯೋಜನೆಗೆ ಮರುಜೀವ


Team Udayavani, Jul 25, 2021, 10:11 PM IST

ವಿದ್ಯುತ್‌ ಬೆಳಕಿನಲ್ಲಿ‌ ಹಂಪಿ ಸೊಬಗು ಕಣ್ತುಂಬಿಕೊಳ್ಳುವ ಹಂಪಿ‌‌ಬೈ ನೈಟ್ ಯೋಜನೆಗೆ ಮರುಜೀವ

ಹೊಸಪೇಟೆ: ರಾತ್ರಿ‌ಯಲ್ಲಿ‌ ಝಗಮಗಿಸುವ ವಿದ್ಯುತ್‌ ಬೆಳಕಿನಲ್ಲಿ‌ ಹಂಪಿ ಸೊಬಗನ್ನು ಕಣ್ತುಂಬಿಕೊಳ್ಳುವ ಹಂಪಿ‌‌ಬೈ ನೈಟ್ ಯೋಜನೆಗೆ ಮರು ಜೀವ ಬಂದಿದೆ.

ವಿಶ್ವ ಪರಂಪರೆ ತಾಣ ಹಂಪಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರೂಪಿಸಿರುವ ಹಂಪಿ‌ಬೈ ನೈಟ್ ಯೋಜನೆಗೆ ಹಂಪಿ ಎದುರು ಬಸವಣ್ಣ‌ ಮಂಟಪ ಹತ್ತಿರ ಭಾನುವಾರ ರಾತ್ರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರ ನೇತೃತ್ವದಲ್ಲಿ ಹಂಪಿ‌ಬೈ ನೈಟ್ ಪ್ರಾಯೋಗಿಕ ಕಾರ್ಯಕ್ರಮ ನಡೆಯಿತು.

ವಾಲಿ ಸುಗ್ರೀವ ಕಥಾ ಹಂದರವುಳ್ಳ ಕಾರ್ಯಕ್ರಮ ವಿದ್ಯುದೀಪಾಲಂಕಾರದಲ್ಲಿ ಪ್ರಸ್ತುತಪಡಿಸಲಾಯಿತು. ಹಂಪಿ ಬೈನೈಟ್ ಕಾರ್ಯಕ್ರಮದ ಮೂಲಕ ಹಂಪಿಗೆ ಪ್ರವಾಸಿಗರನ್ನು ಸೆಳೆಯುವ ಯೋಜನೆಯನ್ನು ಹಂಪಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಜಂಟಿಯಾಗಿ ಈ ವಿನೂತನ ಕಾರ್ಯ ಕ್ರಮ ರೂಪಿಸಿದ್ದು, ಕೋವಿಡ್ ಹಿನ್ನೆಲೆ ಕಾರ್ಯಕ್ರಮದ ಸಾಕಾರ ವಿಳಂಬವಾಗಿತ್ತು. ಈಗ ಪ್ರಾಯೋಗಿಕವಾಗಿ ಕಾರ್ಯಕ್ರಮದ ವೀಕ್ಷಣೆ ಬಳಿಕ ಕೊಪ್ಪಳ ಹಾಗೂ ಬಳ್ಳಾರಿ- ವಿಜಯನಗರ ಜಿಲ್ಲಾಧಿಕಾರಿಗಳು ಟಿಕೆಟ್ ದರ ನಿಗದಿಪಡಿಸಲಿದ್ದಾರೆ. ಬಳಿಕ ಸರಕಾರ ಅಧಿಕೃತ ವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ, ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ ಸೇರಿದಂತೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.