Harapanahalli: ಬಸ್‌ ಚಾಲಕನ‌ ಸಮಯಪ್ರಜ್ಞೆ, ತಪ್ಪಿದ ಅನಾಹುತ


Team Udayavani, Sep 26, 2023, 8:36 PM IST

Harapanahalli: ಬಸ್‌ ಚಾಲಕನ‌ ಸಮಯಪ್ರಜ್ಞೆ, ತಪ್ಪಿದ ಅನಾಹುತ

ಹರಪನಹಳ್ಳಿ: ಕೆರೆ ಏರಿಯಿಂದ ಕೆಳಗೆ ಜಾರುತ್ತಿದ್ದ ಸಾರಿಗೆ ಬಸ್ಸನ್ನು ಚಾಲಕನ ಸಮಯ ಪ್ರಜ್ಞೆಯಿಂದ ನಿಲ್ಲಿಸಿ ದೊಡ್ಡ ಅನಾಹುತವನ್ನು ತಪ್ಪಿದ್ದರಿಂದ ಶಾಲಾ ಮಕ್ಕಳು ಸೇರಿದಂತೆ ಅನೇಕರು ಪಾರಾದ ಘಟನೆ ತಾಲೂಕಿನ ಅಲಮರಸಿಕೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಕಲ್ಯಾಣ ಕರ್ನಾಟಕ ಸಾರಿಗೆ ಹರಪನಹಳ್ಳಿ ಘಟಕದ ಬಸ್ ಕಾಲೇಜು ವಿದ್ಯಾರ್ಥಿಗಳನ್ನು ಹೊತ್ತು ಮಾಡ್ಲಗೇರಿ ತಾಂಡದಿಂದ ಹರಪನಹಳ್ಳಿ ಕಡೆಗೆ ಬೆಳಿಗ್ಗೆ 10 ಗಂಟೆಗೆ ಸಂಚರಿಸುತ್ತಿತ್ತು.

ಅಲಮರಸಿಕೇರಿ ಗ್ರಾಮದ ಕೆರೆಯ ಏರಿಯ ತಿರುವಿನಲ್ಲಿ ಎದುರಿಗೆ ವಾಹನಗಳು ಬಂದಿದ್ದರಿಂದ ಚಾಲಕ ಬಲಭಾಗಕ್ಕೆ ಬಸ್ ಕೊಂಡೊಯ್ಯಬೇಕಾಯಿತು, ಆಗ ನಿಯಂತ್ರಣ ತಪ್ಪಿದ ಬಸ್ಸು ಕೆರೆ ಏರಿಯಿಂದ ಕೆಳಗೆ ಜಾರಲಾರಂಭಿಸಿತು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಮೌನೇಶ ಬಸ್ ನಿಲ್ಲಿಸಿ ವಿದ್ಯಾರ್ಥಿಗಳ ಸಹಿತ 3೦ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೆಳಗಿಳಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ ಎಂದು ಬಸ್ಸಿನ ಪ್ರಯಾಣಿಕರು ತಿಳಿಸಿದ್ದಾರೆ.

ಗೌರಿಹಳ್ಳಿ ಕ್ರಾಸ್ ನಿಂದ ಮಾಡ್ಲಗೇರಿ ತಾಂಡದವರೆಗೆ ಡಾಂಬರ್ ರಸ್ತೆ ಕಾಮಗಾರಿ ಹಾಗೂ ತಡೆಗೋಡೆ ನಿರ್ಮಾಣಕ್ಕೆ ಗುತ್ತಿಗೆ ನೀಡಲಾಗಿತ್ತು, ಆದರೆ ಗುತ್ತಿಗೆದಾರರು ರಸ್ತೆ ಕಾಮಗಾರಿ ಅಪೂರ್ಣ ಮಾಡಿ ತಡೆಗೋಡೆ ನಿರ್ಮಿಸದೆ ಹಾಗೆ ಬಿಟ್ಟಿರುವ ಪರಿಣಾಮ ಇಂತಹ ಘಟನೆಗಳು ಸಂಭವಿಸಲಿವೆ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಹಾಗೂ ಕೂಡಲೇ ಕೆರೆ ಏರಿಯ ಮೇಲೆ ತಡೆಗೋಡೆ ನಿರ್ಮಿಸಬೇಕು ಎಂದು ಗ್ರಾಮದ ಮುಖಂಡ ಎಂ.ಕೋಟೆಪ್ಪ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.