ನಿರಂತರ ಮಳೆ: ಕೃಷಿ ಭೂಮಿಗಳು ಜಲಾವೃತ, ತುಂಗಭದ್ರಾ ಜಲಾಶಯದಲ್ಲಿ49 ಟಿಎಂಸಿ ನೀರು ಸಂಗ್ರಹ
Team Udayavani, Jul 27, 2023, 11:38 AM IST
ಹೊಸಪೇಟೆ: ನಿರಂತರ ಮಳೆಗೆ ಐತಿಹಾಸಿಕ ಜಂಬುನಾಥನಹಳ್ಳಿಯ ರಾಯರ ಕೆರೆ ಪ್ರದೇಶದ ಕೃಷಿ ಭೂಮಿಗಳು ಜಲಾವೃತವಾಗಿದ್ದು, ನೂರಾರು ಎಕರೆಯಲ್ಲಿ ಬೆಳೆದ ಕಬ್ಬಿನ ಬೆಳೆಗೆ ಹಾನಿ ಸಂಭವಿಸಿದ ಘಟನೆ ಜು. 27ರ ಗುರುವಾರ ನಡೆದಿದೆ.
ಭಾರೀ ಮಳೆ ಬಂದಾಗ ಮಳೆನೀರು ಬೆಳೆಗಳಿಗೆ ನುಗ್ಗುವುದು ವಾಡಿಕೆಯಾಗಿದೆ. ಇದರಿಂದಾಗಿ ಈ ಭಾಗದ ರೈತರು ಸಂಕಷ್ಟಕ್ಕೀಡಾಗುತ್ತಾರೆ.
ತುಂಗಭದ್ರಾ ಜಲಾಶಯದಲ್ಲಿ ಒಂದೇ ದಿನದಲ್ಲಿ 9 ಟಿಎಂಸಿಯಷ್ಟು ನೀರು ಹರಿದು ಬಂದಿದ್ದು, ಸದ್ಯ ಜಲಾಶಯದಲ್ಲಿ 49 ಟಿಎಂಸಿ ನೀರು ಸಂಗ್ರಹವಿದೆ.
ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣ 1 ಲಕ್ಷ ಕ್ಯೂಸೆಕ್ಸ್ ಗಡಿ ದಾಟಿದೆ. ಸದ್ಯ ಜಲಾಶಯಕ್ಕೆ 1 ಲಕ್ಷ 13 ಸಾವಿರದ 981 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ 24 ಗಂಟೆಯೊಳಗೆ 1 ಲಕ್ಷದ 15 ಸಾವಿರದ 66 ಕ್ಯೂಸೆಕ್ ನೀರು ಒಳಹರಿವು ಬಂದಿದೆ.
105 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 49.760 ಟಿಎಂಸಿ ನೀರು ಸಂಗ್ರಹವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ