ಹೊಸಪೇಟೆ: ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ ಘೋಷಣೆ: ಸಂಭ್ರಾಮಚಾರಣೆ


Team Udayavani, Oct 8, 2022, 2:30 PM IST

news9

ಹೊಸಪೇಟೆ: ಎಸ್‌ಸಿ, ಎಸ್‌ಟಿ ಸಮುದಾಯ ಮೀಸಲಾತಿ ಹೆಚ್ಚಳ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾ ನೇತೃತ್ವದಲ್ಲಿ ನಗರದ ಪುನೀತ್ ರಾಜಕುಮಾರ್ ವೃತ್ತದಲ್ಲಿ ನೂರಾರು ಕಾರ್ಯಕರ್ತರು, ಶನಿವಾರ ಸಿಹಿ ಹಂಚಿ ಸಂಭ್ರಮಿಸಿದರು.

ಎಸ್‌ಸಿಗೆ ಶೇ.15 ರಿಂದ 17 ಹಾಗೂ ಎಸ್‌ಟಿಗೆ 3 ರಿಂದ 7 ಮೀಸಲಾತಿ ಹೆಚ್ಚಳಕ್ಕೆ ಕುರಿತಂತೆ ನ್ಯಾ.ನಾಗಮೋಹನ್ ದಾಸ್ ವರದಿಯನ್ನು ಸರ್ವ ಪಕ್ಷಗಳ ಸಭೆಯಲ್ಲಿ ಸರ್ಕಾರ ಅಂಗೀಕಾರಗೊಳಿಸಿದ ಕ್ರಮವನ್ನು ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಖುಷಿ ಪಟ್ಟರು.

ವಾಲ್ಮೀಕಿ ಸಮಾಜದ ಮುಖಂಡ ಕಿಚಿಡಿ ಶ್ರೀನಿವಾಸ ಮಾತನಾಡಿ, ಹಲವಾರು ವರ್ಷಗಳ ಹೋರಾಟದ ಫಲವಾಗಿ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ಅದರಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಪೀಠಾಧ್ಯಕ್ಷ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಗಳು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಕಳೆದ 240 ದಿನಗಳಿಂದ ನಡೆಸಿದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸರ್ಕಾರ ಕೊನೆಗೂ ಮಣಿದು, ಸರ್ಕಾರ ಈ ಎರಡು ಸಮುದಾಗಳ ಮೀಸಲಾತಿಯನ್ನು ಹೆಚ್ಚಳ ಮಾಡಿರುವುದು ಸ್ವಾಗತಾರ್ಹ ಕಾರ್ಯವಾಗಿದೆ ಎಂದು ಸಂತಸ ಪಟ್ಟರು.

ಡಾ.ಬಿ.ಆರ್.ಅಂಬೇಡ್ಕರ್ ಸಂಘದ ವಿಜಯನಗರ ಜಿಲ್ಲಾಧ್ಯಕ್ಷರಾದ ಕೆ.ಪಿ.ಉಮಾಪತಿ ಮಾತನಾಡಿ, ಎಸ್‌ಸಿ ಹಾಗೂ ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವುದು ಸಂತಸದ ವಿಷಯವಾಗಿದೆ. ರಾಜ್ಯ ಸರ್ಕಾರ ಕೂಡಲೇ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಮೂಲಕ ಮೀಸಲಾತಿ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ನಗರಸಭೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಎಲ್.ಎಸ್.ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಸದಸ್ಯರಾದ ಜೀವರತ್ನಂ, ಬಿಜೆಪಿ ಎಸ್‌ಟಿ ಜಿಲ್ಲಾಧ್ಯಕ್ಷ ಸುಭಾಷ್ ನಾಯಕ್, ತಾಲ್ಲೂಕು ಅಧ್ಯಕ್ಷ ಗುಜ್ಜಲ ರಾಮಾಂಜನಿ, ಸಂದೀಪ್ ಸಿಂಗ್,  ಮಂಡಲ ಅಧ್ಯಕ್ಷ ಕಸಟ್ಟಿ ಉಮಾಪತಿ, ಮುಖಂಡರಾದ ವ್ಯಾಸನಕೇರಿ ಶ್ರೀನಿವಾಸ, ಕಟಗಿ ಜಂಬಯ್ಯ, ಕಟಿಗಿ ರಾಮಕೃಷ್ಣ, ಶಂಕರ್ ಮೇಟಿ, ಬಂಡೆ ಶ್ರೀನಿವಾಸ, ಕಣ್ಣಿ ಶ್ರೀಕಂಠ, ಮುಖಂಡರಾದ ಹಂಪಿಯ ಎಚ್.ಹುಲಗಪ್ಪ ಕಮಲಾಪುರ ಲಕ್ಷö್ಮಣ, ಬಡಗಿ ಹುಲಗಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.