ಟ್ರ್ಯಾಕ್ಟರ್-ಬೈಕ್ ಢಿಕ್ಕಿ: ತಂದೆ ಮಗ ಸಾವು
Team Udayavani, May 18, 2022, 1:09 PM IST
ಹೊಸಪೇಟೆ: ಟ್ರ್ಯಾಕ್ಟರ್ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ, ಮಗ ಮೃತಪಟ್ಟ ದಾರುಣ ಘಟನೆ ಕೊಟ್ಟೂರು ಸಮೀಪದ ಹಿರೇವಡರಹಳ್ಳಿ ಕ್ರಾಸ್ ಬಳಿ ಬುಧವಾರ ನಡೆದಿದೆ.
ಹರಪನಹಳ್ಳಿ ತಾಲೂಕು ಚನ್ನನಹಳ್ಳಿ ತಾಂಡ ನಿವಾಸಿ ಮಂಜಾನಾಯ್ಕ್( 45) ಸ್ಥಳದಲ್ಲೇ ಸಾವನ್ನಪ್ಪಿದರೆ, ಮಗ ಮಹೇಶ್ ನಾಯ್ಕ್ ( 22) ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮದ್ಯ ಸಾವನಪ್ಪಿದ್ದಾರೆ.
ಇದನ್ನೂ ಓದಿ:ಭಾರಿ ಮಳೆ ಆತಂಕ : ಬೆಂಗಳೂರಿನ ಜಲಾವೃತ ಪ್ರದೇಶಗಳಿಗೆ ಸಿಎಂ ಭೇಟಿ
ಸ್ಥಳಕ್ಕೆ ಕೊಟ್ಟೂರು ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ