ಪಾರಂಪರಿಕ ಮರ ಪ್ರವಾಸಿ ತಾಣವಾಗಲಿ

ವಿಜಯಪುರ ನಗರದ ಐತಿಹಾಸಿಕ ಹುಣಸೆಮರ ಕೆಳಗೆ ಐತಿಹಾಸಿಕ ಮರಗಳ ಸಂರಕ್ಷಣೆ ಕಾರ್ಯಕ್ರಮ

Team Udayavani, Nov 15, 2019, 7:25 PM IST

15-November-24

ವಿಜಯಪುರ: ಐತಿಹಾಸಿಕ ಸ್ಮಾರಕಗಳಂತೆ ನಗರದಲ್ಲಿ ಆದಿಲ್‌ ಶಹಿ ಅರಸರು ವಿದೇಶಗಳಿಂದ ತಂದು ನೆಟ್ಟು, ಬೆಳೆಸಿರುವ ಪ್ರಾಚೀನ ಗಿಡಮರಗಳಿಗೂ ಭೇಟಿಗೂ ಪ್ರವಾಸಿಗರು ಬರುವಂತೆ ಉತ್ತೇಜಿಸುವ ಕಾರ್ಯಯೋಜನೆ ರೂಪಿಸಬೇಕಿದೆ ಎಂದು ವೃಕ್ಷ ಅಭಿಯಾನ ಪ್ರತಿಷ್ಠಾನ ಸಂಚಾಲಕ ಪ್ರೊ| ಮುರುಗೇಶ ಪಟ್ಟಣಶೆಟ್ಟಿ ಹೇಳಿದರು.

ವಿಜಯಪುರದ ಸೈಕ್ಲಿಂಗ್‌ ಕ್ಲಬ್‌ ನೇತೃತ್ವದಲ್ಲಿ ಯೋಗಾಪುರದಲ್ಲಿರುವ ಐತಿಹಾಸಿಕ ಬಾವೋಬಾಬ್‌ ಕುರಿತಾದ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮರದ ಐತಿಹಾಸಿಕ ಅಂಶ ಹಾಗೂ ವಿಶೇಷತೆಗಳ ಕುರಿತು ಉಪನ್ಯಾಸ ನೀಡಿದ ಅವರು, ವಿಜಯಪುರದಲ್ಲಿರುವ ಈ ಅಪರೂಪದ ಮರ ಇಡೀ ಭಾರತದಲ್ಲಿ 27-30 ಈ ಪ್ರಭೇದದ ಮರಗಳಿವೆ. ಇದರಲ್ಲಿ ಮಹಾರಾಷ್ಟ್ರ, ಗುಜರಾತ್‌, ತಮಿಳನಾಡು, ಆಂಧ್ರ, ಗೋವಾಗಳಲ್ಲಿ ತಲಾ 2, ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರಗಳಲ್ಲಿ ತಲಾ 1 ಮರ ಇದೆ ಎಂದು ವಿವರಿಸಿದರು.

ಅಡಾನ್ಸೊನಿಯಾ ಡಿಜಿಟಾಟಾ ಎಂಬ ಜೀವಶಾಸ್ತ್ರ ನಾಮಹೊಂದಿರುವ ಈ ಮರ 369 ವರ್ಷ ಹಳೆಯದಾಗಿದೆ. ಆದಿಲ್‌ಶಾಹಿ ಅರಸರು ಟರ್ಕಿಯಿಂದ ಈ ಮರವನ್ನು ತಂದು ಬೆಳೆಸಿದ್ದರು. ವಿಜಯಪುರದಲ್ಲಿ ಇಬ್ರಾಹಿಂರೋಜಾ ಹಿಂಭಾಗದಲ್ಲಿ ಇರುವ ಈ ಭವ್ಯ ಮರ ಇತ್ತೀಚೆಗೆ ನೆಲಕ್ಕುರುಳಿ, ನಾಶವಾಗಿದೆ. ಸದ್ಯ ವಿಜಯಪುರ ನಗರದ ಯೋಗಾಪುರದ ಸಯ್ಯದ್‌ ಶಾ ಇಮಾಮುದ್ದೀನ್‌ ಖಾದ್ರಿ ದರ್ಗಾದ ಹತ್ತಿರ ಇರುವ ಈ ಪ್ರಾಚೀನ ಮರ ಮುಂದಿನ ದಿನಗಳಲ್ಲಿ ಪ್ರವಾಸಿಗರ ತಾಣವಾಗಿ ಅಭಿವೃದ್ಧಿ ಹೊಂದಬೇಕು ಎಂದರು.

ಸೈಕ್ಲಿಂಗ್‌ ಕ್ಲಬ್‌ ಸಂಚಾಲಕ ಡಾ| ಮಹಾಂತೇಶ ಬಿರಾದಾರ ಮಾತನಾಡಿ, ಆದಿಲ್‌ಶಾಹಿ ಅರಸರು ವೃಕ್ಷ ಪ್ರೇಮಿಗಳಾಗಿದ್ದರು. ಅವರ ಉದ್ಯಾನವನಗಳಲ್ಲಿ, ಭವ್ಯ ಮಹಲ್‌ಗ‌ಳ ಸುತ್ತ ಈ ರೀತಿಯ ವಿಶೇಷ ತಳಿಗಳನ್ನು ವಿವಿಧ ದೇಶಗಳಿಂದ ತಂದು ನೆಟ್ಟು ಬೆಳೆಸಿದ್ದಾರೆ. ಅವರು ಮಕ್ಕಳನ್ನು ನೋಡುವ ರೀತಿ ಮರಗಳನ್ನು ಪ್ರೀತಿಸುತ್ತಿದ್ದರು. ಪ್ರತಿ ವರ್ಷವು ಸಸಿಗಳ ಉತ್ಸವ ಏರ್ಪಡಿಸುತ್ತಿದ್ದರು ಎಂದು ವಿವರಿಸಿದರು.

ಡಾ| ಶಂಭು ಕರ್ಪೂರಮಠ ಮಾತನಾಡಿ, ಈ ಮರದ ಎಲೆಗಳು, ಬೀಜಗಳು ವಿಶೇಷ ಔಷ ಧೀಯ ಗುಣಗಳನ್ನು ಹೊಂದಿದ್ದು, ಮಲೇರಿಯಾ, ಕ್ಷಯರೋಗ, ಜ್ವರ, ಅತೀಸಾರ, ರಕ್ತಹೀನತೆ ಸೇರಿದಂತೆ ಹಲವು ರೋಗಗಳಲ್ಲಿ ಬಳಕೆ ಮಾಡಬಹುದಾಗಿದ್ದು, ಮನುಷ್ಯನ ರೋಗ ಪ್ರತಿರೋಧಕ ಶಕ್ತಿಯನ್ನು ಸಹ ಇದು ಹೆಚ್ಚಿಸುತ್ತದೆ” ಎಂದರು. ಶಿವನಗೌಡ ಪಾಟೀಲ್‌, ಸುನೀಲ ಮಂತ್ರಿ, ಮಹಾಂತೇಶ ಹೊಸೂರ, ವಿಶಾಲ ಹಿರಾಸ್ಕರ್‌, ಸಿದ್ದು ನಾಯ್ಕೊಡಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.