ಜಿಗಜಿಣಗಿ ರಾಜಕೀಯ ನಿವೃತ್ತಿ ಪಡೆಯಲಿ: ಪಾಟೀಲ


Team Udayavani, Apr 5, 2019, 4:14 PM IST

5-April-30

ವಿಜಯಪುರ: ಮೈತ್ರಿ ಅಭ್ಯರ್ಥಿ ಡಾ| ಸುನೀತಾ ಚವ್ಹಾಣ ನಾಮಪತ್ರ ಸಲ್ಲಿಸುವ ಮೆರವಣಿಗೆಯಲ್ಲಿ ಉಭಯ ಪಕ್ಷಗಳ ಸಚಿವ-ಶಾಸಕರು ಪಾಲ್ಗೊಂಡಿದ್ದರು.

ವಿಜಯಪುರ: ನಾಲ್ಕು ದಶಕಗಳ ಕಾಲ ಅಧಿಕಾರದ ರಾಜಕೀಯದಲ್ಲಿದ್ದು, 20 ವರ್ಷಗಳಿಂದ ಸಂಸದರಾಗಿ, ಕೇಂದ್ರದಲ್ಲಿ
ಸಚಿವರಾಗಿದ್ದರೂ ರಮೇಶ ಜಿಗಜಿಣಗಿ ಜಿಲ್ಲೆಗೆ ನೀಡಿದ ಕೊಡುಗೆ ಶೂನ್ಯ. ಹೀಗಾಗಿ ಜಿಗಜಿಣಗಿ ಅವರು ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ ಎಂದು ಗೃಹ ಸಚಿವ ಡಾ| ಎಂ.ಬಿ. ಪಾಟೀಲ ಕುಟುಕಿದರು.

ಗುರುವಾರ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಾಮಪತ್ರದ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದ ಅವರು, 20 ವರ್ಷ ಸಂಸದರಾದರೂ ಸಂಸತ್‌ನಲ್ಲಿ ಒಂದೇ ಒಂದು ಪ್ರಶ್ನೆ ಕೇಳಿಲ್ಲ. ಈಗ ಕೇಂದ್ರದಲ್ಲಿ ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಸಚಿವರಾದರೂ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಇರುವ ಒಂದು ಹಳ್ಳಿಗೂ ನೀರು ಕೊಡಲು ವಿಫಲವಾಗಿದ್ದಾರೆ. ಇಂಥವರು ಇನ್ನು ರಾಜಕೀಯದಿಂದ ನಿವೃತ್ತಿ ಪಡೆಯುವುದು ಸೂಕ್ತ ಎಂದು ಟೀಕಿಸಿದರು.

ಜಿಲ್ಲೆಗೆ ಎನ್‌.ಟಿ.ಪಿ.ಸಿ. ತರುವಲ್ಲಿ ಅಂದು ಸಚಿವರಾಗಿದ್ದ ಸುಶೀಲ ಕುಮಾರ ಶಿಂಧೆ ಕೊಡುಗೆಯೇ ಹೊರತು ಇದರಲ್ಲಿ ಜಿಗಜಿಣಗಿ ಅವರ ಸಣ್ಣ ಪ್ರಯತ್ನವೂ ಇಲ್ಲ. ಜಿಲ್ಲೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣದಲ್ಲಿ ರಾಜ್ಯ ಸರ್ಕಾರದ ಪಾಲಿದೆ. ಜಿಗಜಿಣಗಿ ಅವರ
ಕೊಡುಗೆ ಶೂನ್ಯ. ವಿಜಯಪುರದ ಮೊದಲ ಸಂಸದ ರಾಜಾರಾಮ ದುಬೆ ಅವರು ವಿಮಾನ ನಿಲ್ದಾಣಕ್ಕೆ ನೆಹರುಗೆ ಪತ್ರ ಬರೆದಿದ್ದರು.
ಆದರೆ ಇಂದಿಗೂ ವಿಮಾನ ಹಾರಿಲ್ಲ. ಕಳೆದ ಚುನಾವಣೆಯಲ್ಲಿ ಈ ಕುರಿತು ಜಿಗಜಿಣಿ ನೀಡಿದ್ದ ಭರವಸೆಯೂ ಹುಸಿಯಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಇನ್ನು ಚುನಾವಣಾ ಪೂರ್ವ ಕ್ಷೇತ್ರ ಹೊಂದಾಣಿಕೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಿಟ್ಟುಕೊಡುವಂತೆ ಕೇಳಿದ್ದು ನಿಜ. ಆದರೆ ಪಕ್ಷದ ವರಿಷ್ಠರ ನಿರ್ಧಾರದಂತೆ ವಿಜಯಪುರ ಕ್ಷೇತ್ರ ಜೆಡಿಎಸ್‌ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಇನ್ನು ನಮ್ಮಲ್ಲಿ ಯಾವುದೇ ಅತೃಪ್ತಿ ಇಲ್ಲ. ಮೈತ್ರಿ ಪಕ್ಷಗಳ ನಾಯಕರ ಮಧ್ಯೆ ಯಾವ ಭಿನ್ನಾಭಿಪ್ರಾಯವೂ ಇಲ್ಲ. ಎರಡೂ ಪಕ್ಷಳ ನಾಯಕರು-ಕಾರ್ಯಕರ್ತರು ಒಗ್ಗಟ್ಟಿನಿಂದ
ಪರಿಶ್ರಮದಿಂದ ಕೆಲಸ ಮಾಡಲಿದ್ದೇವೆ. ಉಭಯ ಪಕ್ಷಗಳ ಕಾರ್ಯಕರ್ತರು ಕೂಡ ಒಗ್ಗಟ್ಟಿನಿಂದ ಕೆಲಸ ಮಾಡಿ ಡಾ| ಸುನಿತಾ
ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.