ವಿಜಯಪುರಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ

ರಾಜ್ಯಮಟ್ಟದ 15ನೇ ಮೌಂಟೇನ್‌ ಬೈಕ್‌ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌

Team Udayavani, Sep 16, 2019, 6:26 PM IST

Sepctember-27

ವಿಜಯಪುರ: ರಾಜ್ಯಮಟ್ಟದ 15ನೇ ಮೌಂಟೇನ್‌ ಬೈಕ್‌ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ವಿಜಯಪುರ ತಂಡ ವೀರಾಗ್ರಣಿ ಪ್ರಶಸ್ತಿ ಸ್ವೀಕರಿಸಿತು.

ವಿಜಯಪುರ: ಕರ್ನಾಟಕ ಅಮೇಚ್ಯೂರ ಸೈಕ್ಲಿಂಗ್‌ ಅಸೋಸಿಯೇಷನ್‌ ಸಹಯೋಗದಲ್ಲಿ ನಗರದಲ್ಲಿ ನಡೆದ ರಾಜ್ಯಮಟ್ಟದ 15ನೇ ಮೌಂಟೇನ್‌ ಬೈಕ್‌ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ಸೈಕ್ಲಿಂಗ್‌ ತವರು ವಿಜಯಪುರ ವೀರಾಗ್ರಣಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಇತ್ತ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆ ರನ್ನರಪ್‌ ಪ್ರಶಸ್ತಿಗೆ ತೃಪ್ತಿ ಪಟ್ಟಿದೆ.

ಆತಿಥೇಯ ವಿಜಯಪುರ ಕ್ರೀಡಾ ನಿಲಯ ಸೈಕ್ಲಿಂಗ್‌ ಸ್ಪರ್ಧಿಗಳು ಬಹುತೇಕ ಎಲ್ಲ ಸ್ಪರ್ಧೆಗಳಲ್ಲಿ ವಿಜೇತರಾಗುವ ಮೂಲಕ 91 ಅಂಕ ಸಂಪಾದಿಸಿ ಬಸವನಾಡಿಗೆ ವೀರಾಗ್ರಣಿ ಪಟ್ಟ ತಂದುಕೊಟ್ಟಿದ್ದಾರೆ. 36 ಅಂಕ ಗಳಿಸುವಲ್ಲಿ ಯಶಸ್ವಿಯಾದ ಮೈಸೂರು ಸೈಕ್ಲಿಸ್ಟ್‌ಗಳು ತಮ್ಮ ಜಿಲ್ಲೆಗೆ ದ್ವಿತೀಯ ಸ್ಥಾನಕ್ಕೆ ತಂದು ಕೊಟ್ಟಿದ್ದಾರೆ.

ಸ್ಪರ್ಧೆಯ ಎರಡನೇ ದಿನವಾದ ರವಿವಾರ ಜರುಗಿದ ಸ್ಪರ್ಧೆಯಲ್ಲಿ 16 ವರ್ಷದೂಳಗಿನ ಬಾಲಕಿಯರ 1 ಲ್ಯಾಪ್‌ ಮಾಸ್‌ ಸ್ಟಾರ್ಟ್‌ ವಿಭಾಗದಲ್ಲಿ ವಿಜಯಪುರ ಕ್ರೀಡಾ ವಸತಿ ನಿಲಯದ ಪಾಯಲ್ ಚವ್ಹಾಣ 12.22:01 ನಿಮಿಷದಲ್ಲಿ ಗುರಿ ತಲುಪುವ ಮೂಲಕ ಪ್ರಥಮ ಸ್ಥಾನ ತಮ್ಮದಾಸಿಕೊಂಡರೆ, ಬಾಗಲಕೋಟೆ ಜಿಲ್ಲೆಯ ಭಾವನಾ ಪಾಟೀಲ 12.38:00 ನಿಮಿಷದಲ್ಲಿ ನಿಗದಿತ ಗುರಿ ತಲುಪುವ ಮೂಲಕ ದ್ವಿತೀಯ ಸ್ಥಾನ ಹಾಗೂ ಮೈಸೂರು ಜಿಲ್ಲೆಯ ಕೇರನ್‌ ಮಾರ್ಷಲ್ 12.50:23 ನಿಮಿಷದಲ್ಲಿ ಗುರಿ ಮುಟ್ಟಿ ಮೂರನೇ ಸ್ಥಾನ ತಮ್ಮದಾಸಿಕೊಂಡರು. 18 ವರ್ಷದೊಳಗಿನ ಬಾಲಕರ 3 ಲ್ಯಾಪ್‌ ಮಾಸ್‌ ಸ್ಟಾರ್ಟ್‌ ವಿಭಾಗದಲ್ಲಿ ಮೈಸೂರು ಜಿಲ್ಲೆಯ ಎಡೋನಿಸ್‌ ಟಂಗಪು 31.22:72 ನಿಮಿಷದಲ್ಲಿ ಗುರಿ ತಲುಪುವ ಮೂಲಕ ಮೊದಲ ಸ್ಥಾನ ಗಿಟ್ಟಿಸಿದರೆ, 32.45:90 ನಿಮಿಷದಲ್ಲಿ ಗುರಿ ತುಲುಪಿದ ವಿಜಯಪುರ ಕ್ರೀಡಾ ವಸತಿ ನಿಲಯದ ಅನಿಲ ಕಾಳಪ್ಪಗೋಳ ಎರಡನೇ ಸ್ಥಾನವನ್ನು ಹಾಗೂ ಇದೇ ವಸತಿ ನಿಲಯದ ಮಲ್ಲಿಕಾರ್ಜುನ ಯಾದವಾಡ 32.46:60 ನಿಮಿಷಯದಲ್ಲಿ ನಿಗದಿತ ಗುರಿ ಮುಟ್ಟಿ ಮೂರನೇ ಸ್ಥಾನ ಪಡೆದಿದ್ದಾರೆ.

18 ವರ್ಷದೊಳಗಿನ ಬಾಲಕಿಯರ 2 ಲ್ಯಾಪ್‌ ಮಾಸ್‌ ಸ್ಟಾರ್ಟ್‌ ವಿಭಾಗದಲ್ಲಿ ವಿಜಯಪುರ ಕ್ರೀಡಾ ವಸತಿ ನಿಯಲದ ಕಾವೇರಿ ಮುರನಾಳ 25.20:36 ನಿಮಿಷದಲ್ಲಿ ಗುರಿ ಮುಟ್ಟಿ ಮೊದಲ ಸ್ಥಾನ ಪಡೆದರೆ, ಇದೇ ವಸತಿ ನಿಲಯದ ದಾನಮ್ಮ ಗುರವ 25.49:63 ನಿಮಿಷದಲ್ಲಿ ನಿಗದಿತ ಗುರಿ ತಲುಪಿ ಎರಡನೇ ಸ್ಥಾನವನ್ನು ಹಾಗೂ 26.12:58 ನಿಮಿಷದಲ್ಲಿ ಗುರಿ ಮುಟ್ಟಿದ ಬಾಗಲಕೋಟೆ ಜಿಲ್ಲೆಯ ಭಾವನಾ ಪಾಟೀಲ ಮೂರನೇ ಸ್ಥಾನ ಪಡೆದರು.

ಪುರುಷರ 4 ಲ್ಯಾಪ್‌ ಮಾಸ್‌ ಸ್ಟಾರ್ಟ್‌ ವಿಭಾಗದಲ್ಲಿ ಮೈಸೂರು ಜಿಲ್ಲೆಯ ಕಮಲರಾಜ್‌ ಎನ್‌. ಪ್ರಥಮ ಸ್ಥಾನ ಪಡೆದರೆ, ಮೈಸೂರು ಜಿಲ್ಲೆಯವರೇ ಆದ ತೇಜಸ್ವಿ ದ್ವಿತೀಯ ಸ್ಥಾನ ಹಾಗೂ ಗದಗ ಜಿಲ್ಲೆಯ ಸಂತೋಷ ವಿಭೂತಿಹಳ್ಳಿ ಮೂರನೇ ಸ್ಥಾನ ಪಡೆದರು.

ಮಹಿಳೆಯರ 2 ಲ್ಯಾಪ್‌ ಮಾಸ್‌ ಸ್ಟಾರ್ಟ್‌ ವಿಭಾಗದಲ್ಲಿ ವಿಜಯಪುರ ಕ್ರೀಡಾ ವಸತಿ ನಿಲಯಕ್ಕೆ ಮೊದಲ ಎರಡು ಸ್ಥಾನ ದಕ್ಕಿದ್ದು, ಸೌಮ್ಯ ಅಂತಾಪುರ ಪ್ರಥಮ, ಕಾವೇರಿ ಮುರನಾಳ ದ್ವಿತೀಯ ಸ್ಥಾನ ಪಡೆದರೆ, ಬಾಗಲಕೋಟೆ ಜಿಲ್ಲೆಯ ಸಾವಿತ್ರಿ ಹೆಬ್ಟಾಳಟ್ಟಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.