ಚುನಾವಣೆ ಸಿಬ್ಬಂದಿಯಿಂದ ಮತಯಂತ್ರ ಜಾಗೃತಿ

ಪ್ರತಿಯೊಬ್ಬ ಪ್ರಜೆಯೂ ತಪ್ಪದೆ ಮತದಾನ ಮಾಡಲು ಮನವಿ

Team Udayavani, Apr 3, 2019, 4:38 PM IST

3-April-21

ಆಳಂದ: ಶಖಾಪುರದಲ್ಲಿ ಸೆಕ್ಟಟರ್‌ ಅಧಿಕಾರಿ ಗೌರಿಶಂಕರ, ಕಂ.ನೀ. ಶರಣಬಸಪ್ಪ ಹಕ್ಕಿ, ವಿ.ಎ. ರಮೇಶ ಮಾಳಿ 2ನೇ ಹಂತದ ಮತಯಂತ್ರ ಜಾಗೃತಿ ಕೈಗೊಂಡರು.

ಆಳಂದ: ನಡೆಯಲಿರುವ ಲೋಕಸಭೆ ಸಾರ್ವತ್ರಿಕ ಚುನಾವಣೆ 2019ರ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾಲೂಕಿನ ಭಾರತ ಚುನಾವಣೆ ಆಯೋಗದ ಸಿಬ್ಬಂದಿ 2ನೇ ಹಂತದ ಅಣುಕು ಮತದಾನ ಮೂಲಕ ಮತಯಂತ್ರ ಜಾಗೃತಿ ಅಭಿಯಾನ ಕೈಗೊಂಡು ಮತದಾನಕುರಿತು ಮತದಾರರಿಗೆ ಮಾಹಿತಿ ಒದಗಿಸಿದರು.

ಅಭಿಯಾನದಲ್ಲಿ ಇವಿಎಂ ಪ್ಯಾಡ್‌ ಮತ್ತು ವಿವಿಪಿಎಟಿ ಮತಯಂತ್ರಗಳ ಜಾಗೃತಿಯನ್ನು ಶಕಾಪುರ, ಸಂಗೋಳಗಿ ಜಿ. ಮೋರಿಸಾಬ ತಾಂಡಾ, ಗೊಲ್ಲಹಳ್ಳಿ, ಜಮಗಾ ಜೆ. ಜಿಡಗಾ, ರಾಜೋಳ ಸೇರಿದಂತೆ 15 ಗ್ರಾಮಗಳನ್ನು ಸೆಕ್ಟಟರ್‌ ಅಧಿಕಾರಿ ಗೌರಿಶಂಕರ, ಕಂ.ನೀ. ಶರಣಬಸಪ್ಪ ಹಕ್ಕಿ, ವಿ.ಎ. ರಮೇಶ ಮಾಳಿ ಪಿಯು ಕಾಲೇಜಿನ ಉಪನ್ಯಾಸಕ ಗಿರೀಶ ರೋಗಿ ನೇತೃತ್ವದ ತಂಡದಿಂದ ಅಭಿಯಾನ ಕೈಗೊಳ್ಳಲಾಗಿದೆ.

ಅಲ್ಲದೆ, ತಾಲೂಕಿನಾದ್ಯಂತ ಹಳ್ಳಿಗಳಲ್ಲಿ ಆಯಾ ತಂಡದ ಸಿಬ್ಬಂದಿ ಮತಯಂತ್ರದ ಮೂಲಕ ಸಾರ್ವಜನಿಕರಿಂದ ಅಣಕು ಮತದಾನ ನಡೆಸಿ ಜಾಗೃತಿ ಮೂಡಿಸಿದರು.

ತಾಲೂಕಿನ ಸಹಾಯಕ ಚುನಾವಣಾಧಿಕಾರಿ ಗಿರೀಶ ಪಾಟೀಲ, ಸಹಾಯಕ ಚುನಾವಣಾಧಿ ಕಾರಿ, ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ ನೇತೃತ್ವದಲ್ಲಿ ತಾಲೂಕಿನ ಒಟ್ಟು 104 ಹಳ್ಳಿ 36 ತಾಂಡಾಗಳಲ್ಲಿ 10 ತಂಡಗಳನ್ನು ರಚಿಸುವ ಮೂಲಕ, ತಲಾ ತಂಡಗಳಿಗೆ 10 ಗ್ರಾಮಗಳನ್ನು ವಹಿಸಲಾಗಿದೆ. ಈ ಮೂಲಕ ಮಂಗಳವಾರದಿಂದ ಎರದು ದಿನಗಳವರೆಗೆ ನಡೆಯುವ ಮತದಾನ ಜಾಗೃತಿಗೆ ಏಕಕಾಲಕ್ಕೆ ಚಾಲನೆ ನೀಡಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.