ಹತ್ತಿ ಹೊಲದಲ್ಲಿ ಗಾಂಜಾ ಇಳುವರಿ

■ಜಿಲ್ಲೆಯಲ್ಲಿ 3 ಅಬಕಾರಿ-1 ಪೊಲೀಸ್‌ ಪ್ರಕರಣ ದಾಖಲು ■ ಕಾಯ್ದೆಯಂತೆ 10 ವರ್ಷ ಜೈಲು ಶಿಕ್ಷೆ-ದಂಡ

Team Udayavani, Nov 23, 2019, 12:22 PM IST

23-November-8

„ಅನೀಲ ಬಸೂದೆ
ಯಾದಗಿರಿ:
ಜಿಲ್ಲೆಯಲ್ಲಿ ಕೆಲ ದಿನಗಳಿಂದ ಹೊಲದಲ್ಲಿ ಗಾಂಜಾ ಬೆಳೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದೊಂದು ಅಪರಾಧ ಎನ್ನುವುದನ್ನು ಗೊತ್ತಿದ್ದರೂ ಗಾಂಜಾ ಬೆಳೆಯುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಜಿಲ್ಲೆಯಲ್ಲಿ 2018-19ರಲ್ಲಿ ಶಹಾಪುರ ವ್ಯಾಪ್ತಿಯಲ್ಲಿ 3 ಗಾಂಜಾ ಪ್ರಕರಣಗಳು ದಾಖಲಾಗಿದ್ದವು. ಪ್ರಸಕ್ತ ಸಾಲಿನ ನವೆಂಬರ್‌ ನಲ್ಲಿಯೇ ನಾಲ್ಕು ಗಾಂಜಾ ಬೆಳದ ಪ್ರಕರಣಗಳು ಪತ್ತೆಯಾಗಿವೆ. ಶಹಾಪುರ ತಾಲೂಕು ಶಿರವಾಳ ಸೀಮಾಂತರದಲ್ಲಿ
ಭೀಮರಾಯನಗುಡಿ ಠಾಣೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಬೆಳೆದಿದ್ದ 32 ಕೆಜಿ ತೂಕದ 96 ಸಾವಿರ ರೂ. ಅಂದಾಜಿನ 120 ಹಸಿ ಗಾಂಜಾ ಗಿಡ ವಶಕ್ಕೆ ಪಡೆದು ಆರೋಪಿ ಮುನಿಸ್ವಾಮಿಯನ್ನು ಬಂಧಿಸಿದ್ದಾರೆ. ಶಹಾಪುರ ತಾಲೂಕು ದೋರನಹಳ್ಳಿಯಲ್ಲಿ ಹತ್ತಿ ಬೆಳೆಯಲ್ಲಿ ಗಾಂಜಾ ಬೆಳೆದಿದ್ದ ದೇವಿಂದ್ರಪ್ಪನನ್ನು ಬಂಧಿಸಿ 1.80 ಲಕ್ಷ ಬೆಲೆ ಬಾಳುವ 35 ಕೆಜಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿಲಾಗಿದೆ. ಗುರುಮಠಕಲ್‌ ತಾಲೂಕು ಗಾಜರಕೋಟ್‌ ಮತ್ತು ಶಿವಪುರದಲ್ಲಿ ಎರಡು ಕಡೆ ಅಬಕಾರಿ ದಾಳಿ ನಡೆಸಿ 3 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆ ಜಪ್ತಿ ಮಾಡಲಾಗಿದೆ.

ಗಾಜರಕೋಟನ ಶಿವಲಿಂಗಪ್ಪಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ ಒಟ್ಟು 236 ಗಾಂಜಾ ಗಿಡಗಳು (25 ಕೆಜಿ.) ಮತ್ತು ಶಿವಪುರದ ನರಸಯ್ಯ ಕಲಾಲಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಒಟ್ಟು 35 ಗಾಂಜಾ ಗಿಡಗಳುನ್ನು (25 ಕೆಜಿ) ಜಪ್ತಿ ಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂಬುದು ಇಲ್ಲಿ ಗಮನಾರ್ಹ ಸಂಗತಿ.

ಡಾ| ಮಹಾದೇವಿ ಬಾಯಿ ನೇತೃತ್ವದ ತಂಡ ದಾಳಿ ನಡೆಸಿ 2 ಪ್ರಕರಣ ದಾಖಲಿಸಿದೆ. ಶಹಾಪುರ ವ್ಯಾಪ್ತಿಯಲ್ಲಿ 1 ಅಬಕಾರಿ ಪೊಲೀಸರು ದಾಳಿ ನಡೆಸಿದ್ದರೆ ಇನ್ನೊಂದೆಡೆ ಪೊಲೀಸ್‌ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 1 ಪ್ರಕರಣ ದಾಖಲಿಸಿ ಲಕ್ಷಾಂತರ ರೂ. ಮೊತ್ತದ ಗಾಂಜಾ ಕಚ್ಚಾ ಬೆಳೆ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ತೊಗರಿ, ಹತ್ತಿ, ಕಬ್ಬು ಸೇರಿ ಯಾರಿಗೂ ಕಾಣದ ದೂರದ ಸ್ಥಳಗಳಲ್ಲಿ ಗಾಂಜಾ ಬೆಳೆಯುವುದು ಕಂಡು ಬರುತ್ತಿದೆ. ಕಾನೂನಿನಲ್ಲಿ ನಾರ್ಕೋಟಿಕ್‌ ಡ್ರಗ್ಸ್‌ ಮತ್ತು ಸೈಕೋಟ್ರೋಪಿಕ್‌ ಸಬ್ಸಟೆನ್ಸಸ್‌ ಕಾಯ್ದೆ 1985ರ ಪ್ರಕಾರ ಗಾಂಜಾ ಬೆಳೆಯುವುದು, ಅದಕ್ಕೆ ಪ್ರೇರೇಪಿಸುವುದು, ಇರಿಸಿಕೊಳ್ಳುವುದೂ ಅಪರಾಧವಾಗಿದೆ. ತಾವು ಅಡಮಾನಕ್ಕೆ ನೀಡಿದ ಜಮೀನಿನಲ್ಲಿ ಬೇರೆಯವರು ಬೆಳೆದರೂ ಅದಕ್ಕೆ ಮೂಲ ಜಮೀನು ಮಾಲೀಕನೇ ಹೊಣೆಗಾರನಾಗುತ್ತಾನೆ. ಹಾಗಾಗಿ ಜಮೀನು ಅಡಮಾನಕ್ಕೆ ನೀಡಿರುವ ರೈತರು ಎಚ್ಚರಿಕೆ ವಹಿಸಬೇಕಿದೆ. ಅಕ್ರಮ ಗಾಂಜಾ ಪ್ರಕರಣ ಜಾಮೀನು ರಹಿತ ಅಪರಾಧವಾಗಿದ್ದು, ಎನ್‌ಡಿಪಿಎಸ್‌ ಕಾಯ್ದೆ ಪ್ರಕಾರ ಆರೋಪಿಗೆ ಗರಿಷ್ಠ 10 ವರ್ಷ ಜೈಲು ಶಿಕ್ಷೆ ಜತೆಗೆ 1 ಲಕ್ಷ ರೂಪಾಯಿಗೂ ಹೆಚ್ಚು ದಂಡ ವಿಧಿಸುವ ಅವಕಾಶವಿದೆ. ಹಾಗಾಗಿ ರೈತರು ಸಾಕಷ್ಟು ಎಚ್ಚರಿಕೆ ವಹಿಸಬೇಕು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.