ಸ್ವರಾಜ್ಯ ಹರಿಕಾರ ಬಾಲಗಂಗಾಧರ

ಮಹಾನ್‌ ಪುರುಷರ ಜೀವನ ಚರಿತ್ರೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ

Team Udayavani, Aug 2, 2019, 3:44 PM IST

2-Agust-35

ಯಾದಗಿರಿ: ಕೊಡೇಕಲ್ ಗುರು ದಾವಲಮಲಿಕ್‌ ಅನಾಥ ಮಕ್ಕಳ ಆಶ್ರಮ ವಸತಿ ಶಾಲೆಯಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕ್‌ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

ಯಾದಗಿರಿ: ಬ್ರಿಟಿಷ್‌ ರಾಜಸತ್ತೆ ವಿರುದ್ಧ ತಮ್ಮ ಕೇಸರಿ ಪತ್ರಿಕೆ ಮೂಲಕ ಚಳವಳಿ ಸಾರಿದ ಬಾಲಗಂಗಾಧರ ತಿಲಕ್‌ ಸ್ವದೇಶಿ ಆಂದೋಲನದ ಹರಿಕಾರರು ಎಂದು ಗುರು ದಾವಲಮಲಿಕ್‌ ಅನಾಥ ಮಕ್ಕಳ ಆಶ್ರಮ ವಸತಿ ಶಾಲೆ ಕಾರ್ಯದರ್ಶಿ ಪ್ರಕಾಶ ಯಡ್ಡಿ ಹೇಳಿದರು.

ಜಿಲ್ಲೆಯ ಕೊಡೇಕಲ್ ಗ್ರಾಮದ ಗುರು ದಾವಲಮಲಿಕ್‌ ಅನಾಥ ಮಕ್ಕಳ ಆಶ್ರಮ ವಸತಿ ಶಾಲೆಯಲ್ಲಿ ಆಚರಿಸಲಾಗಿದ್ದ ಲೋಕಮಾನ್ಯ ಬಾಲಗಂಗಾಧರ ತಿಲಕ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಣೇಶ ಹಬ್ಬದ ಮೂಲಕ ಜನರನ್ನು ಸಂಘಟಿಸಿ ಸ್ವಾತಂತ್ರ್ಯದ ಕಿಚ್ಚನ್ನು ಹೊತ್ತಿಸಿದ ಲಾಲ-ಬಾಲ-ಪಾಲ ಈ ತ್ರಿವಳಿಗಳ ಕೊಡುಗೆಯನ್ನು ದೇಶ ಎಂದು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಸೆರೆವಾಸದಲ್ಲಿದ್ದರು ಕೂಡ ತಮ್ಮ ಬರವಣಿಗೆ ಮೂಲಕ ಯುವಕರನ್ನು ಒಟ್ಟುಗೂಡಿಸಿ ದೇಶ ಕಟ್ಟುವ ಕೆಲಸಕ್ಕೆ ಹಬ್ಬಗಳನ್ನು ಬಳಸಿಕೊಂಡು ತಿಲಕರ ಸಾಧನೆ ಅಮೋಘವಾದದು. ಇಂತಹ ಮಹಾನ್‌ ಪುರುಷ ನಮ್ಮ ದೇಶದಲ್ಲಿ ಜನಿಸಿದ್ದಾರೆ ಎಂಬ ಅಭಿಮಾನ ಪ್ರತಿಯೊಬ್ಬರಲ್ಲಿ ಇರಬೇಕು ಎಂದು ಎಂದು ಹೇಳಿದರು.

ಆಶ್ರಮದ ಪೂಜ್ಯ ದಾವಲಮಲಿಕ್‌ ಮುತ್ಯಾ ಮಾತನಾಡಿ, ಬ್ರಿಟಿಷರ ಸಂಕೋಲೆಯಿಂದ ಭಾರತ ಮಾತೆಯನ್ನು ಮುಕ್ತಗೊಳಿಸಲು ದೇಶದ ಯುವಕರಲ್ಲಿ ದೇಶಾಭಿಮಾನ ಮೂಡಿಸಿದ ಬಾಲಗಂಗಾಧರ ತಿಲಕರು ಲೋಕಮಾನ್ಯರು ಎಂದು ಹೇಳಿದರು. ಇಂತಹ ಮಹಾನ್‌ ಪುರುಷರ ಜೀವನ ಚರಿತ್ರೆಗಳನ್ನು ಒದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಶಿಕ್ಷಕರಾದ ಸಂಪತ್ತ ಸಜ್ಜನ, ದೇವರಾಜ ಕಟ್ಟಿಮನಿ, ರವಿ ಆರಲಗಡ್ಡಿ, ಖೈರನಬಿ ವಾಲಿಕಾರ, ದೇವಮ್ಮ ಇದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.