ದೇಶ ರಕ್ಷಣೆಗೆ ಪಣ ತೊಡಿ

ಕೆಲ ರಾಜಕೀಯ ಪಕ್ಷಗಳಿಗೆ ಕಾಶ್ಮೀರ ಅಭಿವೃದ್ಧಿ ಬೇಕಾಗಿಲ್ಲ

Team Udayavani, Aug 16, 2019, 1:10 PM IST

16-Agust-25

ಯಾದಗಿರಿ: ಗಾಂಧಿವೃತ್ತದ ಪಂಪಮಹಾಕವಿ ಮಂಟಪದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮದಲ್ಲಿ ಕೃಷ್ಣ ಜೋಶಿ ಮಾತನಾಡಿದರು.

ಯಾದಗಿರಿ: ಅಖಂಡ ಭಾರತಕ್ಕಾಗಿ ಹಿಂದೂ ಸಮಾಜ ಒಗ್ಗಟ್ಟಾಗಿ ಸಂಕಲ್ಪ ಮಾಡಿ ದೇಶ ಧರ್ಮ ಸಂರಕ್ಷಿಸುವ ನಿಟ್ಟಿನಲ್ಲಿ ಪಣ ತೊಡಬೇಕು ಎಂದು ಕೃಷ್ಣ ಜೋಶಿ ಹೇಳಿದರು.

ನಗರದ ಗಾಂಧಿ ವೃತ್ತದಲ್ಲಿರುವ ಪಂಪಮಹಾಕವಿ ಮಂಟಪದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಅಖಂಡ ಭಾರತ ಸಂಕಲ್ಪ ದಿನ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದ ಕೆಲವು ರಾಜಕೀಯ ಕುತಂತ್ರಿಗಳು ನಮ್ಮಲ್ಲಿಯೇ ಒಡಕು ಮೂಡಿಸಿದ್ದರು. ಈಗಿನ ಪ್ರಧಾನ ಮಂತ್ರಿಗಳು ಕಾಶ್ಮೀರದ ವಿಷಯದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡು ಅಖಂಡ ಭಾರತದ ಮುನ್ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ದೇಶದಲ್ಲಿದ್ದು ವಿರೋಧಿಗಳ ಪರ ಎಂಬಂತೆ ಹೇಳಿಕೆ ನೀಡುತ್ತಿರುವ ರಾಜಕೀಯ ಪಕ್ಷದ ಕುರಿತು ವಾಗ್ಧಾಳಿ ನಡೆಸಿದ ಅವರು, ಸಂವಿಧಾನದ ಅನುಚ್ಛೇದ 370 ಮತ್ತು 35ಎ ರದ್ದುಗೊಂಡಿದ್ದರಿಂದ ಕಾಶ್ಮೀರ ಅಭಿವೃದ್ಧಿಯಾಗಲಿದೆ ಎಂದು ಕಾಶ್ಮೀರಿಗರು ನಂಬಿಕೆಯಿಂದ ಬಯಸುತ್ತಿದ್ದಾರೆ. ಆದರೆ ಕೆಲ ರಾಜಕೀಯ ಪಕ್ಷಗಳಿಗೆ ಕಾಶ್ಮೀರಿಗರ ಅಭಿವೃದ್ಧಿ ಬೇಕಿಲ್ಲ. ಬದಲಿಗೆ ಅವರನ್ನು ಅಶಾಂತಿಗೆ ದೂಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಹೇಳಿದರು.

ಪೂಜ್ಯ ಚನ್ನವೀರಯ್ಯ ಸ್ವಾಮಿ ಸೊಪ್ಪಿಮಠ ಸಾನ್ನಿಧ್ಯ ಹಿಂದೂ ಜಾಗರಣ ವೇದಿಕೆ ಯಾದಗಿರಿ ಸಂಚಾಲಕ ಶಾಂತಕುಮಾರ ತಳವಾರ ಅಧ್ಯಕ್ಷತೆ ವಹಿಸಿದ್ದರು.

ಹಿಂದೂ ಜಾಗರಣೆ ಕಾರ್ಯಕರ್ತರಾದ ವೀರೇಶ ಜಕಾತಿ, ಮಹೇಶ ಹಿರೇಮಠ, ಶಿವು ಅಂಬಿಗೇರ, ದೇವರಾಜ ಆರ್ಯ, ಶರಣು ಮಡಿವಾಳ, ಉದಯ ಚೌವ್ಹಾಣ, ಅಭಿಷೇಕ ಚೌವ್ಹಾಣ, ಸಾಬು ನಕ್ಕಲ, ಪುರಿ ಜಗನ್ನಾಥ, ಮಲ್ಲಿಕಾರ್ಜುನ, ಹಣಮಂತ, ಬನದೇಶ ಪಾಂಚಾಳ, ರಾಘವೇಂದ್ರ ಗೌಳಿ, ಪ್ರಕಾಶ ರಾಯಚೂರು, ಬಾಪುಗೌಡ, ಸಾಗರ ಮಡಿವಾಳ, ಅಭಿಷೇಕ ಹಕೀಂ, ಸಾಗರ ಮಡಿವಾಳ, ರಾಜು ಕರಡಿ ಭಾಗವಹಿಸಿದ್ದರು.

ಚೇತನ ಮಡಿವಾಳ ಸ್ವಾಗತಿಸಿದರು. ಮಹೇಸ ಜಿನಕೇರಿ ಪ್ರಾರ್ಥನಾ ಗೀತೆ ಹಾಡಿದರು. ಮಲ್ಲಿಕಾರ್ಜುನ ಪಾಟೀಲ ಅತಿಥಿಗಳ ಪರಿಚಯ ಮಾಡಿದರು. ಬಂದೇಶ ಅಭಿಷೇಕ್‌ ಹಿರೇಮs್ ನಿರೂಪಿಸಿದರು. ಹೊರಗಿನ ಮಠ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.