ಭಾರತೀಯ ಪರಂಪರೆಯಲ್ಲಿ ಕಲೆಗಿದೆ ವಿಶೇಷ ಸ್ಥಾನ

ಜಾನಪದ ಸಾಹಿತ್ಯದಲ್ಲಿ ಅಡಗಿವೆ ನೈತಿಕ ಮೌಲ್ಯಗಳು

Team Udayavani, Jun 23, 2019, 3:59 PM IST

23–June-36

ಯಾದಗಿರಿ: ಸಣ್ಣ ಸಂಬರದಲ್ಲಿ ಮೈಸಾಸೂರ ಮರ್ಧನಾ ದೊಡ್ಡಾಟ ತರಬೇತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಲಾವಿದ ಎಸ್‌.ಎಲ್. ತೋರಣಕರ್‌ ಮಾತನಾಡಿದರು.

ಯಾದಗಿರಿ: ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯಲ್ಲಿ ಜಾನಪದ, ನಾಟಕಗಳಿಗೆ ಹಾಗೂ ಯಕ್ಷಗಾನ ಬಯಲಾಟದಂತಹ ಜಾನಪದ ಕ್ಷೇತ್ರದ ಕಲೆಗಳಿಗೆ ಎಲ್ಲಿಲ್ಲದ ಸ್ಥಾನ-ಮಾನ ಇದೆ ಎಂದು ಕಲಾವಿದ ಎಸ್‌.ಎಲ್. ತೋರಣಕರ್‌ ಹೇಳಿದರು.

ತಾಲೂಕಿನ ಸಣ್ಣ ಸಂಬರದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ ಬಾಗಲಕೋಟೆ, ವೀಣಾಶ್ರೀ ಸಂಗೀತ ಹಾಗೂ ವಿವಿಧೊದ್ದೇಶ ಸೇವಾ ಸಂಸ್ಥೆ ಹಾಗೂ ದಿ| ಹಳ್ಳಾ ವೆಂಕಟಮ್ಮ ಸ್ವರಮಧುರಾ ಸಂಗೀತ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮೈಸಾಸೂರ ಮರ್ಧನಾ ದೊಡ್ಡಾಟ ತರಬೇತಿ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಲೆ ಉಳಿಸುವ ಕರ್ತವ್ಯ ನಮ್ಮದಾಗಿದೆ. ಜಾನಪದದಲ್ಲಿ ಬರುವ ಅನೇಕ ಬಡ ಕಲಾವಿದರು, ಬಡತನ, ಅನಕ್ಷರತೆ, ಆರ್ಥಿಕ ಪರಿಸ್ಥಿತಿ, ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿ ಜಾನಪದ ಕಲೆ ಬಿಟ್ಟು ಬೇರೆ ಉದ್ಯೋಗಗಳತ್ತ ಮಾರು ಹೋಗುತ್ತಿದ್ದಾರೆ. ನಾವೆಲ್ಲರೂ ಈ ಕಲೆಗಳನ್ನು ಉಳಿಸಿ-ಬೆಳೆಸಬೇಕಾಗಿದೆ. ಹಾಗಾಗಿ ಗ್ರಾಮೀಣ ಪ್ರದೇಶದಲ್ಲಿ ಇಂತಹ ಸಂಸ್ಕೃತಿ ತರಬೇತಿ ನೀಡಬೇಕು ಎಂದು ಹೇಳಿದರು.

ರಮಾದೇವಿ ಮಾತನಾಡಿ, ಜಾನಪದ ಸಾಹಿತ್ಯದಲ್ಲಿ ದೇವರು, ಧರ್ಮ, ಭಯ, ಭಕ್ತಿ ನೈತಿಕ ಮೌಲ್ಯಗಳು ಅಡಗಿವೆ, ಜಾನಪದ ಕಲಾವಿದರು ಯಾವುದೇ ವಿಶ್ವ ವಿದ್ಯಾಲಯದಿಂದ ಅಭ್ಯಾಸ ಮಾಡದೇ ಸಂದರ್ಭಕ್ಕೆ ತಕ್ಕಂತೆ ಸ್ವತಃ ಜಾನಪದಗಳನ್ನು ಹಾಡುತ್ತಾರೆ. ಅವರ ಕಲೆ ಈಗ ನಶಿಸಿ ಹೋಗುತ್ತಿದ್ದು, ಅಗತ್ಯ ಪ್ರೋತ್ಸಾಹ ನೀಡಬೇಕಿದೆ ಎಂದು ಹೇಳಿದರು.

ಬಸರೆಡ್ಡಿ ಮಾತನಾಡಿ, ಯುವ ಜನಾಂಗ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗದೇ ದೇಶಿ ಸಂಸ್ಕೃತಿ ಬೆಳೆಸಬೇಕು, ಜಾನಪದ ಕಲೆಗಳಿಗೆ ತನ್ನದೇ ಆದ ವೈಶಿಷ್ಟ್ಯತೆ ಇದೆ. ರೈತರು ರಾಶಿ ಮಾಡುವಾಗ ರಾಶಿ ಹಾಡು ಹಾಡುವುದು, ಮೊಹರಂ ಪದ, ತಾಯಿ ಮಗುವಿಗೆ ಹಾಲುಣಿಸುವಾಗ ಜೋಗುಳ ಪದ, ಕಟ್ಟಿ ಹಾಡುವಾಗ ಅದರ ಸವಿ ಸವೆದು ಮಗು ನಿದ್ರಗೆ ಜಾರುತ್ತಿತ್ತು. ಇಂತಹ ಕಲೆಗಳನ್ನು ಉಳಿಸಬೇಕು. ಅಖೀಲ ಕರ್ನಾಟಕ ಜಾನಪದ ಲೋಕದಲ್ಲಿ ಕಟ್ಟಿರುವ ಗೆಜ್ಜೋತ್ಸವ ಎಂಬ ಕಾರ್ಯಕ್ರಮಗಳನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಮಾಧ್ವಾರ ಗ್ರಾಪಂ. ಅಧ್ಯಕ್ಷೆ ಶಕುಂತಲಾ ಬಸವರಾಜ ಕಾರ್ಯಕ್ರಮ ಉದ್ಘಾಟಿಸಿದರು. ತೋರಣಕರ ಗ್ರಾಪಂ ಅಧ್ಯಕ್ಷ ಶರಣಪ್ಪ ಲಕ್ಷ್ಮಣ, ಸಂಜೀವಕುಮಾರ ಜುಮ್ಮಾ, ಸಿದ್ರಾಮರಡ್ಡಿ ಪಳ್ಳಾ, ಪ್ರಕಾಶ ಅಂಗಡಿ ಕನ್ನಳ್ಳಿ, ನಾಗಪ್ಪ, ಮನ್ಯಮ್ಮ ರಾಘವೇಂದ್ರ, ಶಾಂತಪ್ಪ ಕಾನಳ್ಳಿ ವಕೀಲರು, ದೊಡ್ಡಪ್ಪಗೌಡ, ತಾಯಪ್ಪ ಬದ್ದೇಪಲ್ಲಿ, ವೆಂಕಟೇಶ ಮೇತ್ರೆ, ಗುರುನಾಥರೆಡ್ಡಿ, ಅನಂತರೆಡ್ಡಿ, ನಿಂಗಣ್ಣ ಪೂಜಾರಿ, ರಾಮಚಾರಿ ಶಿಲ್ಪಾಕಲೆ, ಬಿ.ಸಿ. ಪಾಟೀಲ, ಹಣಮಂತ ವಂಕಸಂಬರ ಇದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.