ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ

ಆರು ದಶಕಗಳ ಕಾಲ ಆಳಿರುವ ಕಾಂಗ್ರೆಸ್‌ ದೇಶಕ್ಕೆ ಯಾವುದೇ ಕೊಡುಗೆ ನೀಡಿಲ್ಲ: ರಾಜೂ ಗೌಡ

Team Udayavani, Apr 11, 2019, 1:39 PM IST

11-April-18

ಸುರಪುರ: ದೇವರಗೋನಾಲ ಗ್ರಾಮದಲ್ಲಿ ಶಾಸಕ ರಾಜೂಗೌಡ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಮತಯಾಚಿಸಿದ ಮಾತನಾಡಿದರು.

ಸುರಪುರ: ದೇಶದ ಅಭಿವೃದ್ಧಿಗಾಗಿ ಮತದಾರರು ಬಿಜೆಪಿ ಬೆಂಬಲಿಸಬೇಕು. ಅಖಂಡತೆ ಮತ್ತು ಸಾರ್ವಭೌಮತ್ವ ರಕ್ಷಣೆ ಮತ್ತು ದೇಶದ ಭದ್ರತೆಗಾಗಿ ಪಕ್ಷದ ಅಭ್ಯರ್ಥಿ ರಾಜಾ ಅಮರೇಶ್ವ ನಾಯಕ ಅವರನ್ನು ಗೆಲ್ಲಿಸಿ ತರುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸುವ ಸಂಕಲ್ಪ
ಮಾಡಬೇಕು ಎಂದು ಶಾಸಕ ನರಸಿಂಹ ನಾಯಕ ರಾಜೂಗೌಡೆ ಕರೆ ನೀಡಿದರು.

ತಾಲೂಕಿನ ದೇವರ ಗೋನಾಲ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ರಾಜಾ ಅಮರೇಶ್ವ ನಾಯಕ ಪರ ಮತ ಯಾಚಿಸಿ ಅವರು ಮಾತನಾಡಿದರು. ಆರು ದಶಕಗಳ ಕಾಲ ಆಳಿರುವ ಕಾಂಗ್ರೆಸ್‌ ದೇಶಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಸ್ವಾತಂತ್ರ್ಯ ಚಳವಳಿ ಕಥೆ ಹೇಳುವ ಕಾಂಗ್ರೆಸಿಗರಿಗೆ ಹೋರಾಟ ದ ನಿಜವಾದ ಕಥೆಯೇ ಗೊತ್ತಿಲ್ಲ. ದೇಶಕ್ಕೆ ಮಹಾನ್‌ ಸಂವಿಧಾನ ಕೊಡುಗೆ ನೀಡಿದ ಮಹಾತ್ಮ
ಡಾ| ಬಾಬಾಸಾಹೇಬ ಅವರನ್ನು ಗೌರವಿಸಲಿಲ್ಲ. ಗೌರವದಿಂದ ಕಂಡಿಲ್ಲ. ಪ್ರತಿ ಚುನಾವಣೆಗಳಲ್ಲಿ ರಣತಂತ್ರ ರೂಪಿಸಿ ಅವರನ್ನು ಸೋಲಿಸಿದರು. ಅವರ ಅಂತಿಮ ಸಂಸ್ಕಾರಕ್ಕೂ ಕೂಡ ನಿವೇಶನ ನೀಡಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಡಾ| ಬಾಬಾಸಾಹೇಬ ಅವರ ಸಮಾದಿ ಸ್ಥಳವನ್ನು ಅಭಿವೃದ್ಧಿ ಮಾಡಲು ವಿಶೇಷ ಅನುದಾನ ನೀಡಿ ಬಾಬಾ ಸಾಹೇಬರಿಗೆ ಗೌರವ ಸಲ್ಲಿಸಿದ್ದಾರೆ.

ಇದು ಬಿಜೆಪಿ ಸಂಸ್ಕೃತಿ. ಈ ವಾಸ್ತವಿಕ ಸತ್ಯವನ್ನು ದೇಶದ ಜನರು ಅರಿತುಕೊಳ್ಳಬೇಕು ಎಂದು ಹೇಳಿದರು. ಸಂವಿಧಾನದ 371ನೇ(ಜೆ) ಕಲಂ ನಾನೇ ಜಾರಿಗೆ ತಂದಿದ್ದೇನೆ. ದೇಶದ ಅಭಿವೃದ್ದಿಯಲ್ಲಿ ಕಾಂಗ್ರೆಸ್‌ ಪಕ್ಷದ ಕೊಡುಗೆ ಇದೆ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್‌ ಪಕ್ಷದ ಮುಖಂಡರು ಆತ್ಮಾವಲೋಕನ ಮಾಡಿಕೊಳ್ಳಬೇಕು. 60 ವರ್ಷ ಮಾಡದ ಅಭಿವೃದ್ದಿಯನ್ನು ಪ್ರಧಾನಿ ಮೋದಿ ಕೇವಲ ಐದು ವರ್ಷಗಳಲ್ಲಿ ಮಾಡಿ ತೋರಿಸಿದ್ದಾರೆ. ಇಡೀ ದೇಶದಾಧ್ಯಂತ ಇವತ್ತು ಮೋದಿ ಅಲೆ ಇದೆ. ಇದನ್ನು ಸಹಿಸಲಾಗದೆ ಸೋಲಿನ ಭೀತಿಯಿಂದ ಮೋದಿ ಅವರ ವಿರುದ್ಧ ವ್ಯರ್ಥ ಆರೋಪ ಮಾಡುತ್ತಿದ್ದಾರೆ
ಎಂದು ದೂರಿದರು.

ಹಾಲಿ ಸಂಸದ ಬಿ.ವಿ. ನಾಯಕ ನಿಷ್ಕಿಯ ಸಂಸದ. ಅಪ್ಪ ಮಗ ನಾಲ್ಕು ಬಾರಿ ಗೆದ್ದು ಬಂದಿದ್ದು, ಕ್ಷೇತ್ರದಲ್ಲಿ ಏನನ್ನು ಅಭಿವೃದ್ಧಿ ಮಾಡಿಲ್ಲ. ಜಿಲ್ಲೆಗೆ ಮಂಜೂರಿಯಾಗಿದ್ದ ಐಐಟಿಯನ್ನು ಉಳಿಸಿ ಕೊಳ್ಳಲಾಗಲಿಲ್ಲ. ಕೈಗಾರಿಕೆ ಸ್ಥಾಪಿಸಲಾಗಲಿಲ್ಲ ಎಂದು ಆರೋಪಿಸಿದರು. ರಾಜಾ ಅಮರೇಶ ನಾಯಕ ಅವರಿಗೆ ಎರಡು ಬಾರಿ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ ಅನುಭವ ಇದೆ.

ಸರಳ ಸಜ್ಜನಿಕೆ ರಾಜಕಾರಣಿ. ಅವರು ಚುನಾಯುತರಾದರೆ ಪ್ರತಿ ತಾಲೂಕಿನಲ್ಲಿ ಸಂಸದರ ಕಚೇರಿ ಆರಂಭಿಸಲಾಗುವುದು. ಸಣ್ಣ ಸಣ್ಣ ಕೈಗಾರಿಕಾ ಘಟಕ ಸ್ಥಾಪಿಸಿ ಯುವಕರಿಗೆ ಉದ್ಯೋಗ ಒದಗಿಸಲಾಗುವುದು. ಕಾರಣ ಅಮರೇಶ ನಾಯಕ ಅವರನ್ನು ಗೆಲ್ಲಿಸಿ ತರಬೇಕು ಎಂದು ಮನವಿ ಮಾಡಿದರು.

ಪ್ರಮುಖರಾದ ರಾಜಾ ಹನುಮಪ್ಪ ನಾಯಕ ತಾತಾ, ಎಚ್‌.ಸಿ. ಪಾಟೀಲ, ದೊಡ್ಡ ದೇಸಾಯಿ, ಸಣ್ಣ ದೇಸಾಯಿ ದೇವರಗೋನಾಲ, ಮರಿಲಿಂಗಪ್ಪ ಕರ್ನಾಳ, ಬಿ.ಎಂ. ಹಳ್ಳಿಕೋಟಿ, ಶಂಕರ ನಾಯಕ, ಬಲಭೀಮ ನಾಯಕ, ಶರಣು ಬೈರಿಮಡ್ಡಿ,  ಮಾನಪ್ಪ ದಾಡಿ, ಭೀಮಾಶಂಕರ ಬಿಲ್ಲವ ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.