ಯಾದಗಿರಿ ಬಂದ್‌ ಯಶಸ್ವಿಗೊಳಿಸಿ

ಮೆಡಿಕಲ್ ಕಾಲೇಜು ನಗರಕ್ಕೆ ಅಗತ್ಯವಿಲ್ಲ ಎಂಬ ಹೇಳಿಕೆಗೆ ಖಂಡನೆ

Team Udayavani, Jul 8, 2019, 11:25 AM IST

08-July-11

ಯಾದಗಿರಿ: ವಿವಿಧ ಸಂಘಟನೆಗಳ ಮುಖಂಡರ ಜತೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಸಭೆ ನಡೆಸಿದರು.

ಯಾದಗಿರಿ: ನಮ್ಮ ಭಾಗಕ್ಕೆ ರಾಜ್ಯ ಸರ್ಕಾರದಿಂದ ಆಗುತ್ತಿರುವ ಧೋರಣೆ ಎಲ್ಲರೂ ಖಂಡಿಸಿ ಯಾದಗಿರಿ ಬಂದ್‌ ಯಶಸ್ವಿಗೊಳಿಸುವಂತೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಕರೆ ನೀಡಿದರು.

ಶಾಸಕರ ಕಚೇರಿಯಲ್ಲಿ ಕರೆದ ವಿವಿಧ ಸಂಘ-ಸಂಸ್ಥೆಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಭಾಗಕ್ಕೆ ನಿರಂತರ ಅನ್ಯಾಯ ಮಾಡುತ್ತಾ ಬರುತ್ತಿರುವವರ ಸಾಲಿಗೆ ಸೇರಿರುವ ಹಾಲಿ ಮುಖ್ಯಮಂತ್ರಿ ಇಲ್ಲಿ ಮೆಡಿಕಲ್ ಕಾಲೇಜು ಅಗತ್ಯವಿಲ್ಲ ಎಂದು ಹೇಳಿ ಈ ಭಾಗದ ಜನರ ಸ್ವಾಭಿಮಾನ ಕೆಣಕಿದ್ದಾರೆ.

ಆದ್ದರಿಂದ ಇದಕ್ಕೆ ತಕ್ಕ ಉತ್ತರ ನೀಡಲು ಬಂದ್‌ ಯಶಸ್ವಿಗೊಳಿಸುವ ಮೂಲಕ ಅವರ ಕಣ್ಣು ತೆರೆಸುವ ನಿಟ್ಟಿನಲ್ಲಿ ಹೋರಾಟ ನಡೆಸಬೇಕಿದೆ. ಶಾಂತಿಯುತ ಹೋರಾಟ ನಡೆಸಿ ಯಾದಗಿರಿಗೆ ಕಾಲೇಜು ಮತ್ತು ಬೇಕಾದ ಅನುದಾನ ತರಲು ಹಂತ ಹಂತವಾಗಿ ಉಗ್ರ ಹೋರಾಟ ನಡೆಸಲು ಸಿದ್ಧ ಎಂದು ಅವರು ತಿಳಿಸಿದರು.

ಬುಧವಾರ ಜುಲೈ 10ರಂದು ಮೈಲಾಪೂರ ಬೇಸ್‌ನಿಂದ ಗಾಂಧಿ ವೃತ್ತದ ಮಾರ್ಗವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು, ಇದರಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ಭಾಗವಹಿಸಿ ನಮ್ಮ ಹಕ್ಕು ಪಡೆಯಲು ಭಾಗಿಯಾಗಬೇಕೆಂದು ಮನವಿ ಮಾಡಿದರು.

ಈಗಾಗಲೇ ವಾಣಿಜ್ಯೋದ್ಯಮಿಗಳು, ವ್ಯಾಪಾರಸ್ಥರು ಬೆಂಬಲ ಸೂಚಿಸಿದ್ದು, ಇನ್ನುಳಿದಂತೆ ವಿವಿಧ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು ಪ್ರತಿಯೊಬ್ಬ ಸಾರ್ವಜನಿಕರು ಹೋರಾಟದಲ್ಲಿ ಭಾಗಿಯಾಗುವ ಮೂಲಕ ಅನ್ಯಾಯ ಖಂಡಿಸಿ ಹೋರಾಟಕ್ಕೆ ಧುಮುಕಬೇಕೆಂದು ಮನವಿ ಮಾಡಿದರು.

ವೀರ ಕನ್ನಡಿಗರ ಪ್ರತಿಷ್ಠಾನ ಅಧ್ಯಕ್ಷ ಕೃಷ್ಣಮೂರ್ತಿ ಕುಲಕರ್ಣಿ, ವೀರಭಾರತಿ ಪ್ರತಿಷ್ಠಾನ ಅಧ್ಯಕ್ಷ ವೈಜನಾಥ ಹಿರೇಮಠ, ಕರ್ನಾಟಕ ರಣಧೀರ ಪಡೆಯ ಜಿಲ್ಲಾಧ್ಯಕ್ಷ ಡಿ. ಬಾಸ್ಕರ್‌ ಅಲ್ಲಿಪುರ, ನಮ್ಮ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರವಿ ರಾಠೊಡ ಮುದ್ನಾಳ, ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಂದ್ರಶೇಖರ ದಾಸನಕೇರಿ, ಜಯ ಕರ್ನಾಟಕ ಸಂಘಟನೆಯ ಮಲ್ಲಿಕಾರ್ಜುನ ಜಲ್ಲಪ್ಪನೋರ್‌, ಶಂಕರನಾಗ ಆಟೋ ಚಾಲಕರ ಸಂಘದ ಮಲ್ಲಿಕಾರ್ಜುನ ಸಾಂಗ್ಲಿಯಾನ, ಬೆಂಜಮಿನ್‌ ಶಿವನೂರು, ವಿದ್ಯಾರ್ಥಿ ಮುಖಂಡ ಪವನಕುಮಾರ, ರೈತ ಸಂಘದ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.