ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ

ಆದ್ಯತೆ ಮೇರೆಗೆ ತರಬೇತಿಚೆಂಡು ಹೂವಿಗೆ ಹೆಚ್ಚಿದ ಬೇಡಿಕೆ: ಡಾ| ರೇವಣಪ್ಪ

Team Udayavani, Oct 27, 2019, 1:27 PM IST

27-October-16

ಯಾದಗಿರಿ: ದಸರಾ ಮತ್ತು ದೀಪಾವಳಿ ಹಬ್ಬಗಳಲ್ಲಿ ಚೆಂಡು ಹೂವುಗಳಲ್ಲದೆ ಇತರೆ ಹೂಗಳ ಬೇಡಿಕೆ ಇರುವುದರಿಂದ ಹಬ್ಬಗಳಲ್ಲಿ ಕೊಯ್ಲು ಬರುವಂತೆ ಬೆಳೆಗಳನ್ನು ಬೆಳೆಯುವುದರಿಂದ ರೈತರು ಹೆಚ್ಚು ವರಮಾನ ಪಡೆಯಬಹುದು ಎಂದು ತೋಟಗಾರಿಕ ವಿಸ್ತರಣಾ ಶಿಕ್ಷಣ ಘಟಕ ಮುಂದಾಳು ಡಾ| ರೇವಣಪ್ಪ ಹೇಳಿದರು.

ಜಿಲ್ಲೆಯ ಚಾಮನಾಳ ತಾಂಡದ ರೈತ ಶಾಂತಿಲಾಲ ರಾಠೊಡ ತೋಟದಲ್ಲಿ ಚೆಂಡು ಹೂವು ಬೆಳೆಯ ಬೇಸಾಯ ತಾಂತ್ರಿಕತೆಗಳ ಕುರಿತ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಚೆಂಡು ಹೂವಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ಆದ್ಯತೆ ಮೇರೆಗೆ ಈ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಶಹಾಪುರ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ ಮಾತಾನಾಡಿ, ಇಲಾಖೆ ಯೋಜನೆಗಳ  ಬಗ್ಗೆ ತಿಳಿಸಿದರು. ತೋಟದ ಮಾಲೀಕ ಶಾಂತಿಲಾಲ ರಾಠೊಡ ಮಾತಾನಾಡಿ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆ ಯಾದಗಿರಿಯಲ್ಲಿರುವುದು ನಮ್ಮ ರೈತರಿಗೆ ತುಂಬಾ ಅನುಕೂಲವಾಗಿದೆ ಎಂದರು.

ತೋಟಗಾರಿಕೆ ಬೆಳೆಗಳಿಗೆ ಸಂಬಂಧಿ ಸಿದ ಯಾವುದೇ ಸಮಸ್ಯೆಯಿದ್ದರೆ ನಾವು ಇವರನ್ನು ಸಂಪರ್ಕಿಸಬಹುದು ಮತ್ತು ಪರಿಹಾರ ಪಡೆದುಕೊಳ್ಳಬಹುದು. ಆದ್ದರಿಂದ ನಾವು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ವಿಜ್ಞಾನಿಗಳ ಮಾರ್ಗದರ್ಶನದಲ್ಲಿ ಉತ್ತಮ ಬೆಳೆಯನ್ನು ಬೆಳೆಯೋಣ ಮತ್ತು ಹೆಚ್ಚಿಗೆ ಲಾಭ ಪಡೆಯೋಣ ಎಂದು ಹೇಳಿದರು.

ತಾಂತ್ರಿಕ ಗೋಷ್ಠಿಯಲ್ಲಿ ಡಾ| ರೇವಣಪ್ಪ ಚೆಂಡು ಹೂಗಳ ವಿವಿಧ ತಳಿಗಳು, ಪೂರ್ವ ತಯಾರಿ, ಮಣ್ಣು, ನೀರಿನ ಪ್ರಮಾಣ, ಬೆಳೆಗಳ ವಿವಿಧ ಹಂತಗಳಲ್ಲಿ ನೀಡಬೇಕಾದ ಪೋಷಕಾಂಶಗಳ ಬಗ್ಗೆ ವಿವರಿಸಿದರು.

ಡಾ| ಪ್ರಶಾಂತ ಬೆಳೆಗಳಲ್ಲಿ ಬರುವ ರೋಗ ಮತ್ತು ಕೀಟಗಳ ಬಗ್ಗೆ ಮಾತಾನಾಡಿ, ರೈತರು ಬೆಳೆಗೆ ಬಾರದ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ತಿಳಿಸಿದರು. ಈ ವೇಳೆ ಹಲವಾರು ರೈತರು ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.