115 ಗ್ರಾಪಂ ಫಲಿತಾಂಶ ಪ್ರಕಟ


Team Udayavani, Jan 1, 2021, 7:06 PM IST

yg-tdy-1

ಯಾದಗಿರಿ: ಜಿಲ್ಲೆಯ ಒಟ್ಟು 119 ಗ್ರಾಪಂಗಳಲ್ಲಿ 115 ಗ್ರಾಪಂಗಳಿಗೆ ಎರಡು ಹಂತಗಳಲ್ಲಿ ಚುನಾವಣೆನಡೆದು ಇದೀಗ ಫಲಿತಾಂಶ ಹೊರಬಿದ್ದಿದೆ.

ಜಿಲ್ಲೆಯ ಶಹಾಪುರ 24, ಸುರಪುರ 21, ಹುಣಸಗಿ 18, ಯಾದಗಿರಿ 22, ಗುರುಮಠಕಲ್‌17 ಹಾಗೂ ವಡಗೇರಾ ತಾಲೂಕುವ್ಯಾಪ್ತಿಯಲ್ಲಿ 17ಗ್ರಾಮ ಪಂಚಾಯಿತಿಗಳಿಗೆ ಒಟ್ಟು 2291 ಸ್ಥಾನಗೆಳಿಗೆಚುನಾವಣೆ ಘೋಷಣೆಯಾಗಿತ್ತು. ಮೊದಲಹಂತದಲ್ಲಿ ಶಹಾಪುರ ತಾಲೂಕು ವ್ಯಾಪ್ತಿಯ 87,ಸುರಪುರ 58 ಹಾಗೂ ಹುಣಸಗಿ 81 ಸೇರಿ 226ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರೆ, ಎರಡನೇ ಹಂತದಲ್ಲಿ ಯಾದಗಿರಿಯ 99, ಗುರುಮಠಕಲ್‌ 69 ಹಾಗೂ ವಡಗೇರಾ ವ್ಯಾಪ್ತಿಯ40 ಅಭ್ಯರ್ಥಿಗಳು ಸೇರಿ ಒಟ್ಟು 434 ಸ್ಥಾನಗಳ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಶಹಾಪುರ ತಾಲೂಕಿನ 20 ಸ್ಥಾನಗಳಿಗೆ ಹಾಗೂ ಹುಣಸಗಿಯ 2 ಸ್ಥಾನಗಳಿಗೆ ನಾಮಪತ್ರಗಳು ಸಲ್ಲಿಕೆಯಾಗಿಲ್ಲ.

ಉಳಿದ 115 ಗ್ರಾಪಂಗಳ 2269 ಸ್ಥಾನಗಳಲ್ಲಿ ಅವಿರೋಧ ಹೊರತುಪಡಿಸಿ ಶಹಾಪುರ ತಾಲೂಕಿನ ಗ್ರಾಮ ಪಂಚಾಯಿತಿಗಳ 388ಸ್ಥಾನ, ಸುರಪುರನ 325 ಸ್ಥಾನ, ಹುಣಸಗಿಯ 286, ಯಾದಗಿರಿಯ360, ಗುರುಮಠಕಲ್‌ನ 233, ವಡಗೇರಾದ 243 ಸ್ಥಾನ ಸೇರಿ ಒಟ್ಟು 1835 ಸ್ಥಾನಗಳಿಗೆ ಮತದಾನ ನಡೆದು ಅಂತಿಮವಾಗಿ ಫಲಿತಾಂಶ ಹೊರಬಂದಿದೆ

ಗೆದ್ದು ಬಂದ ದಂಪತಿ :

ನಾರಾಯಣಪುರ: ಸಮೀಪದ ಜೋಗುಂಡಬಾವಿ ಗ್ರಾಪಂನ ವ್ಯಾಪ್ತಿಯ ಕೋಟೆಗುಡ್ಡ ಗ್ರಾಮದ 3 ಸ್ಥಾನಗಳ ಪೈಕಿ ಎರಡು ಪ್ರತ್ಯೇಕ ಸ್ಥಾನಗಳಿಗೆ ದಂಪತಿ ಸ್ಪರ್ಧಿಸಿ ಇಬ್ಬರೂ ವಿಜೇತರಾಗುವ ಮೂಲಕ ಗ್ರಾಪಂಗೆ ಪ್ರವೇಶಿಸಿದ್ದಾರೆ.

ಸಾಮಾನ್ಯ ಮೀಸಲು ಕ್ಷೇತ್ರಕ್ಕೆ ಪತಿಯಾದ

ಯಲಪ್ಪ ದೇವೇಂದ್ರಪ್ಪ ಸ್ಪರ್ಧಿಸಿ ವಿಜಯಿಯಾಗಿದ್ದರೆ, ಸಾಮಾನ್ಯ ಮಹಿಳಾ ಮೀಸಲು ಕ್ಷೇತ್ರಕ್ಕೆ ಶಂಕರಮ್ಮ ಯಲ್ಲಪ್ಪ ಸ್ಪ ರ್ಧಿಸಿ ವಿಜೇತರಾಗುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಇನ್ನೊಂದು ಸಾಮಾನ್ಯ ಎಸ್ಟಿ ಮೀಸಲು ಕ್ಷೇತ್ರಕ್ಕೆ ಹನುಮಗೌಡ ತಾವರೆಪ್ಪಗೌಡ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.