ಅಬಕಾರಿ ದಾಳಿ: ಕಲಬೆರಕೆ ಸೇಂದಿ, ಮೂರು ಆಟೋ ಜಪ್ತಿ
Team Udayavani, Jul 6, 2022, 5:48 PM IST
ಗುರುಮಠಕಲ್: ತಾಲೂಕಿನ ಅರಕೇರ(ಕೆ) ಗ್ರಾಮದಲ್ಲಿ ನೀರು ಸರಬರಾಜು ಘಟಕದ ಹತ್ತಿರ ಅಕ್ರಮ ಕಲಬೆರಕೆ ಸೇಂದಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಕಲಬೆರಕೆ ಸೇಂದಿ ಮತ್ತು ಮೂರು ಆಟೋ ಜಪ್ತಿ ಮಾಡಿದ್ದಾರೆ.
33 ಲೀಟರ್ ಕಲಬೆರಕೆ ಸೇಂದಿ ಸಹ ವಶಪಡಿಸಿಕೊಳ್ಳಲಾಗಿದೆ. ಒಟ್ಟು 5,41,450 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡು, 14 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರವೀಣಕುಮಾರ, ಮಹ್ಮದ ರಫೀ, ನೀಲಕಂಠ, ಶರಣಬಸಪ್ಪ, ಶರೀಫ್, ಶೇಖರ, ದೊಂಡಿಬಾ, ಶಂಕರ, ಗುರುನಾಥ, ಅನಿಲ್, ಸುಭಾನಿ, ನಾಗರಾಜ, ಜಟ್ಟೆಪ್ಪ ಎಂಬವರನ್ನು ಬಂಧಿಸಲಾಗಿದೆ.
ಅಬಕಾರಿ ನಿರೀಕ್ಷಕರು ಕೇದಾರನಾಥ ಎಸ್ .ಟಿ., ಅಬಕಾರಿ ಉಪ ನಿರೀಕ್ಷಕರಾದ ಶರಣು ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿ ನಂದಿಗೌಡ, ಬಸವರಾಜ ಇದ್ದರು. ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು