ಕೃಷ್ಣ ನದಿಗೆ 2.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಶಹಾಪುರದ ಕೊಳ್ಳೂರು ಸೇತುವೆ ಜಲಾವೃತ
Team Udayavani, Aug 17, 2020, 10:04 AM IST
ಯಾದಗಿರಿ: ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ಕೃಷ್ಣ ನದಿಗೆ ನೀರು ಹರಿಸಲಾಗಿದೆ. ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಸೇತುವೆ ಜಲಾವೃತಗೊಂಡಿರುವುದು. ಅಂತಾರಾಜ್ಯ ಸಂಪರ್ಕ ಕಡಿತವಾಗಿದೆ.
ಕೃಷ್ಣೆಯ ಒಡಲಿಗೆ 2.60 ಲಕ್ಷ ಕ್ಯೂಸೆಕ್ ನೀರು ಹರಿಸಿದ ಕಾರಣ ಸೇತುವೆ ಜಲಾವೃತ ಪ್ರಯಾಣಿಕರ ಪರದಾಟ.
ಸೇತುವೆ ಜಲಾವೃತವಾಗುವ ಹಿನ್ನೆಲೆಯಲ್ಲಿ ಕಳೆದೊಂದು ವಾರದ ಹಿಂದೆಯೇ ಭಾರಿ ಗಾತ್ರದ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.
ನದಿಗೆ 3 ಲಕ್ಷ ಕ್ಯೂಸೆಕ್ ನೀರು ಹರಿಸಿದ್ದಲ್ಲಿ ಹಲವು ಗ್ರಾಮಗಳಿಗೆ ನೀರು ನುಗ್ಗುವ ಆತಂಕ ಇದೀಗ ಗ್ರಾಮಸ್ಥರಲ್ಲಿ ಮನೆ ಮಾಡಿದೆ.
ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು 25 ಗೇಟ್ ಗಳ ಮೂಲಕ ನೀರು ಹರಿಸಲಾಗಿದೆ. ಜಲಾಶಯದ ಗರಿಷ್ಠ 33.313 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು ಸದ್ಯ 26.23ಟಿಎಂಸಿ ನೀರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ