ಯಾದಗಿರಿ: 35 ಜನರಿಗೆ ಸೋಂಕು ದೃಢ


Team Udayavani, Jul 7, 2020, 11:52 AM IST

ಯಾದಗಿರಿ: 35 ಜನರಿಗೆ ಸೋಂಕು ದೃಢ

ಯಾದಗಿರಿ: ಜಿಲ್ಲೆಯಲ್ಲಿ ಸೋಮವಾರ ಮತ್ತೆ 35 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1006ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಸೋಂಕಿತ ಪಿ-16868ರ ಸಂಪರ್ಕದಿಂದ 6 ವರ್ಷದ ಬಾಲಕ ಪಿ-25088ಗೆ ಸೋಂಕು ತಗುಲಿದೆ. ಸೋಂಕಿತರ ಸಂಪರ್ಕಕ್ಕೆ ಸಿಕ್ಕವರಲ್ಲಿಯೂ ಕೋವಿಡ್ ಮಹಾಮಾರಿ ಇಕ್ಕರಿಸುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇನ್ನೂ ಯಾವುದೇ ಸಂಪರ್ಕ ಪತ್ತೆಯಾಗದ ಸೋಂಕಿತರು ಹೆಚ್ಚಾಗುತ್ತಿದ್ದಾರೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದ 10 ವರ್ಷದ ಬಾಲಕ ಪಿ-25060, 12 ವರ್ಷದ ಬಾಲಕಿ ಪಿ-25061, 22 ವರ್ಷದ ಪುರುಷ ಪಿ-25062, 16 ವರ್ಷದ ಯುವಕ ಪಿ-25063, 9 ವರ್ಷದ ಬಾಲಕ ಪಿ-25064, ಸಂಪರ್ಕ ಪತ್ತೆಯಾಗದ 26 ವರ್ಷದ ಪುರುಷ ಪಿ-25065, ಮಹಾರಾಷ್ಟ್ರದ ನಂಟು ಹೊಂದಿರುವ 16 ವರ್ಷದ ಬಾಲಕ ಪಿ-25066, 34 ವರ್ಷದ ಮಹಿಳೆ ಪಿ-25067, 25 ವರ್ಷದ ಮಹಿಳೆ ಪಿ-25068, 11 ವರ್ಷದ ಬಾಲಕ ಪಿ-25069, 37 ವರ್ಷದ ಪುರುಷ ಪಿ-25070, 21 ವರ್ಷದ ಯುವಕ ಪಿ-25071, 50 ವರ್ಷದ ಪುರುಷ ಪಿ-25072, 22 ವರ್ಷದ ಮಹಿಳೆ ಪಿ-25073, 38 ವರ್ಷದ ಪುರುಷ ಪಿ-25074ಯಲ್ಲಿ ಸೋಂಕು ಕಾಣಿಸಿದೆ. ಇನ್ನು 25 ವರ್ಷದ ಪುರುಷ ಪಿ-25075, 45 ವರ್ಷದ ಮಹಿಳೆ ಪಿ-25076, 60 ವರ್ಷದ ಮಹಿಳೆ ಪಿ-25077, 22 ವರ್ಷದ ಮಹಿಳೆ ಪಿ-25078, 50 ವರ್ಷದ ಪುರುಷ ಪಿ-25079, 25 ವರ್ಷದ ಪುರುಷ ಪಿ-25080, 21 ವರ್ಷದ ಮಹಿಳೆ ಪಿ-25081, 19 ವರ್ಷದ ಯುವಕ ಪಿ-25082, 27 ವರ್ಷದ ಮಹಿಳೆ ಪಿ-25083 ಮತ್ತು 27 ವರ್ಷದ ಮಹಿಳೆ ಪಿ-25084, 21 ವರ್ಷದ ಪುರುಷ ಪಿ-25085, ಸಂಪರ್ಕ ಪತ್ತೆಯಾಗದ ಇಬ್ಬರು ಮಹಿಳೆಯರು 55 ವರ್ಷದ ಮಹಿಳೆ ಪಿ-25086 ಮತ್ತು 30 ವರ್ಷದ ಮಹಿಳೆ ಪಿ-25087 ಸೇರಿದಂತೆ 28 ವರ್ಷದ ಮಹಿಳೆ ಪಿ-25089 ಸೇರಿದಂತೆ ತೆಲಂಗಾಣದ ಸಂಪರ್ಕ ಹೊಂದಿರುವ 26 ವರ್ಷದ ಪುರುಷ ಪಿ-25090, 34 ವರ್ಷದ ಪುರುಷ ಪಿ-25091, 23 ವರ್ಷದ ಮಹಿಳೆ ಪಿ-25092, 24 ವರ್ಷದ ಮಹಿಳೆ ಪಿ-25093, ಹಾಗೂ 20 ವರ್ಷದ ಮಹಿಳೆ ಪಿ-25094 ಗೆ ಸೋಂಕು ತಗುಲಿದೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.