ಬಹಿರ್ದೆಸೆಗೆ ಕುಳಿತಾಗ ಲಾರಿ ಹಾಯ್ದು ವ್ಯಕ್ತಿ ಸಾವು
Team Udayavani, Nov 6, 2022, 8:35 PM IST
ಹುಣಸಗಿ: ಬಹಿರ್ದೆಸೆಗೆ ಕುಳಿತಾಗ ಲಾರಿ ಹಾಯ್ದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಮಾಳನೂರ ಹತ್ತಿರದಲ್ಲಿ (ಹುಣಸಗಿ-ತಾಳಿಕೋಟಿ ರಸ್ತೆ) ಶನಿವಾರ ಬೆಳಗ್ಗೆ ನಡೆದಿದೆ.
ಮೃತ ದುರ್ದೈವಿ ಗೌಸಸಾಬ್ ಮದನಸಾಬ್ ಮುಲ್ಲಾ(41), ಮಾಳನೂರು ಗ್ರಾಮದವರಾಗಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ ವೇಳೆ ಅಪಘಾತ ಸಂಭವಿಸಿದೆ.
ಹುಣಸಗಿಯಿಂದ ವೇಗವಾಗಿ ಚಲಿಸುತ್ತಿದ್ದ ಲಾರಿ ಮೇಲೆ ಹಾಯ್ದು ಹೋಗಿದೆ. ಚಾಲಕನ ನಿಷ್ಕಾಳಜಿಯೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ