ಲಂಚ ಪಡೆಯುತ್ತಿದ್ದ ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಎಸಿಬಿ ಬಲೆಗೆ
Team Udayavani, Aug 11, 2020, 3:54 PM IST
ಯಾದಗಿರಿ: ಗುತ್ತಿಗೆ ಆಧಾರದ ನರ್ಸ್ ನೇಮಕಾತಿಗೆ ಬಂದಿದ್ದ ಅಭ್ಯರ್ಥಿಗಳಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಡಿಎಚ್ ಓ ಎಂ ಎಸ್ ಪಾಟೀಲ ಅವರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.
ಗುತ್ತಿಗೆ ಆಧಾರದ ನರ್ಸ್ ನೇಮಕಾತಿಗೆ ಬಂದಿದ್ದ ಅಭ್ಯರ್ಥಿಗಳಿಂದ 30 ಸಾವಿರ ಲಂಚಕ್ಕೆ ಎಂ ಎಸ್ ಪಾಟೀಲ ಬೇಡಿಕೆ ಸಲ್ಲಿಸಿದ್ದರು. ನಂತರ 25 ಸಾವಿರಕ್ಕೆ ಒಪ್ಪಿ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳ ಸಿಕ್ಕಿ ಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ