ಸೌಲಭ್ಯ ಸದುಪಯೋಗಕ್ಕೆ ಸಲಹೆ
Team Udayavani, Mar 6, 2021, 7:14 PM IST
ಗುರುಮಠಕಲ್: ಏಕಪೋಷಕ ಮಕ್ಕಳಿಗೆ ಹಾಗೂ ಅನಾಥ ಮಕ್ಕಳಿಗೆ ಧನಸಹಾಯಕ್ಕಾಗಿ 1098ಗೆ ಕರೆ ಮಾಡಿ ಸರ್ಕಾರದ ಸೌಲಭ್ಯ ಸದುಪಯೋಗಪಡೆದುಕೊಳ್ಳಬೇಕು ಎಂದು 1098 ಸಹಾಯವಾಣಿ ಅ ಧಿಕಾರಿ ದೇವಪ್ಪ ಹೇಳಿದರು. ಪಟ್ಟಣದ ಎಸ್ವಿ ಪಿಯು ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 1098 ಸಹಾಯವಾಣಿಯಿಂದ ಮಕ್ಕಳಿಗೆ ಅರಿವಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಂದೆ-ತಾಯಿ ಇಲ್ಲದ ಮಕ್ಕಳಿಗೆ ಮಾಸಿಕ 1000 ರೂ. ಹಾಗೂ ಅನಾಥ ಮತ್ತು ಅಂಗವಿಕಲ ಮಕ್ಕಳಿಗೆ ವಿಶೇಷ ಸಹಾಯಧನ ಹಾಗೂ ವೈದ್ಯಕೀಯತಪಾಸಣೆ ಮಾಡಿಸಿ ವಿದ್ಯಾರ್ಥಿಗಳಿಗೆ ಕನ್ನಡಕ ಉಚಿತವಾಗಿ ವಿತರಣೆ, ಕಲಿಕೆ ಪ್ರೋತ್ಸಾಹ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 1098ಗೆ ಕರೆ ಮಾಡಿ ಸಹಾಯಪಡೆದುಕೊಳ್ಳಲು ಅವರು ವಿವರಿಸಿದರು.
1098 ಸಹಾಯವಾಣಿ ಮುಖ್ಯಸ್ಥ ನಾಗಪ್ಪ ಮಾತನಾಡಿ, ಮಕ್ಕಳ ಹಕ್ಕುಗಳ ಸದುಪಯೋಗ, ಪೋಕೊÕ ಕಾಯ್ದೆ ಹಾಗೂ ಬಾಲ್ಯ ವಿವಾಹ ತಡೆ, ಮಕ್ಕಳ ರಕ್ಷಣೆಗಳಿಗೆ ಹಲವು ಸಲಹೆ ನೀಡಿದರು.
ಸಂಸ್ಥೆ ಅಧ್ಯಕ್ಷ ಎಂ.ಬಿ. ನಾಯಕಿನ್ ಅಧ್ಯಕ್ಷತೆ ವಹಿಸಿದರು. ಸಂಸ್ಥೆ ಖಜಾಂಚಿ ಜ್ಞಾನೇಶ್ವರರೆಡ್ಡಿ ಕಾಲೇಜು ಪ್ರಾಚಾರ್ಯ ನರಸಿಂಹುಲು, ಚೈತನ್ಯ ಪದವಿ ಕಾಲೇಜು ಪ್ರಾಚಾರ್ಯ ರಾಜೇಶ್ವರರೆಡ್ಡಿ ಸೇರಿದಂತೆ ಇತರರು ಇದ್ದರು. ಉಪನ್ಯಾಸಕ ನವಾಜರೆಡ್ಡಿ ನಿರೂಪಿಸಿದರು. ಉಪನ್ಯಾಸಕ ಸಾಬರೆಡ್ಡಿ ಸ್ವಾಗತಿಸಿದರು. ಉಪನ್ಯಾಸಕ ವೀರೇಶ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು