ಹೊಸ ವರ್ಷಕ್ಕೆ ಗಟ್ಟಿ ಸಂಕಲ್ಪ ಕೈಗೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ
Team Udayavani, Jan 2, 2022, 2:58 PM IST
ಶಹಾಪುರ: ಪ್ರತಿಯೊಬ್ಬ ವಿದ್ಯಾರ್ಥಿ ಹೆಚ್ಚು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡುವ ಮೂಲಕ ಉತ್ತಮ ಜ್ಞಾನ ಪಡೆಯಬೇಕು ಎಂದು ಜ್ಞಾನ ಗಂಗೋತ್ರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಯದರ್ಶಿ ನಾರಾಯಣಾಚಾರ್ಯ ಸಗರ ಹೇಳಿದರು.
ನಗರದ ಹಳೆಪೇಟೆಯಲ್ಲಿ ಆಯೋಜಿಸಿದ್ದ ಸರಳ ರೀತಿಯ ಹೊಸ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೊಸ ವರ್ಷ ಎಂದಾಕ್ಷಣ ಕೇವಲ ಸಂಭ್ರಮಿಸುವುದಲ್ಲ, ಪ್ರತಿಯೊಬ್ಬರು ಗಟ್ಟಿ ಸಂಕಲ್ಪ ಮಾಡಿ, ಶಾಲೆ-ಮನೆ-ಸಮಾಜಕ್ಕೆ ಕೀರ್ತಿ ತರುವಂಥ ಮಕ್ಕಳಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಆಶ್ರಯ ಸಮಿತಿ ಅಧ್ಯಕ್ಷ ವಸಂತ ಸುರಪೂರಕರ್ ಚಾಲನೆ ನೀಡಿದರು. ಸಂಸ್ಥೆ ಅಧ್ಯಕ್ಷ, ನಗರ ಯೋಜನಾ ಪ್ರಾಧಿಕಾರದ ಸದಸ್ಯ ಮುರಳಿಧರ ಕುಲಕರ್ಣಿ, ಪ್ರಮುಖರಾದ ಶಿವರಾಜ ಹಾಲಗೇರಾ, ಬಸವರಾಜ ಕಂದಳ್ಳಿ, ಪತ್ರಕರ್ತರಾದ ವೆಂಕಟೇಶ ಆಲೂರ, ಚಂದ್ರಶೇಖರ ಕಟ್ಟಿಮನಿ ಸೇರಿದಂತೆ ರವಿಚಂದ್ರ ಚಟ್ನಳ್ಳಿ, ಸೋಮಶೇಖರ ಸಗರ, ಸಾಗರ್ ಹೋತಪೇಟೆ ಇದ್ದರು. ವಿದ್ಯಾರ್ಥಿಗಳು ಭಾರತ ಮಾತೆಗೆ ಪೂಜೆ ಸಲ್ಲಿಸಿ ಹೊಸ ವರ್ಷವನ್ನು ಸ್ವಾಗತಿಸಿದರು. ಪರಸ್ಪರ ಸಿಹಿ ತಿಂಡಿ ಹಂಚಿಕೊಂಡು ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ