ಜೀವ ಭಯದಲ್ಲಿರುವ ದಲಿತ ಕುಟುಂಬಗಳಿಗೆ ಆರ್ಥಿಕ ಪರಿಹಾರ ಘೋಷಿಸಿ
Team Udayavani, May 28, 2022, 2:48 PM IST
ಕಾರಟಗಿ: ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತರ ಮೇಲೆ ಇತ್ತಿಚೆಗೆ ನಡೆದಿರುವ ಹಲ್ಲೆ ಹಿನ್ನೆಲೆಯಲ್ಲಿ ಜೀವ ಭಯದಲ್ಲಿರುವ ದಲಿತ ಕುಟುಂಬಗಳಿಗೆ ಆರ್ಥಿಕ ಪರಿಹಾರ ಘೋಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಹಕ್ಕುಗಳ ಸಮಿತಿ ತಾಲೂಕು ಘಟಕದಿಂದ ತಹಶೀಲ್ದಾರ್ರ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.
ಮಂಗಳವಾರ ತಹಶೀಲ್ದಾರ್ ಕಚೇರಿಗೆ ದಲಿತ ಹಕ್ಕುಗಳ ಸಮಿತಿ ಪದಾ ಕಾರಿಗಳು ಘೋಷಣೆಗಳನ್ನು ಕೂಗುತ್ತಾ ಆಗಮಿಸಿ ದಲಿತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು. ಸಮಿತಿಯ ಜಿಲ್ಲಾ ಸಂಚಾಲಕ ಬಸವರಾಜ ಎಂ ಮಾತನಾಡಿದರು.
ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್, ಸಹ ಸಂಚಾಲಕ ಹುಸೇನಪ್ಪ, ರಮೇಶ್ ಬಿ, ಮಂಜುನಾಥ್ ಡಗ್ಗಿ, ಹನುಮಂತ ಮುಕ್ಕುಂಪಿ, ಕೃಷ್ಣಪ್ಪ ನಾಯಕ್, ನಬಿಸಾಬ, ಕನಕರಾಯ, ಭೀಮೇಶ್ ಬೂದಗುಂಪಾ, ತಿಮ್ಮಣ್ಣ, ಶಿವಕುಮಾರ, ಮುದಿಯಪ್ಪ, ಚೆನ್ನಪ್ಪ, ದುರಗಮ್ಮ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ