ಯಾದಗಿರಿಗೆ ನಿರಂತರ ಕೋವಿಡ್ ಆಘಾತ! ಮತ್ತೆ18 ಜನರಲ್ಲಿ ಸೋಂಕು ದೃಢ


Team Udayavani, May 30, 2020, 5:38 PM IST

ಯಾದಗಿರಿಗೆ ನಿರಂತರ ಕೋವಿಡ್ ಆಘಾತ! ಮತ್ತೆ18 ಜನರಲ್ಲಿ ಸೋಂಕು ದೃಢ

ಯಾದಗಿರಿ: ಜಿಲ್ಲೆಯಲ್ಲಿ ಶನಿವಾರವೂ ಕೋವಿಡ್ ಆಘಾತ ಮುಂದುವರಿದಿದ್ದು, ಮತ್ತೆ ಜಿಲ್ಲೆಯ 18 ಜನರಲ್ಲಿ ಸೋಂಕು ದೃಡವಾಗಿದೆ.

1 ವರ್ಷದ ಬಾಲಕಿ ಪಿ-2815, 2 ವರ್ಷದ ಬಾಲಕ  ಪಿ- 2814, 3 ವರ್ಷದ ಬಾಲಕಿ ಪಿ-2813 ಮತ್ತು 7  ವರ್ಷದ ಬಾಲಕಿ ಪಿ- 2812, 11 ವರ್ಷದ ಬಾಲಕ ಪಿ-2803 ಹಾಗು 17 ವರ್ಷದ ಬಾಲಕ  ಪಿ -2810 ಸೇರಿದಂತೆ ಮಧ್ಯ ವಯಸ್ಕರಲ್ಲಿಯೇ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಈವರೆಗೆ 223 ಇದ್ದ ಜಿಲ್ಲೆಯ ಸೋಂಕಿತರ ಸಂಖ್ಯೆ 241ಕ್ಕೆ ಏರಿಕೆಯಾಗಿದೆ.

ಹಸಿರು ಪಟ್ಟಿಯಲ್ಲಿದ್ದ ಯಾದಗಿರಿಗೆ ಕೋವಿಡ್ ಆಘಾತ ಕಾಡುತ್ತಿದ್ದು ಜಿಲ್ಲೆಯ ಜನರಲ್ಲಿ ತೀವ್ರ ಆತಂಕ ಎದುರಾಗಿದೆ. ಈ ಹಿಂದೆ ಯಾವುದೇ ಸೋಂಕಿತರು ಇಲ್ಲದ ಸಂದರ್ಭದಲ್ಲಿ ಲಾಕ್ ಡೌನ್ ಮಾಡಲಾಗಿತ್ತು ಇದೀಗ ಸೋಂಕಿತರ ಸಂಖ್ಯೆ ಸ್ಫೋಟಗೊಳ್ಳುತ್ತಿರುವ ವೇಳೆ ನಿಯಮ ಸಡಿಲುಗೊಳಿಸುತ್ತಿರುವುದು ಎಷ್ಟು ಸರಿ? ಎನ್ನುವ ಅಸಮಾಧಾನ ವ್ಯಕ್ತವಾಗುತ್ತಿದೆ.

ಜಿಲ್ಲೆಯಲ್ಲಿ ಈವರೆಗೆ 9 ಜನರು ಸೋಂಕಿನಿಂದ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಸೋಂಕಿಗೆ ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.