ವಿದ್ಯುತ್ ಬಿಲ್ ಸಮಸ್ಯೆ ಬಗೆಹರಿಸಿ
Team Udayavani, May 17, 2020, 4:08 PM IST
ಸಾಂದರ್ಭಿಕ ಚಿತ್ರ
ಬಸವಕಲ್ಯಾಣ: ಪ್ರತಿ ತಿಂಗಳು ಬರುವುದಕ್ಕಿಂತ ನಿರೀಕ್ಷೆಗೂ ಮೀರಿ ವಿದ್ಯುತ್ ಬಿಲ್ ಬಂದಿದೆ. ಅದನ್ನು ಸರಿಪಡಿಸಬೇಕೆಂದು ನಗರದ ಕೆಲ ಬಡಾವಣೆ ನಿವಾಸಿಗಳು ಜೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ಆನ್ಲೈನ್ ಮೂಲಕ ಬಿಲ್ ತುಂಬಿದರೂ ಬಾಕಿ ತೋರಿಸುತ್ತಿದೆ. ಪ್ರತಿ ತಿಂಗಳು ಬಿಲ್ ಬರುವುದಕ್ಕಿಂತ ಮೂರುಪಟ್ಟು ವಿದ್ಯುತ್ ಬಿಲ್ ಬಂದಿದೆ. ಇದರಿಂದ ಸಮಸ್ಯೆ ಎದುರಿಸುವಂತಾಗಿದೆ. ಆದ್ದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಬಿಲ್ ಸಮಸ್ಯೆ ಬಗೆಹರಿಸುವಂತೆ ಮನವಿ ಮೂಲಕ ಒತ್ತಾಯಿಸಿದರು. ಜಗನ್ನಾಥ ಬಾಬುರಾವ್ ಪಾಂಚಾಳ, ಶಾಮರಾವ್ ಹೊಸಮನಿ, ಅಂಜನಾದೇವಿ, ಉದಯಕುಮಾರ ಗಂಗಾಧರ, ಸಂಜೀವಕುಮಾರ ಪಾಂಚಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ