ಸೈದಾಪುರದಲ್ಲಿ ಬಸವಕಲ್ಯಾಣ-ಕಲ್ಯಾಣ ಕರ್ನಾಟಕ ಯಾತ್ರಾ ಪರ್ವ


Team Udayavani, Apr 10, 2022, 5:05 PM IST

17yatra-parva

ಸೈದಾಪುರ: ವಿಶ್ವ ಮಾನವೀಯತೆ, ಸಮಾನತೆಯ ಕಲ್ಪನೆಯೊಂದಿಗೆ ಬಸವಣ್ಣ ಕಟ್ಟಿದ್ದ ವಿಶ್ವದ ಮೊಟ್ಟ ಮೊದಲನೆಯ ಸಂಸತ್ತಾದ ಬಸವಕಲ್ಯಾಣದ ಅನುಭವ ಮಂಟಪ ನಮ್ಮ ಭಾಗದ ಹೆಮ್ಮೆಯ ಪ್ರತೀಕ ಎಂದು ವಿಕಾಸ ಅಕಾಡೆಮಿ ಸಂಚಾಲಕ ಪ್ರಕಾಶಗೌಡ ಸೈದಾಪುರ ಅಭಿಪ್ರಾಯಪಟ್ಟರು.

ಪಟ್ಟಣದ ವಿಶ್ವನಾಥ ಮಂದಿರದಲ್ಲಿ ಬಸವಕಲ್ಯಾಣ-ಕಲ್ಯಾಣ ಕರ್ನಾಟಕ ಯಾತ್ರಾ ಪರ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಸಮಾಜದಲ್ಲಿರುವ ಜಾತಿ, ಮತ, ಪಂಥಗಳನ್ನು ತೊಡೆದುಹಾಕಲು ಬಸವಣ್ಣನವರು ಅಂದು ಬಸವಕಲ್ಯಾಣದಲ್ಲಿ ಅನುಭವ ಮಂಟಪ ರೂಪಿಸಿದ್ದರು. ಆದರೆ ಇಂದು ಅದಕ್ಕೆ ನಿಜವಾದ ಅರ್ಥ ನೀಡಲು ಬಸವಕಲ್ಯಾಣವನ್ನು ಸಾಂಸ್ಕೃತಿಕ ನಗರವಾಗಿ ಮತ್ತು ವಿಶ್ವ ಪ್ರಸಿದ್ಧ ಯಾತ್ರಾ ಕೇಂದ್ರವನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದರು.

ಬಸವರಾಜ ಪಾಟೀಲ್‌ ಸೇಡಂ ಅವರು ಕಲ್ಯಾಣ ಕರ್ನಾಟಕವನ್ನು ತಮ್ಮ ಅಗಾಧ ಮತ್ತು ನಿಸ್ವರ್ಥಾ ನಿರಂತರ ಸೇವೆಯ ಮೂಲಕ ಅಭಿವೃದ್ಧಿಯ ಪಥದತ್ತ ತೆಗೆದುಕೊಂಡು ಹೋಗುತ್ತಿದ್ದಾರೆ. ಅವರ ಆಶಯದಂತೆ ಯುವ ಜನತೆ ಕೈಜೋಡಿಸಿ ಕರ್ನಾಟಕಕ್ಕೆ ಕಲ್ಯಾಣ ತಂದುಕೊಡೋಣ. ಈ ದಿಸೆಯಲ್ಲಿ ಬಸವಕಲ್ಯಾಣದಲ್ಲಿ ಬಹುಮುಖ ಕಾರ್ಯಕ್ರಮ ಅನಾವರಣ ಮಾಡಿ ಮೇಲು-ಕೀಳು, ಬಡವ-ಶ್ರೀಮಂತ ಎನ್ನದೇ ಸಕಲ ಜೀವಾತ್ಮಕ್ಕೆ ಒಳಿತನ್ನೇ ಬಯಸುವಂತಹ ಜೀವನ ನಮ್ಮದಾಗಲಿ ಎಂದು ಹೇಳಿದರು.

ವಿಕಾಸ ಅಕಾಡೆಮಿ ಪ್ರಮುಖರಾದ ಶ್ರೀಧರ ಘಂಟಿ, ಬಸವರಾಜಪ್ಪಗೌಡ ಬಾಲಛೇಡ್‌, ಗ್ರಾಪಂ ಅಧ್ಯಕ್ಷ ಮಾಳಪ್ಪ ಅರಿಕೇರಿ, ಉಪಾಧ್ಯಕ್ಷೆ ನೇತ್ರಾವತಿ ದೊರೆ, ಸದಸ್ಯರಾದ ಸಿದ್ದಲಿಂಗರೆಡ್ಡಿ ದೇಶಮುಖ್‌, ಶಿಲ್ಪಾ ಕಲಾಲ್‌, ವಿಕಾಸ ಅಕಾಡೆಮಿಯ ತಾಲೂಕು ಸಂಚಾಲಕ ಭೀಮಣ್ಣ ಬಿ. ವಡವಟ್‌, ಅಂಜನೇಯ ಕಾವಲಿ, ತಿಮ್ಮಣ್ಣ ವಿಶ್ವಕರ್ಮ, ಮಹೇಶ ಹುಣಸೆಮರ, ಸಾಬಣ್ಣ ಗೂಗಲ್‌, ಬಸಪ್ಪ ಚಿಗರಿ, ಕಾಶಿನಾಥ ಶೆಟ್ಟಿಹಳ್ಳಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.