ಸ್ವ -ಉದ್ಯೋಗದಿಂದ ಆರ್ಥಿಕ ಸದೃಢರಾಗಿ


Team Udayavani, Jun 16, 2022, 5:42 PM IST

21self-employee

ನಾರಾಯಣಪುರ: ಗ್ರಾಮೀಣ ಸೇರಿ ನಗರ ಪ್ರದೇಶದ ಮಹಿಳೆಯರು ಸ್ವಾವಲಂಬಿಗಳಾಗಿ ಜತೆಗೆ ಆರ್ಥಿಕವಾಗಿ ಸದೃಢರಾಗುವ ಮೂಲಕ ಜೀವನಮಟ್ಟ ಸುಧಾರಿಸಿಕೊಳ್ಳಬೇಕೆಂದು ಜಿಪಂ ಯೋಜನಾ ನಿರ್ದೇಶಕ ಬಿ.ಎಸ್‌. ರಾಠೊಡ ಹೇಳಿದರು. ಕೊಡೇಕಲ್‌ ಪಟ್ಟಣದ ಗ್ರಾಪಂ ಕಚೇರಿ ಆವರಣದಲ್ಲಿ ಜಿಪಂ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಾಸಿಕ ಸಂಜೀವಿನಿ ಸಂತೆ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಿಳೆಯರು ನಾನಾ ರಂಗದಲ್ಲಿ ಪುರುಷನಿಗೆ ಸರಿಸಮಾನವಾಗಿ ನಿಲ್ಲಬಲ್ಲವರಾಗಿದ್ದು, ಹೆಣ್ಣು ಮಕ್ಕಳು ಶಿಕ್ಷಣ ಜೊತೆಗೆ ಕಸೂತಿ, ಗೃಹಪಯೋಗಿ ವಸ್ತುಗಳ ತಯಾರಿಸಿ ಮಾರಾಟ ಮಾಡುವ ಮೂಲಕ ಕುಟುಂಬ ನಿರ್ವಹಣೆಯ ಜವಾಬ್ದಾರಿಯನ್ನು ನಿಭಾಯಿಸುತಿರುವುದು ಸಂತಸದ ಸಂಗತಿ ಎಂದರು.

ಎನ್‌ಆರ್‌ಎಲ್‌ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಸವಿತಾ ಪಾಲ್ಕಿ ಮಾತನಾಡಿ, ಹುಣಸಗಿ ತಾಲೂಕಿನಲ್ಲಿ 413 ಸ್ವ-ಸಹಾಯ ಗುಂಪುಗಳು ಕಾರ್ಯ ನಿರ್ವಹಿಸುತ್ತಿವೆ. ಎನ್‌ಆರ್‌ಎಲ್‌ ಎಂ ಮೂಲಕ ಪ್ರತಿ ಗೃಹಪಯೋಗಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದಕ್ಕೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದರು.

ಹುಣಸಗಿ ತಾಪಂ ಇಒ ಬಸಯ್ಯ ಹಿರೇಮಠ, ಮುಖಂಡ ಸಿದ್ಧನಗೌಡ ಕರಿಭಾವಿ, ಗ್ರಾಪಂ ಪಿಡಿಒ ಸಂಗಣ್ಣ ರಾಯನಗೋಳ, ಶರಣಗೌಡ ಉಳ್ಳೇಸೂಗುರು, ನಬೀಸಾಬ್‌ ಡೋಣಿ ಹಾಗೂ ಶರಣಯ್ಯ ಹೊಸಮಠ, ಗ್ರಾಪಂ ಉಪಾಧ್ಯಕ್ಷ ಮಲ್ಲಪ್ಪ ಕಟ್ಟಿಮನಿ, ಗೌಡಪ್ಪ ರಾಮನಗೌಡ್ರ, ಒಕ್ಕೂಟದ ಅಧ್ಯಕ್ಷೆ ಅನ್ನಪೂಣೇಶ್ವರಿ, ಶಂಕರ ಪಾಟೀಲ್‌, ಸಿ.ಎಸ್‌. ಬಸವರಾಜ, ಅಮ್ಮಪ್ಪ, ನರೇಗಾ ಅಭಿಯಂತರ ಮಹೇಶ ಶೆಟ್ಟಿ, ರವಿಶಂಕರ ಅಡ್ಡಿ, ಚನ್ನಬಸ್ಸು ಕೊಡೇಕಲ್‌ವುಠ, ಸಂಗೀತಾ ದೊರಿಗೋಳ ಸೇರಿ ಗ್ರಾಪಂ ಸದಸ್ಯರು, ಮಹಿಳಾ ಸ್ವ-ಸಹಾಯ ಸಂಘದ ಪದಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.