ಸಂಪೂರ್ಣ ನೆಲಕಚ್ಚಿದ್ದ ಪುಷ್ಪೋದ್ಯಮಕ್ಕೆ ಮರುಚೇತನ


Team Udayavani, May 14, 2020, 1:35 PM IST

14-May-13

ಭದ್ರಾವತಿ: ಹೂವಿನ ತೋಟದಲ್ಲಿ ಅರಳಿನಿಂತಿರುವ ಸುಗಂಧರಾಜ ಪುಷ್ಪ.

ಭದ್ರಾವತಿ: ಕೋವಿಡ್‌-19 ಕಾರಣದ ಲಾಕ್‌ಡೌನ್‌ ಆರಂಭದಿಂದ ತಾಲೂಕಿನಲ್ಲಿ ಸಂಪೂರ್ಣವಾಗಿ ಮುದುಡಿದ ತಾವರೆಯಾಗಿ ನೆಲಕಚ್ಚಿರುವ ಪುಷ್ಪೋದ್ಯಮಕ್ಕೆ ಮರುಚೇತನ ನೀಡುವ ಪ್ರಯತ್ನ ನಡೆಯುತ್ತಿದೆ.

ದೇವಾಲಯ, ಮದುವೆ, ಹುಟ್ಟುಹಬ್ಬ, ಜಾತ್ರೆ, ಎಲ್ಲದಕ್ಕೂ ನಿಷೇಧವಿದ್ದುದರಿಂದ ಇಲ್ಲಿನ ಹೂವಿನಮಾರುಟ್ಟೆ ಸಂಪೂರ್ಣವಾಗಿ ಸ್ಥಗಿತಗೊಂಡು ತಲ್ಲಣಿಸಿ ಹೋಗಿತ್ತು.ಅನೇಕ ವರ್ಷಗಳಿಂದ ತಾಲೂಕಿನ ಹೊಳೇಹೊನ್ನೂರು, ಆನವೇರಿ, ಕನಸಿನಕಟ್ಟೆ, ಇಟ್ಟಿಗೆಹಳ್ಳಿ, ಅರಿಶಿಣಘಟ್ಟ ಮುಂತಾದ ಗ್ರಾಮಾಂತರ ಪ್ರದೇಶಗಳಲ್ಲಿನ ಹಲವು ರೈತರು ನೂರಾರು ಎಕರೆ ಪ್ರದೇಶಗಳಲ್ಲಿ ಸೇವಂತಿಗೆ, ಸುಗಂಧರಾಜ,ಚೆಂಡುಹೂವು, ಕನಕಾಂಬರ, ದುಂಡುಮಲ್ಲಿಗೆ, ಕಾಕಡ,ಗುಲಾಬಿ ಸೇರಿದಂತೆ ವೈವಿದ್ಯಮಯ ಹೂವುಗಳ ಕೃಷಿಯನ್ನು ಮಾಡುತ್ತಾ ಭದ್ರಾವತಿ ದಾವಣಗೆರೆ, ಚಿತ್ರದುರ್ಗ ಮುಂತಾದ ಹೊರಜಿಲ್ಲೆಗಳ ಹೂವಿನ ಮಾರುಕಟ್ಟಗಳಿಗೆ ಬೆಳೆದ ಹೂವನ್ನು ಸ್ವಂತ ವಾಹನ ಅಥವ ಖಾಸಗಿ ಬಸ್‌ಗಳ ಮೂಲಕ ಸಾಗಿಸುತ್ತಾ ಬಂದಿದ್ದರು.

ಒಮ್ಮೆಗೆ ಆರಂಭವಾದ ಕೋವಿಡ್‌-19 ಕಾರಣದಿಂದ ಲಾಕ್‌ಡೌನ್‌ ನಿಂದಾಗಿ ಮಾರುಕಟ್ಟೆ ವ್ಯವಸ್ಥಿ ಸ್ಥಗಿತಗೊಂಡು ವಾಹನ ಸಂಚಾರವಿಲ್ಲದೆ ಹೊಲಗಳಲ್ಲಿ ಬೆಳೆದ ಹೂವುಗಳನ್ನು ಕೊಯ್ದು ಸಾಗಿಸಲಾಗದೇ ನಷ್ಟ ಅನುಭವಿಸಿದ್ದರು. ಇಲ್ಲಿನ ತೋಟಗರಿಕೆ ಇಲಾಖೆ ಹೂವು ಬೆಳೆಗಾರರತ್ತ ಗಮನಹರಿಸಿ ಕ್ಷೇತ್ರದಲ್ಲಿನ ಸುಮಾರು 160 ಹೂವಿನ ಬೆಳೆಗಾರರ ಹೆಸರಿನ ಪಟ್ಟಿಯನ್ನು ಸಿದ್ಧಪಡಿಸಿ ಕ್ಷೇತ್ರದ 110 ಎಕರೆ ಪ್ರದೇಶದಲ್ಲಿನ ಹೂವಿನಕೃಷಿಯ ಮರುಚೇತನಕ್ಕೆ ಸರ್ಕಾರದಿಂದ ದೊರಕಬಹುದಾದ ನೆರವನ್ನು ಒದಗಿಸುವ ಪ್ರಯತ್ನಕ್ಕೆ ಮುಂದಾಗಿದೆ. ಇದೆಲ್ಲದರ ಪರಿಣಾಮವಾಗಿ ಇಲ್ಲಿನ ಹೂವಿನ ಕೃಷಿಕರು ಪುನಃ ಹೂವಿನ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವತ್ತ ಗಮನಹರಿಸಿದ್ದಾರೆ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.