ನಾಳೆ ಭಾರತ್‌ ಬಂದ್‌; ಯಶಸ್ಸಿಗೆ ಮನವಿ


Team Udayavani, Dec 7, 2020, 5:51 PM IST

ನಾಳೆ ಭಾರತ್‌ ಬಂದ್‌; ಯಶಸ್ಸಿಗೆ ಮನವಿ

ಯಾದಗಿರಿ: ಡಿ.8ರಂದು ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಭಾರತ್‌ ಬಂದ್‌ನ್ನು ಬೆಂಬಲಿಸಿ ಯಾದಗಿರಿಯಲ್ಲಿ ರೈತ ಕೃಷಿ ಕಾರ್ಮಿಕರ ಸಂಘಟನೆ, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘಗಳು ಜಂಟಿಯಾಗಿ ಪ್ರತಿಭಟನೆ ನಡೆಸಲು ಸಜ್ಜಾಗಿವೆ ಎಂದು ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾಧ್ಯಕ್ಷ ಶರಣಗೌಡ ಗೂಗಲ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈತ ವಿರೋಧಿ  ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಪಂಜಾಬ್‌ ಸೇರಿದಂತೆ ವಿವಿಧ ರಾಜ್ಯದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಕಾಯ್ದೆಗಳನ್ನು ಜಾರಿಗೆತಂದು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ಎರಡು ಸುತ್ತಿನ ಮಾತುಕತೆ ನಡೆಸಿ ಕಾಯ್ದೆ ತಿದ್ದುಪಡಿ ಮಾಡುವುದಾಗಿ ಹೇಳುತ್ತಿದ್ದು, ಅದಕ್ಕೆ ನಮ್ಮ ಒಪ್ಪಿಗೆ ಇಲ್ಲ. ರೈತ ವಿರೋಧಿ  ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಲಾಗಿದೆ. ಆದರೆ, ಸರ್ಕಾರ ಕಾರ್ಪೋರೇಟ್‌ ಕುಳಗಳಿಗೆ ಮೇವು ಹಾಕಲು ಹೊರಟಿದೆ ಎಂದರು.

ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚೆನ್ನಪ್ಪ ಆನೆಗುಂದಿ ಮಾತನಾಡಿ, ಡಿ.8ರಂದು ಜಿಲ್ಲಾ ಕೇಂದ್ರ ಬಂದ್‌ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಎಲ್ಲಾ ವ್ಯಾಪಾರಸ್ಥರು, ಸಾರಿಗೆ, ಹೋಟೆಲ್‌ ಸೇರಿದಂತೆ ವಿವಿಧ ಉದ್ಯಮಿಗಳ ಬೆಂಬಲ ಕೇಳಲಾಗುತ್ತದೆ ಎಂದರು. ಈ ವೇಳೆ ರೈತ ಸಂಘದ ಪ್ರಮುಖರಾದ ಭೀಮರಾಯ ಯಡ್ಡಳ್ಳಿ ಇತರರು ಇದ್ದರು.

ಎಐಡಿಎಸ್‌ಬೆಂಬಲ :

ಯಾದಗಿರಿ: ರೈತ ವಿರೋಧಿ  ಕಾನೂನುಗಳ ವಿರುದ್ಧ ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಜಿಲ್ಲೆಯ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಮಿತಿ ಹೇಳಿಕೆ ಬಿಡುಗಡೆಗೊಳಿಸಿದೆ.

ಡಿ.8ರಂದು ಭಾರತ್‌ ಬಂದ್‌ಗೆ ತಮ್ಮ ಸಂಪೂರ್ಣ ಬೆಂಬಲವಿದ್ದು, ದೇಶದ ಜನರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಾಗೂ ಮಹಾಮಾರಿ ಕಾಡುತ್ತಿರುವ ಹೊತ್ತಿನಲ್ಲಿ, ಕೇಂದ್ರದ ಬಿಜೆಪಿ ಸರ್ಕಾರವು ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದಿದ್ದು, ಸರ್ಕಾರ ನಿಜವಾಗಿಯೂ ಯಾರ ಹಿತಾಸಕ್ತಿಯನ್ನು ಕಾಪಾಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ. ಕರಾಳ ಕಾನೂನುಗಳನ್ನು ಶೀಘ್ರವೇ ಹಿಂಪಡೆಯಬೇಕೆಂದು ಸರ್ಕಾರವನ್ನು ಎಐಡಿಎಸ್‌ಒ ಅಧ್ಯಕ್ಷ ಸೈದಪ್ಪ ಎಚ್‌.ಪಿ ಹಾಗೂ ಕಾರ್ಯದರ್ಶಿ ಸುಭಾಷಚಂದ್ರ ಬಿ.ಕೆ ಜಂಟಿ ಹೇಳಿಕೆಯಲ್ಲಿ ಒತ್ತಾಯಿದ್ದಾರೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.